ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಹಾಡು ಹಾಕುವ ವಿಚಾರಕ್ಕೆ ಶುರುವಾದ ಗಲಾಟೆ; ಕೊಲೆಯಲ್ಲಿ ಅಂತ್ಯ

ಕನ್ನಡ, ತಮಿಳು ಹಾಡು ಹಾಕುವ ವಿಚಾರಕ್ಕೆ ಶುರುವಾದ ಗಲಾಟೆ

Author2 by Author2
November 11, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಹಾಡು ಹಾಕುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ನಗರದ ಲಿಂಗರಾಜಪುರ ಜಾತ್ರೆಯೊಂದರಲ್ಲಿ ಕನ್ನಡ ಮತ್ತು ತಮಿಳು ಹಾಡುಗಳನ್ನು ಹಾಕುವ (Kannada vs Tamil songs) ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳ ಶುರುವಾಗಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ.

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

December 14, 2025

ಹಳೇ ಬಾಗಲೂರು ಲೇಔಟ್ ನಿವಾಸಿ ಪ್ರವೀಣ್ ಎಂಬವರ ಮೇಲೆ ಅವರ ಸ್ನೇಹಿತ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾನೆ. ದಾಳಿಯ ವೇಳೆ ಪ್ರವೀಣ್ ಅವರ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಪ್ರವೀಣ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಈ ಹಿಂದೆಯೂ ಹಲವಾರು ಬಾರಿ ಆತ ಸ್ನೇಹಿತರೊಂದಿಗೆ ಜಗಳವಾಡಿದ್ದಾನೆ ಎನ್ನಲಾಗಿದೆ. 2021 ರಲ್ಲಿ, ಅವರು ಟ್ರಾಫಿಕ್ ಪೊಲೀಸರೊಂದಿಗೆ ಜಗಳವಾಡಿದ್ದು, ಈ ಕುರಿತು ಎಫ್ ಐಆರ್ ದಾಖಲಾಗಿತ್ತು ಎನ್ನಲಾಗಿದೆ.

Tags: The uproar started over the song; End in murder
ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

ಸಂಗಮೇಶನು ಅರಿವನೆ ಒಳಹಡ್ಡ ಬಂದಿದೆ : ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹಾಬದಲಾವಣೆ, ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

ಸಂಗಮೇಶನು ಅರಿವನೆ ಒಳಹಡ್ಡ ಬಂದಿದೆ : ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹಾಬದಲಾವಣೆ, ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

by Shwetha
December 14, 2025
0

ಬೆಳಗಾವಿ : ಚಳಿಗಾಲದ ಅಧಿವೇಶನದ ಕಾವು ಒಂದೆಡೆಯಾದರೆ, ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಚರ್ಚೆ ಇನ್ನೊಂದೆಡೆ ಜೋರಾಗಿದೆ. ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆಯೇ? ಡಿಕೆ ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram