ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೈ ಝುಂ ಎನ್ನಿಸುವ ಭಾರತೀಯ ನೌಕಾಧಿಕಾರಿಗಳ ಕಠಿಣ ತರಬೇತಿ..!! – Part:1

Namratha Rao by Namratha Rao
May 8, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಮೈ ಝುಂ ಎನ್ನಿಸುವ ಭಾರತೀಯ ನೌಕಾಧಿಕಾರಿಗಳ ಕಠಿಣ ತರಬೇತಿ..!! – Part:1

ನೀವು ಈ ಹಿಂದಿನ‌ ಸಂಚಿಕೆಗಳಲ್ಲಿ ಭಾರತೀಯ ನೌಕಾಸೇನೆಯ ಕೆಲವು ಯುದ್ಧನೌಕೆಗಳು ‌ಮತ್ತು ಜಲಾಂತರ್ಗಾಮಿ ನೌಕೆಗಳ ಬಗ್ಗೆ ಮಾಹಿತಿಯನ್ನು ನೋಡಿದ್ರಿ. ನಾವೀವತ್ತು ನಿಮಗೆ ಭಾರತೀಯ ನೌಕಾಸೇನೆಯ ಅಕಾಡೆಮಿ ಯ ಬಗ್ಗೆ ಹೇಳಲಿದ್ದೇವೆ. ಇಲ್ಲಿ ಭವಿಷ್ಯದ ನೌಕಾಸೇನಾಧಿಕಾರಿಗಳನ್ನು ಹೇಗೆ ತರಬೇತಿಗೊಳಿಸಲಾಗ್ತದೆ ಅನ್ನೋದು ಬಹಳಷ್ಟು ಜನರಿಗೆ ತಿಳಿದಿಲ್ಲ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಸಾಮಾನ್ಯ ನಾಗರಿಕನಿಬ್ಬ ದೇಶ ರಕ್ಷಣೆಯ ಕನಸು ಹೊತ್ತು ಈ ಅಕಾಡೆಮಿ ಸೇರುತ್ತಾನೆ. ವರ್ಷಗಳ ಕಾಲ ಕಠಿಣ ತರಬೇತಿ ಪಡೆದು ಗರ್ವದಿಂದ ಹೊರಬರುತ್ತಾನೆ. ಈ ಹಾದಿ ನಿಜಕ್ಕೂ ರೋಚಕ.
ಕೇರಳದ ಎಜಿಮಲಾದಲ್ಲಿರುವ ಭಾರತೀಯ ನೌಕಾಸೇನಾ ಅಕಾಡೆಮಿ ಏಷ್ಯಾದ ಅತಿ ದೊಡ್ಡ ನೌಕಾ ಅಕಾಡೆಮಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿ ಭಾರತೀಯ ನೌಕಾ ಸೇನೆ ಮತ್ತು ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಸೇರಲ್ಪಡುವ ಎಲ್ಲಾ ಅಧಿಕಾರಿಗಳಿಗೆ ವಿವಿಧ ವಿಭಾಗಗಳಲ್ಲಿ ಮೂಲಭೂತ ತರಬೇತಿಯನ್ನು ನೀಡಲಾಗುತ್ತದೆ.

ಇದು ಪ್ರಾಚೀನ ಕೇರಳದಲ್ಲಿ ಪ್ರವರ್ಧಮಾನಪಡೆದ ಬಂದರು ಮತ್ತು ವ್ಯಾಪಾರದ ಕೇಂದ್ರವಾಗಿತ್ತು, ಹಾಗೂ ೧೧ ನೇ ಶತಮಾನ ಎಡಿ ಸಂದರ್ಭದಲ್ಲಿ ನಡೆದ ಚೋಳ-ಚೇರ ಯುದ್ಧದ ಸಂದರ್ಭದಲ್ಲಿ ಪ್ರಮುಖ ಯುದ್ಧಭೂಮಿಯಾಗಿತ್ತು.

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ನಿಂದ ತರಬೇತಿಯನ್ನು ಪಡೆದು ಹೊರಬರುವ ನೌಕಾ ಕೆಡೆಟ್‌ಗಳು ಸೂಕ್ತ ಅಗತ್ಯತೆಗಳನ್ನು ಪೂರ್ಣಗೊಳಿಸುತ್ತಿಲ್ಲ ಎಂದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂತು. ಈ ಕಾರಣದಿಂದ ಕೊಚ್ಚಿನ್‌ನಲ್ಲಿ ಅಕಾಡೆಮಿಯೊಂದನ್ನು ಸ್ಥಾಪಿಸಲು ನಿರ್ಧರಿಸಲಾಯಿತು. ಈ ಪ್ರಕಾರವಾಗಿ ೧೯೬೯ ರ ಜನವರಿಯಲ್ಲಿ ನೌಕಾದಳದ ಅಕಾಡೆಮಿಯೊಂದನ್ನು ಸ್ಥಾಪಿಸಲಾಯಿತು. ಕೊನೆಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರು ೧೯೮೭ ರ ಜನವರಿ ೧೭ ರಂದು ಎಜಿಮಲಾದ ನೌಕಾ ಅಕಾಡೆಮಿಗೆ ಶಂಕು ಸ್ಥಾಪನೆಯನ್ನು ಮಾಡಿದರು.

೨೦೦೯ರಲ್ಲಿ ಈ ಅಕಾಡೆಮಿ ಅಧಿಕೃತವಾಗಿ ಆರಂಭವಾಯಿತು. ಶಿಕ್ಷಾರ್ಥಿಗಳಿಗೆ ಐಎನ್ಎನಲ್ಲಿನ ಒಂದು ಸ್ಕ್ವಾಡ್ರನ್ ಗಳಲ್ಲಿ ನಿಯೋಜನೆ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಸುಮಾರು ೪೦ ಶಿಕ್ಷಾರ್ಥಿಗಳಂತೆ ಪ್ರತಿ ಸ್ಕ್ವಾಡ್ರನ್ ನಾಲ್ಕು ವಿಭಾಗಗಳನ್ನು ಒಳಗೊಂಡಿರುತ್ತದೆ. ಕಮಾಂಡರ್/ ಲೆಫ್ಟಿನೆಂಟ್ ಕಮಾಂಡರ್ ಹುದ್ದೆಯ ಸ್ಕ್ವಾಡ್ರನ್ ಕಮಾಂಡರ್ ಅವರು ಸ್ಕ್ವಾಡ್ರನ್‌ನ ಮುಖ್ಯಸ್ಥರಾಗಿರುತ್ತಾರೆ ಮತ್ತು ಇವರಿಗೆ ಲೆಫ್ಟಿನೆಂಟ್ ಹುದ್ದೆಯ ವಿಭಾಗೀಯ ಅಧಿಕಾರಿಗಳು ಸಹಾಯ ಮಾಡುತ್ತಾರೆ.ತರಬೇತಿಯನ್ನು ಪ್ರತಿ ೨೨ ವಾರಗಳ ಅವಧಿಯ ಎಂಟು ಸೆಮಿಸ್ಟರ್‌ಗಳಾಗಿರುತ್ತದೆ. ಇನ್ನು ಇಲ್ಲಿ ಕೆಡೆಟ್ಗಳ ಜೀವನ ಶೈಲಿ ಹೇಗಿರುತ್ತೆ ತರಬೇತಿ ಹೇಗಿರುತ್ತೆ ಅನ್ನೋದ್ರ ಬಗ್ಗೆ ಮುಂದಿನ ಸಂಚಿಕೆಯಲ್ಲಿ ತಿಖಿಯೋಣ.

Tags: armyINDIAN ARMYIndian Navyinsmilitarynavynavy officers
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram