ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಪತಿಯೊಂದಿಗೆ ಜಗಳವಾಡಿ ರೈಲಿಗೆ ತಲೆ ಕೊಟ್ಟ ಮಹಿಳೆ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
October 29, 2024
in State, ಅಪರಾಧ, ಮಲೆನಾಡು ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಶಿವಮೊಗ್ಗ: ಕೌಟುಂಬಿಕ ಕಲಹದಿಂದಾಗಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಹಿಳೆಯೊಬ್ಬರು (Woman) ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ (Shivamogga) ನಡೆದಿದೆ.
ಕಮಲಾ (35) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎನ್ನಲಾಗಿದೆ. ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ನಂತರ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

Related posts

ದೆಹಲಿ ಸ್ಫೋಟದ ಕಂಪನ:ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಹೈ ಅಲರ್ಟ್, ಸಮಗ್ರ ತನಿಖೆಗೆ ಖರ್ಗೆ ಆಗ್ರಹ

ದೆಹಲಿ ಸ್ಫೋಟದ ಕಂಪನ:ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಹೈ ಅಲರ್ಟ್, ಸಮಗ್ರ ತನಿಖೆಗೆ ಖರ್ಗೆ ಆಗ್ರಹ

November 11, 2025
ನಮಾಜ್ ಸಮರ್ಥನೆ ಭರದಲ್ಲಿ ಹಿಂದೂಗಳ ನಿಂದನೆ: ಹಬ್ಬದಲ್ಲಿ ಹಿಂದೂಗಳು ಬಾರ್​ನಲ್ಲಿರ್ತಾರೆ ಎಂದ ಆಂಜನೇಯ

ನಮಾಜ್ ಸಮರ್ಥನೆ ಭರದಲ್ಲಿ ಹಿಂದೂಗಳ ನಿಂದನೆ: ಹಬ್ಬದಲ್ಲಿ ಹಿಂದೂಗಳು ಬಾರ್​ನಲ್ಲಿರ್ತಾರೆ ಎಂದ ಆಂಜನೇಯ

November 11, 2025

ಸಾವನ್ನಪ್ಪಿರುವ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags: The woman hit the train after arguing with her husband
ShareTweetSendShare
Join us on:

Related Posts

ದೆಹಲಿ ಸ್ಫೋಟದ ಕಂಪನ:ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಹೈ ಅಲರ್ಟ್, ಸಮಗ್ರ ತನಿಖೆಗೆ ಖರ್ಗೆ ಆಗ್ರಹ

ದೆಹಲಿ ಸ್ಫೋಟದ ಕಂಪನ:ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಹೈ ಅಲರ್ಟ್, ಸಮಗ್ರ ತನಿಖೆಗೆ ಖರ್ಗೆ ಆಗ್ರಹ

by Shwetha
November 11, 2025
0

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಅತಿ ಸೂಕ್ಷ್ಮ ಪ್ರದೇಶವಾದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದ ಹಲವರು ಮೃತಪಟ್ಟಿದ್ದು, ದೇಶಾದ್ಯಂತ...

ನಮಾಜ್ ಸಮರ್ಥನೆ ಭರದಲ್ಲಿ ಹಿಂದೂಗಳ ನಿಂದನೆ: ಹಬ್ಬದಲ್ಲಿ ಹಿಂದೂಗಳು ಬಾರ್​ನಲ್ಲಿರ್ತಾರೆ ಎಂದ ಆಂಜನೇಯ

ನಮಾಜ್ ಸಮರ್ಥನೆ ಭರದಲ್ಲಿ ಹಿಂದೂಗಳ ನಿಂದನೆ: ಹಬ್ಬದಲ್ಲಿ ಹಿಂದೂಗಳು ಬಾರ್​ನಲ್ಲಿರ್ತಾರೆ ಎಂದ ಆಂಜನೇಯ

by Shwetha
November 11, 2025
0

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ನಮಾಜ್ ಘಟನೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಹೆಚ್. ಆಂಜನೇಯ ಅವರು ಹಿಂದೂಗಳ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 11, 2025
0

ನವೆಂಬರ್ 11, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ (Aries) ಶಕ್ತಿ ಮತ್ತು ಉತ್ಸಾಹದಿಂದ ಕೂಡಿರುವ ದಿನ. ನಿಮ್ಮ ನಾಯಕತ್ವದ ಗುಣಗಳು ಮುಂಚೂಣಿಗೆ...

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ:  ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

ಬೆಂಗಳೂರಿನ 18 ಕಿ.ಮೀ. ಪ್ರಯಾಣ ಮುಂಬೈನ 120 ಕಿ.ಮೀ.ಗೆ ಸಮವೆಂದ ಬೆಂಗಳೂರಿಗ: ಕಾರು ಬಿಟ್ಟು ಮೆಟ್ರೋ ಹತ್ತಿ ಎಂದ ನೆಟ್ಟಿಗರು

by Shwetha
November 10, 2025
0

ಬೆಂಗಳೂರು: ಮಾಹಿತಿ ತಂತ್ರಜ್ಞಾನದ ರಾಜಧಾನಿ, ಉದ್ಯಾನ ನಗರಿ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರು, ತನ್ನ ಮತ್ತೊಂದು ಗುರುತಾದ ಸಂಚಾರ ದಟ್ಟಣೆಯಿಂದಾಗಿ ಮತ್ತೆ ಸುದ್ದಿಯಲ್ಲಿದೆ. ನಗರದ ಟ್ರಾಫಿಕ್ ಎಂಬುದು...

ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

ಕಬ್ಬು ‘ರಾ’ ಸಮರ: ಕರ್ನಾಟಕದಲ್ಲಷ್ಟೇ ಹೋರಾಟವೇಕೆ? ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ – ಕೇಂದ್ರದ ನೇರ ಆರೋಪ

by Shwetha
November 10, 2025
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ನೇರ ಕಾರಣ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram