ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗೋಚರ ಮತ್ತು ಅಗೋಚರ ಶಾಪಗಳು ನೇರ, ದಿಟ್ಟ, ನಿರಂತರ ಇದೇ ಸತ್ಯ

The Visible and Invisible Curses: A Direct, Bold, and Continuous Truth

Saaksha Editor by Saaksha Editor
November 15, 2025
in Astrology, ಜ್ಯೋತಿಷ್ಯ
The Visible and Invisible Curses: A Direct, Bold, and Continuous Truth

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಗೋಚರ ಮತ್ತು ಅಗೋಚರ ಶಾಪಗಳು

1. ಮಾತಾ ಪಿತೃ ಶಾಪ:

* ಯಾವ ಮಕ್ಕಳು ಜವಾಬ್ದಾರಿ ಬಂದ ಮೇಲೆ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲವೋ..

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 27, 2026

* ವೃದ್ಧಾಪ್ಯದ ತಂದೆ ತಾಯಿಗಳು ಬದುಕಿರುವಾಗ ಮಕ್ಕಳು ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತಾರೆಯೋ..

* ತಂದೆ ತಾಯಿಗಳ ಮನಸ್ಸು ನೋಯಿಸಿದ ಮಕ್ಕಳು..

ಕೊಂಕು ಮಾತನಾಡಿ ,ತಿರಸ್ಕಾರದಿಂದ ನೋಯಿಸಿದ್ದರೂ ಬರುತ್ತದೆ.

* ತಂದೆ ತಾಯಿಗಳ ಪಾಲನೆ ಪೋಷಣೆ ಮಾಡದ ಮಕ್ಕಳು..

* ತಂದೆ ತಾಯಿಯರನ್ನು ಅಗಲಿಸಿದ ಮಕ್ಕಳು..

* ತಂದೆ ತಾಯಿಯರ ಅಂತಿಮ ಕಾರ್ಯ ಮಾಡದ ಮಕ್ಕಳು..

* ತಂದೆ ತಾಯಿಯರ ನಂತರ ಶ್ರಾದ್ಧ ಮಾಡದ ಮಕ್ಕಳು…… ಇತ್ಯಾದಿ ಇವೆಲ್ಲವೂ ಮಾತಾಪಿತೃ ಶಾಪ ಎಂದು ಕರೆಯುತ್ತೇವೆ.‌ ಈ ದೋಷ ಇದ್ದರೆ ಮನೆಯು ಏಳಿಗೆಯಾಗುವುದಿಲ್ಲ , ಮಕ್ಕಳ ಏಳಿಗೆಯಾಗುವುದಿಲ್ಲ , ಸಂತಾನ ದೋಷವೂ ಆಗಬಹುದು, ನೆಮ್ಮದಿ ಇರದ ದಾರಿದ್ರ್ಯದ ಜೀವನ, .. ಇಂತಹ ಫಲಗಳು ಬರುತ್ತವೆ..

2. ಸ್ತ್ರೀ ಶಾಪ

* ಅನ್ಯ ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದ ದೋಷಗಳು..

* ಅನ್ಯ ಸ್ತ್ರೀ ಆಭರಣ ಅಡಮಾನ ದೋಷಗಳು..

* ಸ್ತ್ರೀ ಗೆ ಮಾತು ಕೊಟ್ಟು ತಪ್ಪಿದ ದೋಷಗಳು..

* ಒಬ್ಬರು ಸ್ತ್ರೀಗೆ ಮಾತುಕೊಟ್ಟು ಅನ್ಯ ಸ್ತ್ರೀಯನ್ನು ವಿವಾಹವಾದ ದೋಷಗಳು..

* ಸ್ತ್ರೀಯರ ಹಣನುಂಗಿದ ದೋಷಗಳು… ಇತ್ಯಾದಿ

* ಸ್ತ್ರೀಯರನ್ನು ನಿಂದಿಸಿ , ಕಣ್ಣೀರು ಹಾಕಿಸಿದ ದೋಷಗಳು..

ಇವೆಲ್ಲವೂ ಸ್ತ್ರೀಶಾಪಗಳಾಗುತ್ತವೆ.. ಅನಾರೋಗ್ಯ, ಕಷ್ಟದ ಜೀವನ, ಮನೆಯಲ್ಲಿ ಜಗಳಗಳು, ವಿವಾಹಕ್ಕೆ ದೋಷಗಳು, ಅಪಘಾತದ ಭಯಗಳು ಆಗುತ್ತಿರುತ್ತವೆ.

ಇದನ್ನೂ ಓದಿ: ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

3. ಗುರುಶಾಪ

* ಗುರುವಿನಿಂದ ಮಂತ್ರದೀಕ್ಷೆ ಪಡೆದು ದಕ್ಷಿಣೆ ಕೊಡದ ದೋಷಗಳು

* ಗುರುವಿನ ನಿಂದನೆ ಮಾಡಿದ ದೋಷಗಳು.‌

* ಗುರುವಿನ ಅನುಗ್ರಹ ಪಡೆದು ಗುರುವಾಕ್ಯ ಪಾಲಿಸದ ದೋಷಗಳು..

* ಗುರುವಿನಿಂದ ವಿದ್ಯೆ ಕಲಿತು ಗುರುವಿಗೇ ತಿರುಮಂತ್ರ ಹೇಳಿದ ದೋಷಗಳು..

* ಗುರುವನ್ನು ತಿರಸ್ಕಾರ ಮಾಡಿದ ದೋಷಗಳು.‌

* ಗುರುಗಳು ನೊಂದುಕೊಳ್ಳುವಂತೆ ಮಾಡಿದ ದೋಷಗಳು..

* ಗುರುವಿನಿಂದ ಮಂತ್ರೋಪದೇಶ, ದೀಕ್ಷೆ ಪಡೆದು , ಅದನ್ನು ಕೆಟ್ಟ ಕಾರ್ಯಗಳಿಗೆ ಉಪಯೋಗಿಸಿದ ದೋಷಗಳು..

ಇವೆಲ್ಲವೂ ಗುರುಶಾಪಗಳಾಗುತ್ತವೆ.. ಇಂತಹವರಿಗೆ ಜೀವನದಲ್ಲಿ ಅಭಿವೃದ್ಧಿನೇ ಇರುವುದಿಲ್ಲ, ಸಂತಾನಭಾಗ್ಯ ಕಷ್ಟ, ಮಕ್ಕಳಿಗೆ ವಿದ್ಯೆ ಹತ್ತುವುದಿಲ್ಲ, ಅಗೋಚರ ಕಾಯಿಲೆಗಳಾಗುತ್ತವೆ , ವಂಶವು ಅಧಃಪತನವಾಗುವುದು.

4. ದೈವಶಾಪ

* ದೇವರ ವಿಗ್ರಹಗಳನ್ನು ಬಿಸಾಡುವುದು, ಸರಿಯಾಗಿ ಪೂಜಿಸದೇ ಇರುವುದು..

* ದೇವರ ವಿಗ್ರಹಗಳನ್ನು ಅಡಮಾನ ಇಟ್ಟು ವ್ತವಹರಿಸುವುದು..

* ದೇವರ ಆಭರಣಗಳನ್ನು ಧರಿಸುವುದು..

* ನಿಮ್ಮ ಮನೆಯ ಪೂಜಾವಿಗ್ರಹವನ್ನು ಬೇರೆಯವರಿಗೆ ಕೊಡುವುದು..

* ದೇವರ ಆಭರಣಗಳನ್ನು ಕರಗಿಸಿದ ದೋಷಗಳು..

* ದೇವಾಲಯದಲ್ಲಿ ಮಾರುವ ಆಭರಣಗಳನ್ನು ಬೆಲೆಕಟ್ಟಿ ಕೊಂಡುಕೊಂಡರೆ..ಇವೆಲ್ಲವೂ ದೈವಶಾಪಗಳಾಗುತ್ತವೆ..

ಈ ಶಾಪಗಳನ್ನು ಕಳೆದು ಕೊಳ್ಳುವುದು ಅಷ್ಟು ಸುಲಭವಾಗಿಲ್ಲ ಇದೆ ಸತ್ಯ

ಶ್ರೀ ಹರಿ.

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: breaking cursescontinuous truthemotional healinghidden forces in lifeovercoming negativityspiritual protectionspiritual truthunseen energiesvisible and invisible cursesಅಗೋಚರ ಶಾಪಗಳುಆತ್ಮಿಕ ರಕ್ಷಣೆಆತ್ಮಿಕ ಸತ್ಯಗೋಚರ ಶಾಪಗಳುನಕಾರಾತ್ಮಕ ಶಕ್ತಿಭಾವನಾತ್ಮಕ ಚಿಕತ್ಸೆರಹಸ್ಯ ಶಕ್ತಿಗಳುಶಾಪ ಮುರಿಯುವ ವಿಧಾನ
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 27, 2026
0

ದಿನ ಭವಿಷ್ಯ: 27-07-2026 ಮೇಷ ರಾಶಿ ಉದ್ಯೋಗ ಮತ್ತು ವ್ಯಾಪಾರ: ಕಾರ್ಯಕ್ಷೇತ್ರದಲ್ಲಿ ಇಂದು ಹೊಸ ಅವಕಾಶಗಳು ಒದಗಿ ಬರಲಿವೆ. ನಿಮ್ಮ ಕಾರ್ಯತತ್ಪರತೆಗೆ ಮೇಲಾಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರಿಗಳಿಗೆ...

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 26, 2026
0

ದಿನ ಭವಿಷ್ಯ- 26-07-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಲಿದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ...

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

by admin
July 25, 2026
0

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಜೀವನದಲ್ಲಿ ಬರುವ ಅಡೆತಡೆಗಳು ಮಾಯವಾಗಿ ಅದೃಷ್ಟ ನಿಮ್ಮದಾಗುವುದು ಖಚಿತ! ಜನ್ಮ ನಕ್ಷತ್ರ ಅಧಿಪತಿ ಪೂಜೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram