ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗೋಚರ ಮತ್ತು ಅಗೋಚರ ಶಾಪಗಳು ನೇರ, ದಿಟ್ಟ, ನಿರಂತರ ಇದೇ ಸತ್ಯ

The Visible and Invisible Curses: A Direct, Bold, and Continuous Truth

Saaksha Editor by Saaksha Editor
November 15, 2025
in Astrology, ಜ್ಯೋತಿಷ್ಯ
The Visible and Invisible Curses: A Direct, Bold, and Continuous Truth

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಗೋಚರ ಮತ್ತು ಅಗೋಚರ ಶಾಪಗಳು

1. ಮಾತಾ ಪಿತೃ ಶಾಪ:

* ಯಾವ ಮಕ್ಕಳು ಜವಾಬ್ದಾರಿ ಬಂದ ಮೇಲೆ ತಂದೆ ತಾಯಿಗಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲವೋ..

Related posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 19, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 18, 2026

* ವೃದ್ಧಾಪ್ಯದ ತಂದೆ ತಾಯಿಗಳು ಬದುಕಿರುವಾಗ ಮಕ್ಕಳು ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತಾರೆಯೋ..

* ತಂದೆ ತಾಯಿಗಳ ಮನಸ್ಸು ನೋಯಿಸಿದ ಮಕ್ಕಳು..

ಕೊಂಕು ಮಾತನಾಡಿ ,ತಿರಸ್ಕಾರದಿಂದ ನೋಯಿಸಿದ್ದರೂ ಬರುತ್ತದೆ.

* ತಂದೆ ತಾಯಿಗಳ ಪಾಲನೆ ಪೋಷಣೆ ಮಾಡದ ಮಕ್ಕಳು..

* ತಂದೆ ತಾಯಿಯರನ್ನು ಅಗಲಿಸಿದ ಮಕ್ಕಳು..

* ತಂದೆ ತಾಯಿಯರ ಅಂತಿಮ ಕಾರ್ಯ ಮಾಡದ ಮಕ್ಕಳು..

* ತಂದೆ ತಾಯಿಯರ ನಂತರ ಶ್ರಾದ್ಧ ಮಾಡದ ಮಕ್ಕಳು…… ಇತ್ಯಾದಿ ಇವೆಲ್ಲವೂ ಮಾತಾಪಿತೃ ಶಾಪ ಎಂದು ಕರೆಯುತ್ತೇವೆ.‌ ಈ ದೋಷ ಇದ್ದರೆ ಮನೆಯು ಏಳಿಗೆಯಾಗುವುದಿಲ್ಲ , ಮಕ್ಕಳ ಏಳಿಗೆಯಾಗುವುದಿಲ್ಲ , ಸಂತಾನ ದೋಷವೂ ಆಗಬಹುದು, ನೆಮ್ಮದಿ ಇರದ ದಾರಿದ್ರ್ಯದ ಜೀವನ, .. ಇಂತಹ ಫಲಗಳು ಬರುತ್ತವೆ..

2. ಸ್ತ್ರೀ ಶಾಪ

* ಅನ್ಯ ಸ್ತ್ರೀಯರಿಗೆ ನಂಬಿಸಿ ಮೋಸ ಮಾಡಿದ ದೋಷಗಳು..

* ಅನ್ಯ ಸ್ತ್ರೀ ಆಭರಣ ಅಡಮಾನ ದೋಷಗಳು..

* ಸ್ತ್ರೀ ಗೆ ಮಾತು ಕೊಟ್ಟು ತಪ್ಪಿದ ದೋಷಗಳು..

* ಒಬ್ಬರು ಸ್ತ್ರೀಗೆ ಮಾತುಕೊಟ್ಟು ಅನ್ಯ ಸ್ತ್ರೀಯನ್ನು ವಿವಾಹವಾದ ದೋಷಗಳು..

* ಸ್ತ್ರೀಯರ ಹಣನುಂಗಿದ ದೋಷಗಳು… ಇತ್ಯಾದಿ

* ಸ್ತ್ರೀಯರನ್ನು ನಿಂದಿಸಿ , ಕಣ್ಣೀರು ಹಾಕಿಸಿದ ದೋಷಗಳು..

ಇವೆಲ್ಲವೂ ಸ್ತ್ರೀಶಾಪಗಳಾಗುತ್ತವೆ.. ಅನಾರೋಗ್ಯ, ಕಷ್ಟದ ಜೀವನ, ಮನೆಯಲ್ಲಿ ಜಗಳಗಳು, ವಿವಾಹಕ್ಕೆ ದೋಷಗಳು, ಅಪಘಾತದ ಭಯಗಳು ಆಗುತ್ತಿರುತ್ತವೆ.

ಇದನ್ನೂ ಓದಿ: ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

3. ಗುರುಶಾಪ

* ಗುರುವಿನಿಂದ ಮಂತ್ರದೀಕ್ಷೆ ಪಡೆದು ದಕ್ಷಿಣೆ ಕೊಡದ ದೋಷಗಳು

* ಗುರುವಿನ ನಿಂದನೆ ಮಾಡಿದ ದೋಷಗಳು.‌

* ಗುರುವಿನ ಅನುಗ್ರಹ ಪಡೆದು ಗುರುವಾಕ್ಯ ಪಾಲಿಸದ ದೋಷಗಳು..

* ಗುರುವಿನಿಂದ ವಿದ್ಯೆ ಕಲಿತು ಗುರುವಿಗೇ ತಿರುಮಂತ್ರ ಹೇಳಿದ ದೋಷಗಳು..

* ಗುರುವನ್ನು ತಿರಸ್ಕಾರ ಮಾಡಿದ ದೋಷಗಳು.‌

* ಗುರುಗಳು ನೊಂದುಕೊಳ್ಳುವಂತೆ ಮಾಡಿದ ದೋಷಗಳು..

* ಗುರುವಿನಿಂದ ಮಂತ್ರೋಪದೇಶ, ದೀಕ್ಷೆ ಪಡೆದು , ಅದನ್ನು ಕೆಟ್ಟ ಕಾರ್ಯಗಳಿಗೆ ಉಪಯೋಗಿಸಿದ ದೋಷಗಳು..

ಇವೆಲ್ಲವೂ ಗುರುಶಾಪಗಳಾಗುತ್ತವೆ.. ಇಂತಹವರಿಗೆ ಜೀವನದಲ್ಲಿ ಅಭಿವೃದ್ಧಿನೇ ಇರುವುದಿಲ್ಲ, ಸಂತಾನಭಾಗ್ಯ ಕಷ್ಟ, ಮಕ್ಕಳಿಗೆ ವಿದ್ಯೆ ಹತ್ತುವುದಿಲ್ಲ, ಅಗೋಚರ ಕಾಯಿಲೆಗಳಾಗುತ್ತವೆ , ವಂಶವು ಅಧಃಪತನವಾಗುವುದು.

4. ದೈವಶಾಪ

* ದೇವರ ವಿಗ್ರಹಗಳನ್ನು ಬಿಸಾಡುವುದು, ಸರಿಯಾಗಿ ಪೂಜಿಸದೇ ಇರುವುದು..

* ದೇವರ ವಿಗ್ರಹಗಳನ್ನು ಅಡಮಾನ ಇಟ್ಟು ವ್ತವಹರಿಸುವುದು..

* ದೇವರ ಆಭರಣಗಳನ್ನು ಧರಿಸುವುದು..

* ನಿಮ್ಮ ಮನೆಯ ಪೂಜಾವಿಗ್ರಹವನ್ನು ಬೇರೆಯವರಿಗೆ ಕೊಡುವುದು..

* ದೇವರ ಆಭರಣಗಳನ್ನು ಕರಗಿಸಿದ ದೋಷಗಳು..

* ದೇವಾಲಯದಲ್ಲಿ ಮಾರುವ ಆಭರಣಗಳನ್ನು ಬೆಲೆಕಟ್ಟಿ ಕೊಂಡುಕೊಂಡರೆ..ಇವೆಲ್ಲವೂ ದೈವಶಾಪಗಳಾಗುತ್ತವೆ..

ಈ ಶಾಪಗಳನ್ನು ಕಳೆದು ಕೊಳ್ಳುವುದು ಅಷ್ಟು ಸುಲಭವಾಗಿಲ್ಲ ಇದೆ ಸತ್ಯ

ಶ್ರೀ ಹರಿ.

ಲೇಖನ: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: breaking cursescontinuous truthemotional healinghidden forces in lifeovercoming negativityspiritual protectionspiritual truthunseen energiesvisible and invisible cursesಅಗೋಚರ ಶಾಪಗಳುಆತ್ಮಿಕ ರಕ್ಷಣೆಆತ್ಮಿಕ ಸತ್ಯಗೋಚರ ಶಾಪಗಳುನಕಾರಾತ್ಮಕ ಶಕ್ತಿಭಾವನಾತ್ಮಕ ಚಿಕತ್ಸೆರಹಸ್ಯ ಶಕ್ತಿಗಳುಶಾಪ ಮುರಿಯುವ ವಿಧಾನ
ShareTweetSendShare
Join us on:

Related Posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 19, 2026
0

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 18, 2026
0

ದಿನ ಭವಿಷ್ಯ: 18-09-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು....

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 17, 2026
0

ದಿನ ಭವಿಷ್ಯ: 17-09-2026 ಮೇಷ ರಾಶಿ: ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ತರಲಿದೆ. ನಿಮ್ಮ ಕಠಿಣ ಶ್ರಮ ಮತ್ತು ಏಕಾಗ್ರತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 16, 2026
0

ದಿನ ಭವಿಷ್ಯ: 16-09-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿ ತುಂಬಿರುತ್ತದೆ. ಕಚೇರಿಯಲ್ಲಿ ನಿಮ್ಮ ಬಹುದಿನಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 13, 2026
0

ದಿನ ಭವಿಷ್ಯ: 13-09-2026 ಮೇಷ ರಾಶಿ: ಇಂದು ನಿಮ್ಮಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಎದ್ದು ಕಾಣುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಅಧಿಕಾರಿಗಳಿಂದ ಮನ್ನಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram