ನಮ್ಮ ಭಾರತೀಯರು ವಾಸ್ತು ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರ ಇವುಗಳನ್ನು ನಂಬಿಕೊಂಡು ಪಾಲಿಸಿಕೊಂಡು ಬಂದವರು. ಈ ಹಿಂದೆ ಇದನ್ನು ಕೇವಲ ಮೂಡನಂಬಿಕೆ ಎಂದು ಅಲ್ಲಗಳೆಯಲಾಗುತ್ತಿದ್ದಾದರೂ ಇತ್ತೀಚೆಗೆ ವೈಜ್ಞಾನಿಕ ಸಂಶೋಧನೆಗಳಿಂದ ಇವು ಅರ್ಥಪೂರ್ಣವಾಗಿದೆ ಆದರೆ ಜನರಿಗೆ ತಲುಪುವಲ್ಲಿ ವಿಫಲವಾಗಿದೆ ಎನ್ನುವುದು ತಿಳಿದು ಬಂದಿದೆ.
ಈ ರೀತಿ ವೈಜ್ಞಾನಿಕವಾಗಿ ಮತ್ತು ಸಾಂಪ್ರದಾಯಿಕವಾಗಿ ಕಾರಣ ಹೊಂದಿರುವ ಕೆಲ ಆಚರಣೆಗಳು ನಮ್ಮ ಬದುಕಿನ ಮೇಲೆ ಬಹಳ ಉತ್ತಮ ಪರಿಣಾಮವನ್ನು ಬೀರುತ್ತವೆ. ಇವುಗಳಲ್ಲಿ ಒಂದು ನಾವು ರಾತ್ರಿ ಮಲಗುವಾಗ ಯಾವ ಕಡೆಗೆ ತಲೆ ಇಟ್ಟು ಮಲಗಬೇಕು ಎನ್ನುವುದು.
ಮಿತ್ರರೇ ನಮಸ್ಕಾರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ಜ್ಯೋತಿಷ್ಯ ಹಾಗು ಅಷ್ಟಮಂಗಳಾ ಪ್ರಶ್ನೆ ಹೇಳುವುದು ನಮ್ಮ ವಂಶಪಾರಂಪರ್ಯವಾದ ವೃತ್ತಿ, ಇದಕ್ಕಾಗಿ ಕೇರಳದಲ್ಲಿ 13 ವರ್ಷ ಅಧ್ಯಾಯನ ಮಾಡಿದ್ದೇವೆ. ಈ ನಡವೆ ಸಮಸ್ಯೆಗಳಿಂದ ವದ್ದಾಡುತ್ತಾ ಹಲವಾರು ಜನ ಕೆಲವು ಡೋಂಗೀ ಜ್ಯೋತಿಷ್ಯರ ಬಳಿ ಹೋಗಿ ಹಣ, ಸಮಯವನ್ನು ವ್ಯರ್ಧ ಮಾಡುತಿರುವುದನ್ನು ಗಮನಿಸಿದ್ದೇನೆ, ಹಾಗು ಕೇವಲ 1 ದಿನದಲ್ಲಿ ಪರಿಹಾರ, 1ಗಂಟೆಯಲ್ಲಿ ಪರಿಹಾರವೆಂದು ಹೇಳಿ ಜನರನ್ನು ಯಾಮರಿಸುವ ಜಾಹಿರಾತುಗಳನ್ನೂ ನೋಡಿದ್ದೇನೆ, ಜ್ಯೋತಿಷ್ಯಾಸ್ತ್ರ ಒಂದು ಪವಿತ್ರವಾದ ಶಾಸ್ತ್ರ ಇದರ ದುರ್ಬಳಕೆಯಾಗುತ್ತಿರುವುದು ಹಾಗು ಅಮಾಯಕರ ಹಣ, ಸಮಯ, ನಂಬಿಕೆಗಳ ಜೊತೆ ಆಟವಾಡುತ್ತಿರುವ ಕೆಲವರನ್ನು ನೋಡಿದರೇ ಪಾಪವೆನ್ನಿಸುತ್ತದೆ. ಇದೇ ಉದ್ದೇಶಕ್ಕೆ ಪ್ರತೀ ಭಾನುವಾರ ಅವಶ್ಯಕತೆ ಇದ್ದವರಿಗೆ ಉಚಿತವಾಗಿ ಜ್ಯೋತಿಷ್ಯ ಸಲಹೆ ಹಾಗು ಜಾತಕ ವಿಮರ್ಷೆ ಮಾಡಲು ನಿರ್ಧರಿಸಿದ್ದೇನೆ, ನನ್ನಲ್ಲಿ ಒಂದೇ ದಿನದಲ್ಲಿ ಪರಿಹಾರ ಅಥವಾ ಒಂದು ಘಂಟೆಯಲ್ಲಿ ಪರಿಹಾರವಾಗುವ ಯಾವ ಮರ್ಗವೂ ಇಲ್ಲ, ನನ್ನ ಬಳಿ ಇರುವುದು ಧರ್ಮ ಮಾರ್ಗ ಮಾತ್ರ, ಪುರಾಣಗಳಲ್ಲಿ, ವೇದಗಳಲ್ಲಿ ಸೂಚಿಸಿರುವ ಸುಲುಭವಾದ ಮನೆಯಲ್ಲಿ ನೀವೆ ಮಾಡಿಕೊಳ್ಳ ಬಹುದಾದ ವೈದಿಕ ಮಾರ್ಗ ಮಾತ್ರ. ಹಾಗಾಗಿ ನಿಜವಾಗಿಯೂ ಅವಶ್ಯಕತೆ ಇರುವವರು ಕರೆ ಮಾಡಿ ನಿಮ್ಮ ಹೆಸರನ್ನು ನಮೂದಿಸಿಕ್ಕೊಳ್ಳಿ. ಭಾನುವಾದ ದಿನ ಯಾರೇ ಬಂದರೂ, ಎಷ್ಟು ಜನ ಬಂದರೂ ಉಚಿತವಾಗಿ ಜ್ಯೋತಿಷ್ಯ ಹೇಳುತ್ತೇನೆ. ಗಮನಿಸಿ ಯಾರು ಒಂದು ರುಪಾಯನ್ನುಕೊಡುವ ಅವಷ್ಯಕತೆ ಇಲ್ಲ ಹಾಗು ಏನ್ನನೂ ತರುವ ಅವಷ್ಯಕತೆ ಇಲ್ಲ,
ಕಟೀಲು ಶ್ರೀದುರ್ಗಾಪರಮೇಶ್ವರಿ ಅನುಗ್ರಹದಿಂದ ನಿಮ್ಮ ಸಮಸ್ಯೆಗಳು ಪರಿಹಾರವಾದರೇ ಅಷ್ಟೇ ಸಾಕು. ಆದರೆ ಭಾನುವಾರ ಬಿಟ್ಟು ಮಿಕ್ಕ ದಿನಗಳಲ್ಲಿ ನನ್ನನ್ನು ಭೇಟಿ ಮಾಡಬೇಕಾದರೆ ಮೊತ್ತದ ಶುಲ್ಕವನ್ನು ಪಾವತಿಸ ಬೇಕಾಗುತ್ತದೆ, ಧನ್ಯವಾದಗಳು ದೈವಜ್ಞ ಪ್ರಧಾನ ತಾಂತ್ರಿ ಜ್ಞಾನೇಶ್ವರ್ ರಾವ್.
ಖಾಯಂ ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಾಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ
85489 98564
ನಮ್ಮ ಶಾಸ್ತ್ರಗಳಲ್ಲಿ ಹೇಳುವ ಪ್ರಕಾರ ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗಬೇಕು ವೈಜ್ಞಾನಿಕವಾಗಿ ಕೂಡ ಈ ಕಡೆಗೆ ತಲೆ ಇಟ್ಟು ಮಲಗಿದಾಗ ಏಕಾಗ್ರತೆ ಹೆಚ್ಚಾಗುತ್ತದೆ ಮತ್ತು ಸೂರ್ಯೋದಯವಾದ ತಕ್ಷಣ ಎಚ್ಚರವಾಗುವುದರಿಂದ ಅವರು ಲವಲವಿಕೆಯಿಂದ ದಿನ ಆರಂಭಿಸುತ್ತಾರೆ ಇದರ ಮೂಲಕ ಅವರ ಎಲ್ಲಾ ಕಾರ್ಯಗಳು ಕೈಕೊಡುತ್ತದೆ ಎನ್ನುವ ನಂಬಿಕೆ.
ಅದೇ ರೀತಿ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎನ್ನುವುದು ಇದೆ ಯಾಕೆಂದರೆ ವೈಜ್ಞಾನಿಕವಾಗಿ ಭೂಮಿಯ ಅಯಸ್ಕಾಂತೀಯ ಶಕ್ತಿಗೆ ವಿರುದ್ಧ ದಿಕ್ಕಾಗಿರುವುದರಿಂದ ನಮಗೆ ನಿದ್ರೆ ಸರಿಯಾಗಿ ಆಗೋದಿಲ್ಲ ಹಾಗೂ ಮಾನಸಿಕ ಗೊಂದಲಗಳು ಹೆಚ್ಚಾಗುತ್ತವೆ. ಈ ಕಾರಣಕ್ಕಾಗಿ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ಹೇಳಲಾಗಿದೆ.
ಯಾವ ದಿಕ್ಕಿನಲ್ಲಿ ಮಲಗುತ್ತೇವೆ ಎನ್ನುವುದನ್ನು ಜೊತೆಗೆ ಮಲಗುವಾಗ ನಮ್ಮ ತಲದಿಂಬಿನ ಕೆಳಗೆ ಯಾವ ವಸ್ತು ಇಟ್ಟುಕೊಳ್ಳುತ್ತೇವೆ ಎನ್ನುವುದು ಕೂಡ ನಮ್ಮ ಮಾನಸಿಕ ಆರೋಗ್ಯ, ಸಕಾರಾತ್ಮಕ ಶಕ್ತಿ, ದೇಹದ ಚೈತನ್ಯ, ಬದುಕಿನ ನಮ್ಮ ಉನ್ನತಿ ಹಾಗೂ ಅವನತಿ ಮೇಲೆ ಪರಿಣಾಮ ಬೀರುತ್ತದೆ ಇದನ್ನು ಸರಿಪಡಿಸಿಕೊಳ್ಳುವುದಕ್ಕೂ ಕೂಡ ಇದೇ ಉಪಾಯವಾಗಿದೆ.
ಹಾಗಾಗಿ ಈ ಅಂಕಣದಲ್ಲಿ ಮಲಗುವಾಗ ಯಾವ ವಸ್ತುವನ್ನು ತಲೆತುಂಬಿನ ಕೆಳಗೆ ಇಟ್ಟುಕೊಂಡರೆ ಏನು ಪರಿಹಾರ ಇದೆ ಎನ್ನುವುದರ ಬಗ್ಗೆ ತಿಳಿಸುತ್ತಿದ್ದೇವೆ…
* ಮಲಗುವಾಗ ನಿಮ್ಮ ತಲೆದಿಂಬಿನ ಕೆಳಗಡೆ ಯಾವುದಾದರೂ ಕಬ್ಬಿಣದ ವಸ್ತು ಇಟ್ಟುಕೊಂಡು ಮಲಗುವುದರಿಂದ ಮಾಟ ಮಂತ್ರಗಳ ಪ್ರಭಾವ ನಿಮ್ಮ ಮೇಲೆ ಬೀಳುವುದಿಲ್ಲ.
* ನೀವು ಕೈಗೊಂಡ ಕೆಲಸ ಪೂರ್ತಿ ಆಗಲಿಲ್ಲ ಎಂದರೆ ಅಥವಾ ಹೊಸ ಯೋಜನೆ ಆರಂಭಿಸಿ ಅದಕ್ಕೆ ವಿಪರೀತ ಅಡಚಣೆಯಾಗುತ್ತಿದ್ದರೆ ಅಥವಾ ನಿಮ್ಮ ಎಲ್ಲಾ ಕಾರ್ಯಗಳು ನಿರಾತಂಕವಾಗಿ ನಡೆಯಬೇಕು ಅಂದರೆ ರಾತ್ರಿ ಮಲಗುವಾಗ ತಲೆ ದಿಂಬಿನ ಕೆಳಗೆ ಚಿನ್ನ ಅಥವಾ ಬೆಳ್ಳಿಯ ವಸ್ತುಗಳನ್ನು ಇಟ್ಟುಕೊಂಡು ಮಲಗಿ ನಿಮ್ಮ ಭಾಗ್ಯ ಬದಲಾಗುತ್ತದೆ.
ನಿಮಗೆ ದುಸ್ವಪ್ನಗಳು ಹೆಚ್ಚಾಗಿ ಬೀಳುತ್ತಿದ್ದರೆ ನಿಮ್ಮ ತಲೆಯಲ್ಲಿ ಬರೀ ನಕರಾತ್ಮಕ ಚಿಂತೆಗಳು ಓಡುತ್ತಿದ್ದರೆ ಅಥವಾ ನಿಮಗೆ ಮಲಗುವ ಸಮಯದಲ್ಲಿ ಒಂದು ರೀತಿಯ ಭಯ ಕಾಡುತ್ತಿದ್ದರೆ, ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಉತ್ತಮ ನಿದ್ರೆಗಾಗಿ ತಲೆ ದಿಂಬಿನ ಕೆಳಗಡೆ ಬೆಳ್ಳುಳ್ಳಿ ಎಸಳುಗಳನ್ನು ಇಟ್ಟುಕೊಂಡು ಮಲಗಿರಿ ಅದು ನಿಮ್ಮ ಎಲ್ಲಾ ನೆಗೆಟಿವಿಟಿ ಗ್ರಹಿಸುತ್ತದೆ.
* ನೀವು ಬಹಳ ಹಣಕಾಸಿನ ಸಮಸ್ಯೆ ಎದುರಿಸುತ್ತಾ ಇದ್ದರೆ ತಲೆ ದಿಂಬಿನ ಕೆಳಗೆ ಮೂಲಂಗಿ ಇಟ್ಟುಕೊಂಡು ಮಲಗಬೇಕು ಮತ್ತು ಅದನ್ನು ಮರುದಿನ ಈಶ್ವರನ ದೇವಸ್ಥಾನದಲ್ಲಿ ಯಾರಿಗಾದರೂ ದಾನ ಮಾಡಬೇಕು. ಹೀಗೆ ಮಾಡುವುದರಿಂದ ನಿಮ್ಮ ಹಣಕಾಸಿನ ತೊಡಕು ನಿವಾರಣೆ ಆಗುತ್ತದೆ. ರಾಹು ಕೇತು ಪ್ರಭಾವ, ಶನಿ ವಕ್ರದೃಷ್ಠಿ ನಿಮ್ಮ ಮೇಲೆ ಬಿದ್ದಿದ್ದರೆ ನಿವಾರಣೆ ಆಗುತ್ತದೆ.
* ಕೃಷಿ ವ್ಯಾಪಾರ ಇವುಗಳಲ್ಲಿ ಅಭಿವೃದ್ಧಿ ಹೊಂದಬೇಕು ಎಂದರೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಚೆನ್ನಾಗಿ ನಡೆಯಬೇಕು ಎಂದರೆ ರಾತ್ರಿ ಮಲಗುವ ಸ್ವಲ್ಪ ಹೆಸರುಕಾಳನ್ನು ಹಸಿರು ಬಣ್ಣದ ಬಟ್ಟೆಯಲ್ಲಿ ಕಟ್ಟಿ ತಲೆ ದಿಂಡಿನ ಕೆಳಗೆ ಇಟ್ಟುಕೊಂಡು ಮಲಗಬೇಕು. ಮರುದಿನ ಬೆಳಿಗ್ಗೆ ಸ್ನಾನ ಆದ ಮೇಲೆ ದೇವರಿಗೆ ಕೈಮುಗಿದು ದೇವಸ್ಥಾನದಲ್ಲಿ ಇದನ್ನು ಅರ್ಪಿಸಬೇಕು, ಇದರಿಂದ ಉತ್ತಮ ಫಲಿತಾಂಶ ಕಾಣಬಹುದು.
ಇದ್ದಕ್ಕಿದ್ದಂತೆ ನಿಮಗೆ ಸಾವಿನ ಬಗ್ಗೆ ಭಯ ಕಾಡುತ್ತಿದ್ದರೆ, ಮನಸ್ಸಿಗೆ ಶಾಂತಿ ಇಲ್ಲ ಎಂದರೆ ನೀವು ಹನುಮಾನ್ ಚಾಲೀಸಾ ಪಠಿಸಬೇಕು ಮತ್ತು ಆ ಹನುಮಾನ್ ಚಾಲೀಸವನ್ನು ರಾತ್ರಿ ಹೊತ್ತು ಮಲಗುವಾಗ ತಲೆ ತಿಂಬಿನ ಕೆಳಗೆ ಇಟ್ಟುಕೊಂಡು ಮಲಗಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಸಮಸ್ಯೆ ಪರಿಹಾರ ಆಗುತ್ತದೆ.
ಲೇಖನ: ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍