ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಂಸದೆ ಕಂಗನಾ ಕೆನ್ನೆಗೆ ಹೊಡೆದ ಸಿಬ್ಬಂದಿಗೆ ಬೆಂಗಳೂರಿಗೆ ವರ್ಗಾವಣೆ

ಅಮಾನತಾಗಿದ್ದ ಮಹಿಳೆ

Author2 by Author2
July 3, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಇತ್ತೀಚೆಗಷ್ಟೇ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಕೆನ್ನಗೆ ಬಾರಿಸಿ ಅಮಾನತುಗೊಂಡಿದ್ದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.

ಶಿಸ್ತು ಉಲ್ಲಂಘನೆ ವಿಚಾರಣೆ ಬಾಕಿಯಿರುವಂತೆ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ CISF ಕೇಂದ್ರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Related posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

November 9, 2025
ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

November 9, 2025

ಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಂಬಂಧ ಸಸ್ಪೆಂಡ್ ಆಗಿದ್ದ ಸಿಐಎಸ್‌ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಇರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವರ್ಗಾವಣೆ ಮಾಡಲಾಗಿದೆ.

ಜೂನ್ 7 ರಂದು ಕಂಗನಾ ಚಂಡೀಗಢ ವಿಮಾನ ನಿಲ್ದಾಣದಿಂದ ದೆಹಲಿಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದರು. ಬಳಿಕ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು.

Tags: The staff who slapped MP Kangana's cheek have been transferred to Bangalore
ShareTweetSendShare
Join us on:

Related Posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

by Shwetha
November 9, 2025
0

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ, ಕಾಂಗ್ರೆಸ್‌ಗೆ ಮತ ಹಾಕುವ ಮತದಾರರನ್ನು ವ್ಯವಸ್ಥಿತವಾಗಿ ಗುರುತಿಸಿ, ಅವರ ಮತಗಳನ್ನು ಅಕ್ರಮವಾಗಿ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡುವ ಮೂಲಕ...

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

by Shwetha
November 9, 2025
0

ರಾಜ್ಯದ ಕಬ್ಬು ಬೆಳೆಗಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ನಿಗದಿಪಡಿಸಿದ ಹೆಚ್ಚುವರಿ 50 ರೂಪಾಯಿಗಳನ್ನು ನೀಡಲು ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ನಕಾರ ವ್ಯಕ್ತಪಡಿಸಿದ್ದಾರೆ. ಈ ಮೂಲಕ...

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

by Shwetha
November 9, 2025
0

ಕೋಲಾರ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿರುವಾಗಲೇ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ...

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

by Shwetha
November 9, 2025
0

ಪಾಟ್ನಾ: "ಕ್ರಿಕೆಟ್ ಬ್ಯಾಟ್ ಅನ್ನು ಸರಿಯಾಗಿ ಹಿಡಿಯಲು ಬಾರದ ವ್ಯಕ್ತಿಯೇ ಇಂದು ಇಡೀ ಕ್ರಿಕೆಟ್ ಜಗತ್ತನ್ನು ಆಳುತ್ತಿದ್ದಾರೆ," ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

ಸಂಪುಟ ಸರ್ಜರಿಗೆ ಸಿದ್ದು ಸಿದ್ಧತೆ: ‘ಗುಜರಾತ್ ಮಾಡೆಲ್’ ಬಾಂಬ್ ಸಿಡಿಸಿದ ಡಿಕೆಶಿ ಬಣ!

ಸಂಪುಟ ಸರ್ಜರಿಗೆ ಸಿದ್ದು ಸಿದ್ಧತೆ: ‘ಗುಜರಾತ್ ಮಾಡೆಲ್’ ಬಾಂಬ್ ಸಿಡಿಸಿದ ಡಿಕೆಶಿ ಬಣ!

by Shwetha
November 9, 2025
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷಗಳ ಅಧಿಕಾರಾವಧಿ ಸಮೀಪಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟಕ್ಕೆ ದೊಡ್ಡ ಮಟ್ಟದ ಸರ್ಜರಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram