ಈ ವಾರದಲ್ಲಿ ಶುಕ್ರ ಮತ್ತು ಸೂರ್ಯ ಎರಡು ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ.. ಈ ವಾರ ಭವಿಷ್ಯ ವಾಣಿ
ಈ ವಾರದಲ್ಲಿ ಶುಕ್ರ ಮತ್ತು ಸೂರ್ಯ ಎರಡು ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ . ಜೊತೆಗೆ ಜೂನ್ 21ರಂದು ಸೂರ್ಯನು ಕರ್ಕಾಟಕ ರಾಶಿಗೆ ಪ್ರವೇಶ ಮಾಡಲಿದ್ದಾನೆ.
ಈ ಎಲ್ಲಾ ಕಾರಣಗಳಿಂದ ರಾಶಿಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಹಾಗಾದರೆ ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಈ ವಾರ ಈ ರಾಶಿಗೆ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಈ ವಾರ ನಿಮ್ಮ ಸಹೋದರರು ನಿಮಗೆ ಎಲ್ಲಾ ಕೆಲಸಗಳಲ್ಲಿ ಸಂಪೂರ್ಣ ಬೆಂಬಲವನ್ನು ನೀಡುತ್ತಾರೆ. ಅನವಶ್ಯಕ ಮಾತುಗಳನ್ನಾಡಿ ಜನರ ನಡುವೆ ನಿಷ್ಟೂರಕ್ಕೆ ಒಳಗಾಗುವ ಸಾಧ್ಯತೆಯಿದೆ, ಎಚ್ಚರವಹಿಸಿರಿ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ.
ವೃಷಭ ರಾಶಿ
ಈ ವಾರ ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆವಹಿಸುವುದು ಒಳ್ಳೆಯದು. ಉದ್ಯೋಗದಲ್ಲಿ ಒಳ ಶತ್ರುಗಳು ಇರುತ್ತಾರೆ ಎಚ್ಚರವಹಿಸಿರಿ. ಧಾರ್ಮಿಕ ಕಾರ್ಯಗಳನ್ನು ಮಾಡಲು ಇದು ಉತ್ತಮ ವಾರವಾಗಿದೆ. ಈ ವಾರ ಕುಟುಂಬದಲ್ಲಿ ಕೆಲವು ರೀತಿಯ ಘಟನೆಗಳಿಂದಾಗಿ, ನೀವು ಸ್ನೇಹಿತರು ಮತ್ತು ಪರಿಚಯಸ್ಥರನ್ನು ಭೇಟಿಯಾಗುವ ಅದೃಷ್ಟವನ್ನು ಪಡೆಯುತ್ತೀರಿ, ಇದು ಮನಸ್ಸಿಗೆ ಸಂತೋಷವನ್ನು ನೀಡುತ್ತದೆ.
ಮಿಥುನ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಸಾಮಾನ್ಯ ಗತಿಯಲ್ಲಿ ಇರುತ್ತದೆ. ಕೆಲವೊಂದು ವೈಯಕ್ತಿಕ ತೊಂದರೆಗಳಿಂದ ಮುಕ್ತರಾಗಿ ನೆಮ್ಮದಿ ಕಾಣುವಿರಿ. ಚಿನ್ನಾಭರಣಗಳಿಗಾಗಿ ಹಣ ಹೂಡಿಕೆ ಮಾಡುವಿರಿ. ಉದ್ಯೋಗದಲ್ಲಿ ಸ್ವಲ್ಪಮಟ್ಟಿನ ಪ್ರಗತಿಯನ್ನು ಕಾಣಬಹುದು. ಈ ವಾರ ಕೌಟುಂಬಿಕ ಸಂತೋಷ ಉತ್ತಮವಾಗಿರುತ್ತದೆ.
ಕರ್ಕಾಟಕ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಸಾಮಾನ್ಯವಾಗಿ ಇರುತ್ತದೆ. ಸಂಬಂಧಿಕರ ನೆರವಿಗೆ ಹೋಗಲೇಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು. ಅದೃಷ್ಟದಿಂದ ನೀವು ಸಾಧ್ಯವಿರುವ ಎಲ್ಲ ಸಹಾಯವನ್ನು ಪಡೆಯುತ್ತೀರಿ. ಶಸ್ತ್ರಚಿಕಿತ್ಸೆಗೆ ಒಳಪಡಬೇಕಾದವರಿಗೆ ನಿರಾಳವಾದ ಸುದ್ದಿಯೊಂದು ಕೇಳಿ ಬರುತ್ತದೆ.
ಸಿಂಹ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಸಮಾಧಾನಕರವಾಗಿ ಇರುತ್ತದೆ. ಕುಟುಂಬದಲ್ಲಿರುವ ಹಿರಿಯರ ಕೆಲವು ಆಕಾಂಕ್ಷೆಗಳು ಈಡೇರುವ ಸಾಧ್ಯತೆ ಇದೆ. ಕುಟುಂಬದ ಆಸ್ತಿ ಮತ್ತು ಸಂಪತ್ತಿನ ಕ್ಷೇತ್ರದಲ್ಲಿ ಕೆಲವು ರೀತಿಯ ತೊಂದರೆಗಳು ಉಂಟಾಗಬಹುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು.
ಕನ್ಯಾ ರಾಶಿ
ಈ ವಾರ ಈ ರಾಶಿಯವರಿಗೆ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿರುತ್ತದೆ. ವ್ಯವಹಾರದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷೆ ಮಾಡಬಹುದು. ಹೊಸ ಉದ್ಯೋಗಕ್ಕೆ ಸೇರುವ ವಿಚಾರದಲ್ಲಿ ಸ್ನೇಹಿತರಿಂದ ಸಲಹೆಗಳನ್ನು ಪಡೆದು ಮುನ್ನಡೆಯುವುದು ಒಳ್ಳೆಯದು. ಈ ವಾರ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಬರಬಹುದು, ಅದನ್ನು ನೀವು ಸಮಯಕ್ಕೆ ಪರಿಹರಿಸುತ್ತೀರಿ.
ತುಲಾ ರಾಶಿ
ಈ ವಾರ ಈ ರಾಶಿಯವರಿಗೆ ಆರ್ಥಿಕ ಸ್ಥಿತಿಯು ಮಂದಗತಿಯಲ್ಲಿ ಇರುತ್ತದೆ. ಅನಾವಶ್ಯಕ ಪ್ರಯಾಣದಿಂದ ಧನ ನಷ್ಟ ಆಗುವ ಸಾಧ್ಯತೆಗಳಿವೆ. ಈ ವಾರ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ. ಹಿರಿಯರ ಸಲಹೆ-ಸೂಚನೆಗಳನ್ನು ಪಾಲಿಸುವುದು ಉತ್ತಮ.
ವೃಶ್ಚಿಕ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ನೀವು ಕುಟುಂಬ ಸದಸ್ಯರಿಂದ ಹೆಚ್ಚಿನ ಪ್ರೀತಿ, ಗೌರವ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ಕ್ಷೇತ್ರದಲ್ಲಿ ನೀವು ಯಶಸ್ಸು ಮತ್ತು ಖ್ಯಾತಿಯನ್ನು ಪಡೆಯುತ್ತೀರಿ. ಸಂತಾನ ಅಪೇಕ್ಷಿತರಿಗೆ ಶುಭಸುದ್ದಿ ಕೇಳಿಬರುವ ಸಾಧ್ಯತೆಯಿದೆ.
ಧನು ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಸಾಮಾನ್ಯವಾಗಿ ಇರುತ್ತದೆ. ಶುಭಸಮಾರಂಭಗಳಲ್ಲಿ ಭಾಗಿಯಾಗುವ ಅವಕಾಶಗಳಿವೆ. ಈ ವಾರ ನೀವು ಕೆಲಸಕ್ಕೆ ಸಂಬಂಧಿಸಿದ ಹೊಸ ಯೋಜನೆಗಳನ್ನು ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗದಲ್ಲಿ ಯಶಸ್ಸನ್ನು ಕಾಣಬಹುದು. ಕುಟುಂಬದಲ್ಲಿ ಕಲಹ ಇದ್ದವರಿಗೆ ಅದರಿಂದ ಮುಕ್ತಿ ಸಿಗುತ್ತದೆ.
ಮಕರ ರಾಶಿ
ಈ ವಾರ ಈ ರಾಶಿಯವರಿಗೆ ಹಣಕಾಸಿನ ಸ್ಥಿತಿಯು ಸಾಮಾನ್ಯವಾಗಿರುತ್ತದೆ. ಖರ್ಚಿಗೆ ಸಾಕಷ್ಟು ಕಡಿವಾಣ ಹಾಕುವುದು ಅತಿ ಅಗತ್ಯ. ಕುಟುಂಬ ಸಮೇತ ಸಮೀಪದಲ್ಲಿರುವ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿಬರುವ ಸಾಧ್ಯತೆ ಇದೆ. ದೇವರಲ್ಲಿ ನಿಮ್ಮ ನಂಬಿಕೆ ಹೆಚ್ಚುತ್ತದೆ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೆಲಸದ ಕ್ಷೇತ್ರದಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ವೈಯಕ್ತಿಕ ವ್ಯವಹಾರಗಳಲ್ಲಿ ಅಭಿವೃದ್ಧಿಯನ್ನು ಕಾಣಬಹುದು. ಪಿತ್ರಾರ್ಜಿತ ಆಸ್ತಿಗಳಿಗಾಗಿ ಕಾಯುತ್ತಿರುವವರೆಗೆ ಆಸ್ತಿ ದೊರಕುವ ಸಾಧ್ಯತೆ ಇದೆ. ಕುಟುಂಬದ ವಾತಾವರಣವು ಸಂತೋಷದಿಂದ ಕೂಡಿರುತ್ತದೆ.
ಮೀನ ರಾಶಿ
ಈ ವಾರ ಈ ರಾಶಿಯವರಿಗೆ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಈ ಹಿಂದೆ ಉಳಿಕೆ ಮಾಡಿದ್ದ ಹಣ ಈಗ ಉಪಯೋಗಕ್ಕೆ ಬರುತ್ತದೆ. ವಿವಾಹದ ಬಗ್ಗೆ ಕನಸನ್ನು ಕಾಣುತ್ತಿರುವವರಿಗೆ ಸಂಬಂಧ ಕೂಡಿಬರುವ ಸಾಧ್ಯತೆ ಇದೆ. ಈ ವಾರ ಕೆಲವು ಒಳ್ಳೆಯ ಸುದ್ದಿಗಳು ಸಿಗಲಿವೆ. ನ್ಯಾಯಾಲಯದಲ್ಲಿ ಜಯ ದೊರೆಯಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಗೌರವ ಮತ್ತು ಗೌರವ ಇರುತ್ತದೆ.