ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರೂಂ ಕೆಟ್ಟ ವಾಸನೆ ಬರುತ್ತಿದೆಯಂತೆ; ಪ್ರಜ್ವಲ್ ಗೆ ಇರೋಕೆ ಆಗ್ತಿಲ್ವಂತೆ!

ಕೋರ್ಟ್ ನಲ್ಲಿ ಮನವಿ ಮಾಡಿದ ಪ್ರಜ್ವಲ್

Author2 by Author2
May 31, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ 6 ದಿನಗಳ ಕಾಲ ಎಸ್ ಐಟಿ ವಶಕ್ಕೆ ನೀಡಿದೆ.

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ 6 ದಿನಗಳ ಕಾಲ SIT ಕಸ್ಟಡಿಗೆ ನೀಡಿದೆ. ಹೀಗಾಗಿ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಆರಂಭಿಸಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿದ್ದು, ಯಾವುದೇ ರೀತಿಯೂ ನಕಾರಾತ್ಮಕ ಪ್ರಜಾರ ಮಾಡಬೇಡಿ ಎಂದು ಪ್ರಜ್ವಲ್ ಪರ ವಕೀಲರು ಮಾಧ್ಯಮದವರನ್ನು ಕೋರಿದ್ದಾರೆ.

Related posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

June 6, 2026
ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

June 6, 2026

ವಿಚಾರಣೆ ಸಂದರ್ಭದಲ್ಲಿ ಜಡ್ಜ್‌ ಮುಂದೆ ಪ್ರಜ್ವಲ್ ನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು ಉಸಿರಾಟಕ್ಕೆ ತೊಂದರೆ ಆಗುತ್ತಿದೆ. ನನಗೆ ತುಂಬಾ ಹಿಂಸೆ ಆಗುತ್ತಿದೆ. ಅಲ್ಲಿ ಇರಲು ಆಗುತ್ತಿಲ್ಲ. ನನಗೆ ಎಸ್ ಐಟಿಯಿಂದ ತೊಂದರೆಯಿಲ್ಲ. ಮೀಡಿಯಾದಿಂದ ಟ್ರಯಲ್ ಶುರುವಾಗಿದೆ. ಕ್ರಿಮಿನಲ್ ರೀತಿ ಬಿಂಬಿಸುತ್ತಿದ್ದಾರೆ. ಫಲಿತಾಂಶ ನೋಡಲು ಅವಕಾಶ ಕಲ್ಪಿಸಿ ಎಂದು ಕೇಳಿಕೊಂಡರು.

Tags: The room smells bad; Iroke to Prajwal!
ShareTweetSendShare
Join us on:

Related Posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

by admin
June 6, 2026
0

ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ರಾಜ್ಯ ಬಿಜೆಪಿ ಮತ್ತು ಜೆಡಿಎಸ್‍ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇತ್ತೀಚಿನ ದಿನಗಳಲ್ಲಿ ಸಿಎಂ ಡಿಕೆಶಿ ಅವರ ನಡವಳಿಕೆಗಳನ್ನು ಗಮನಿಸಿದಾಗ ಬಿಜೆಪಿ...

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

by Shwetha
June 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನದ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ...

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್

ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್

by Shwetha
June 6, 2026
0

ರಾಜ್ಯದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರೋಗ್ಯ ಸಚಿವ ಯು. ಟಿ. ಖಾದರ್ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ...

ಯಾರ ಟ್ರಬಲ್ ಶೂಟರ್ ರೀ? ಅಧಿಕಾರ ಯಾರಪ್ಪನ ಸ್ವತ್ತಲ್ಲ ಡಿಕೆ ಶಿವಕುಮಾರ್ ವಿರುದ್ಧ ಮಧುಗಿರಿ ಹುಲಿ ರಾಜಣ್ಣ ವಾಗ್ದಾಳಿ

ಯಾರ ಟ್ರಬಲ್ ಶೂಟರ್ ರೀ? ಅಧಿಕಾರ ಯಾರಪ್ಪನ ಸ್ವತ್ತಲ್ಲ ಡಿಕೆ ಶಿವಕುಮಾರ್ ವಿರುದ್ಧ ಮಧುಗಿರಿ ಹುಲಿ ರಾಜಣ್ಣ ವಾಗ್ದಾಳಿ

by Shwetha
June 6, 2026
0

ರಾಜ್ಯ ರಾಜಕೀಯದಲ್ಲಿ ಈಗ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಆಂತರಿಕ ಕಲಹ ಸ್ಫೋಟಗೊಂಡಿದೆ. ಮಧುಗಿರಿಯಲ್ಲಿ...

ಸಿಲಿಕಾನ್ ಸಿಟಿಯ ಸಿಂಹಾಸನಕ್ಕಾಗಿ ಸಚಿವರ ಮಹಾಯುದ್ಧ: ಬೆಂಗಳೂರು ನಗರಾಭಿವೃದ್ಧಿ ಖಾತೆಗೇಕೆ ಇಷ್ಟೊಂದು ಕ್ರೇಜ್?

ಸಿಲಿಕಾನ್ ಸಿಟಿಯ ಸಿಂಹಾಸನಕ್ಕಾಗಿ ಸಚಿವರ ಮಹಾಯುದ್ಧ: ಬೆಂಗಳೂರು ನಗರಾಭಿವೃದ್ಧಿ ಖಾತೆಗೇಕೆ ಇಷ್ಟೊಂದು ಕ್ರೇಜ್?

by Shwetha
June 6, 2026
0

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯಾದಾಗಲೆಲ್ಲಾ ಹೈಕೋರ್ಟ್‌ನಿಂದ ಹೈಕಮಾಂಡ್ ವರೆಗೆ ಸದ್ದು ಮಾಡುವ ಏಕೈಕ ವಿಷಯವೆಂದರೆ ಅದು ಬೆಂಗಳೂರು ನಗರಾಭಿವೃದ್ಧಿ ಖಾತೆ. ಈ ಇಲಾಖೆಯನ್ನು ಪಡೆಯಲು ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram