ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

36 ಜನರ ಸಾವಿಗೆ ಕಾರಣವಾಗಿದ್ದ ದೇವಸ್ಥಾನ ನೆಲಸಮ

ಇತ್ತೀಚೆಗಷ್ಟೇ ನಡೆದಿದ್ದ ಘಟನೆ

Honnappa Lakkammanavar by Honnappa Lakkammanavar
April 3, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭೋಪಾಲ್ : ಇತ್ತೀಚೆಗಷ್ಟೇ 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್‌ ಮಹಾದೇವ್‌ ದೇವಸ್ಥಾನವನ್ನು ಬಲ್ಡೋಜರ್ ಮೂಲಕ ನೆಲಸಮಗೊಳಿಸಲಾಗಿದೆ.

ಅಕ್ರಮ ಕಟ್ಟಡ ಕಾಮಗಾರಿ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ದೇವಸ್ಥಾನವನ್ನು ಬುಲ್ಡೋಜರ್‌ ಗಳ ಮೂಲಕ ನೆಲಸಮಗೊಳಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಕ್ರಮ ಕೈಗೊಂಡಿದೆ.

Related posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

May 25, 2025
ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಗ್ಗಟ್ಟಿನಿಂದ ಕೆಲಸ ಮಾಡಿದರೆ,ಅಭಿವೃದ್ಧಿಯ ಗುರಿ ಸಾಧ್ಯ-ಪ್ರಧಾನಿ ಮೋದಿ

May 25, 2025

ಯಾವುದೇ ಸಂಭಾವ್ಯ ಪ್ರತಿರೋಧವನ್ನು ತಡೆಗಟ್ಟಲು ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದ್ದು, ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ನೆಲಸಮ ಮಾಡಲು ಮೆಟ್ಟಿಲುಬಾವಿಯ ಹೊದಿಕೆಯನ್ನು ಗುರುತಿಸಿತ್ತು. ಆದರೆ ದೇವಾಲಯದ ಟ್ರಸ್ಟ್, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ನೆಲಸಮ ಕಾರ್ಯದಿಂದ ಹಿಂದೆ ಸರಿದಿದ್ದಾರೆ.

ದೇವಸ್ಥಾನದ ಟ್ರಸ್ಟ್‌ನ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

Tags: The temple which caused the death of 36 people was razed
ShareTweetSendShare
Join us on:

Related Posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

“ಬೆಂಗಳೂರಿನ ವಿಜ್ಞಾನಿಗಳ ಹೊಸ ಸಾಧನೆ: 6 ನಿಮಿಷದಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಸೋಡಿಯಂ ಆಯಾನ್ ಬ್ಯಾಟರಿ”

by Shwetha
May 25, 2025
0

ಬೆಂಗಳೂರು ಮೂಲದ KPIT Technologies ಸಂಸ್ಥೆಯ ವಿಜ್ಞಾನಿಗಳು, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (IISER) ಪುಣೆಯ ಸಹಯೋಗದೊಂದಿಗೆ, ಅತ್ಯಂತ ವೇಗವಾಗಿ ಚಾರ್ಜ್ ಆಗುವ ಸೋಡಿಯಂ-ಐಯಾನ್...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಗ್ಗಟ್ಟಿನಿಂದ ಕೆಲಸ ಮಾಡಿದರೆ,ಅಭಿವೃದ್ಧಿಯ ಗುರಿ ಸಾಧ್ಯ-ಪ್ರಧಾನಿ ಮೋದಿ

by Shwetha
May 25, 2025
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ಮೇ 24, 2025) ದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದರು. ಈ ಸಭೆಯಲ್ಲಿ ಅವರು...

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಕೇಂದ್ರ ತೆರಿಗೆಯಲ್ಲಿ ರಾಜ್ಯಗಳಿಗೆ ಶೇ.50 ಹಂಚಿಕೆ ಇರಲಿ! ನೀತಿ ಆಯೋಗದ ವೇದಿಕೆಯಲ್ಲಿ ಸ್ಟಾಲಿನ್ ಗರ್ಜನೆ

by Shwetha
May 25, 2025
0

ಮೇ 24, 2025ರಂದು ನವದೆಹಲಿಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ತೆರಿಗೆಗಳಲ್ಲಿ ರಾಜ್ಯಗಳಿಗೆ ಶೇ.50ರಷ್ಟು...

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

by Shwetha
May 24, 2025
0

CISF Head Constable Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಹ...

ಕೇರಳದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ: ಜನತೆ ಜಾಗರೂಕರಾಗಿರಬೇಕು – ಆರೋಗ್ಯ ಸಚಿವೆ ವೀಣಾ ಜಾರ್ಜ್

ಕೇರಳದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ: ಜನತೆ ಜಾಗರೂಕರಾಗಿರಬೇಕು – ಆರೋಗ್ಯ ಸಚಿವೆ ವೀಣಾ ಜಾರ್ಜ್

by Shwetha
May 23, 2025
0

ಮೇ ತಿಂಗಳಲ್ಲಿ ಕೇರಳದಲ್ಲಿ 182 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡಿದೆ. ಆಗ್ನೇಯ ಏಷ್ಯಾದ ಇತರ ದೇಶಗಳಲ್ಲಿ ಕೂಡ ಕೊರೊನಾ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram