ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ 2ನೇ ಅಲೆ ಮುಚ್ಚಿಟ್ಟುಕೊಂಡ್ರೆ ದೊಡ್ಡ ಅನಾಹುತ: ಸರ್ಕಾರಕ್ಕೆ ಹೆಚ್.ಕೆ ಪಾಟೀಲ್ ವಾರ್ನ್..!

Kariyappa N by Kariyappa N
December 22, 2020
in Newsbeat, Politics, Samagra karnataka, ರಾಜ್ಯ
corona
Share on FacebookShare on TwitterShare on WhatsappShare on Telegram

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

ಗದಗ: ಲಂಡನ್ ಹೊಸ ಕೊರೊನಾ ವೈರಸ್ ಹಾಗೂ ಕರೊನಾ 2ನೇ ಅಲೆ ಬಗ್ಗೆ ರಾಜ್ಯ ಸರ್ಕಾರ ಮತ್ತೆ ತಪ್ಪು ಮಾಹಿತಿ ನೀಡುತ್ತಿದೆ. ಅಂದು ಸರ್ಕಾರಕ್ಕೆ ಮಂಗಳಾರತಿ ಆಯ್ತು. ಈಗಲೂ ಮತ್ತೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಮುಚ್ಚಿಟ್ಟುಕೊಂಡರೆ ದೊಡ್ಡ ಅನಾಹುತ ಆಗುತ್ತೆ ಎಂದು ಮಾಜಿ ಸಚಿವ ಹೆಚ್.ಕೆ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

New variant coronavirus UK
ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಕೆ ಪಾಟೀಲ್, ಬೇರೆ ಬೇರೆ ರಾಷ್ಟ್ರಗಳಲ್ಲಿ ಕೊರೊನಾ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಹೊರ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರ ಪ್ರತ್ಯೇಕ ಐಸೋಲೇಶನ್ ಅವಶ್ಯಕತೆ ಇದೆ ಎಂದರು.
ನೆದರ್‍ಲ್ಯಾಂಡ್, ಬ್ರಿಟನ್ ಸೇರಿ ಹಲವು ರಾಷ್ಟ್ರಗಳಿಂದ ಪ್ರಯಾಣಿಕರು ಆಗಮಿಸಿದ್ದಾರೆ. 12,309 ಜನ ಪ್ರಯಾಣಿಕರು ಕೊರೊನಾ ಕಾಣಿಸಿಕೊಂಡ ರಾಷ್ಟ್ರಗಳಿಂದ ಆಗಮಿಸಿದ್ದಾರೆ. ಆದ್ರೆ ಸರ್ಕಾರ 2300 ಜನ ಪ್ರಯಾಣಿಕರು ಮಾತ್ರ ಅಂತಿದೆ. ಅಂದು ಸರ್ಕಾರ ತಪ್ಪು ಅಂಕಿಸಂಖ್ಯೆ ಹೇಳಿ ನಿರ್ಲಕ್ಷ್ಯ ತೋರಿತ್ತು. ಅಂದು ಸರ್ಕಾರಕ್ಕೆ ಮಂಗಳಾರತಿ ಆಯ್ತು. ಈಗಲೂ ಮತ್ತೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಅಂತ ಕಿಡಿಕಾರಿದ್ದಾರೆ.
ವಿದೇಶದಿಂದ ಬಂದವರ ಕನಿಷ್ಠ ಸ್ಕ್ರೀನಿಂಗ್ ಕೂಡ ಮಾಡಿಲ್ಲ. ಈಗ ಹುಡುಕಿ ಆರ್‍ಟಿಪಿಸಿಆರ್ ಟೆಸ್ಟ್ ಮಾಡುವುದಾಗಿ ಹೇಳ್ತಾರೆ. ಲಕ್ಷಣಗಳು 3 ರಿಂದ 7 ದಿನಗಳಲ್ಲಿ ಕಾಣಿಸಿಕೊಳ್ಳುತ್ತೆ. ಹೀಗಾಗಿ ಹೊರ ರಾಷ್ಟ್ರಗಳಿಂದ ಬಂದ ಎಲ್ಲ ಪ್ರಯಾಣಿಕರನ್ನು ಐಸುಲೇಶನ್ ಮಾಡಿ. ಲಘುವಾಗಿ ಕಾಣಬೇಡಿ ಎಂದು ಹೆಚ್‍ಕೆಪಿ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.

ಸರ್ಕಾರವೇ ಪುಂಡಾಟಿಕೆ ಮಾಡಿದ್ರೇ ಹೇಗೆ..!
ವಿಧಾನಪರಿಷತ್ ವಿಶೇಷ ಅಧಿವೇಶನದಲ್ಲಿ ನಡೆದ ಪ್ರತಿಯೊಂದು ಘಟನೆಯನ್ನು ರಾಜ್ಯಪಾಲರು ವೀಕ್ಷಿಸಬೇಕು. ಉಪಸಭಾಪತಿಯನ್ನು ಖುರ್ಚಿ ಮೇಲೆ ಯಾರೂ ತಂದು ಕೂರಿಸಿದ್ರು ಅನ್ನೋದು ಗಮನಿಸಬೇಕು ಎಂದು ಹೆಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ.
ರಾಜ್ಯಪಾಲರು ಮೂಕ ಪ್ರೇಕ್ಷಕರಾಗಬಾರದು. ಯಾವ ಕಾರಣಕ್ಕೆ ನೋಡಿ ಸುಮ್ಮನೆ ಕುಳಿತಿದ್ದಾರೆ. ಸಂಪುಟ ಸದಸ್ಯರು ಉಪಸಭಾಪತಿ ಕುರಿಸಲು ಬಂದಿದ್ರು. ಗಲಾಟೆ ಆದ್ರೂ ರಾಜ್ಯಪಾಲರು ಕ್ರಮ ಕೈಗೊಳ್ಳಲು ಆಗದಿದ್ರೆ ರಾಜ್ಯದ ಜನರಿಗೆ ಏನು ಸಂದೇಶ ಕೊಡ್ತೀರಿ ಎಂದು ಪ್ರಶ್ನಿಸಿದ್ದಾರೆ.


ಸದನದಲ್ಲಿ ಅನುಚಿತ ವರ್ತನೆ ತೋರಿದ ಸಚಿವರ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು. ವಿಧಾನ ಪರಿಷತ್ ನಲ್ಲಿ ನಡೆದ ಘಟನೆ ಬಗ್ಗೆ ಕ್ರಮ ಕೈಗೊಳ್ಳದಿದ್ರೆ ಹೇಗೆ ? ನಿಮ್ಮ ಅಧಿಕಾರ ಬಳಕೆ ಮಾಡಿಕೊಳ್ಳದಿದ್ದರೆ ಹೇಗೆ ? ಯಾಕೆ ಸುಮ್ಮನಿದ್ದೀರಿ. ಸಂವಿಧಾನದಲ್ಲಿ ನಿಮ್ಮ ಹುದ್ದೆಗೆ ನೀಡಿದ ಹಕ್ಕು ಬಳಕೆ ಮಾಡಿ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.


ಬೆಂಗಳೂರಿನಲ್ಲಿ ಅಂಡರ್‍ವರ್ಡ್ ಡಾನ್‍ಗಳ ಈ ರೀತಿ ವಿಧಾನಪರಿಷತ್ ನಲ್ಲಿ ನಡೆದಿದೆ. ಜನಾಡಳಿತ ಕುಸಿದು ಬೀಳುತ್ತಿದ್ದರೂ ರಾಜ್ಯಪಾಲರ ಮೌನ ನನಗೆ ತೀವ್ರ ನೋವು ತಂದಿದೆ. ರಾಜ್ಯಪಾಲರು ಸಂವಿಧಾನ ಬದ್ಧವಾಗಿ ಕ್ರಮ ಕೈಗೊಳ್ಳದಿದ್ರೆ ರಾಜ್ಯಪಾಲರಿಗೆ ದೊಡ್ಡ ಕೆಟ್ಟ ಹೆಸರು ಬರುತ್ತೆ ಎಂದು ಹುಲಕೋಟಿ ಗ್ರಾಮದಲ್ಲಿ ಮಾಜಿ ಸಚಿವ ಎಚ್ ಕೆ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: corona 2nd waveDr. K Sudhakarh.k patil. london coronakarnataka
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram