Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime : ತಡರಾತ್ರಿವರೆಗೆ ಪಾರ್ಟಿ ಮಾಡಿದ್ದ ಯುವಕ ಬೆಳಿಗ್ಗೆ ಶವವಾಗಿ ಪತ್ತೆ

Vivek Biradar by Vivek Biradar
March 12, 2022
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ತಡರಾತ್ರಿವರೆಗೆ ಪಾರ್ಟಿ ಮಾಡಿದ್ದ ಯುವಕ ಬೆಳಿಗ್ಗೆ ಶವವಾಗಿ ಪತ್ತೆ  – Saaksha Tv

ಗದಗ: ತಡರಾತ್ರಿವರೆಗೆ ಪಾರ್ಟಿ, ಮೋಜು ಮಸ್ತಿ ಮಾಡಿದ್ದ ಯುವಕ ಬೆಳಿಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ನಡೆದಿದೆ.

Related posts

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
10 ಇಂಚು ಜಾಗಕ್ಕೆ ನಡೆದ ಜಗಳ, ಕೊಲೆಯಲ್ಲಿ ಅಂತ್ಯ!

ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು

September 21, 2023

ಗ್ರಾಮದ 24 ವರ್ಷದ ಶರಣಪ್ಪ ಶೆಲ್ಲಿಕೇರಿ ಯುವಕ ಕೊಲೆಯಾದ ದುರ್ದೈವಿ. ಶರಣಪ್ಪನ ಮೃತದೇಹ ಗ್ರಾಮದ ದುರ್ಗಾದೇವಿ ಕಟ್ಟೆ ಮೇಲೆ ಕಂಡಿದ್ದು, ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ತಡರಾತ್ರಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಬೆಳೆಗಾರರು, ಕಬ್ಬು ಕಟಾವು ಗ್ಯಾಂಗ್, ಟ್ರ್ಯಾಕ್ಟರ್ ಮಾಲೀಕ, ಚಾಲಕರು ಒಟ್ಟಾಗಿ ರಾತ್ರಿ ಪಾರ್ಟಿ ಏರ್ಪಡಿಸಿದ್ದರು. ಈ ವೇಳೆ ಡಿಜೆ ಹಾಕಿ ಕುಡಿದು, ಕುಣಿದು ಕುಪ್ಪಳಿಸಿ ತಡರಾತ್ರಿವರೆಗೆ ಮಜಾ ಮಾಡಿದ್ದಾರೆ. ಆದರೆ ಬೆಳಗ್ಗೆ ನೋಡುವಷ್ಟರಲ್ಲಿ ಗ್ರಾಮದ ದುರ್ಗಾದೇವಿ ಕಟ್ಟೆ ಮೇಲೆ ಶರಣಪ್ಪ ಶೆಲ್ಲಿಕೇರಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಶರಣಪ್ಪನ ಕುಟುಂಬ ತೋಟದ ಮನೆಯಲ್ಲಿ ವಾಸವಿತ್ತು. ನಿನ್ನೆ ರಾತ್ರಿ ಸಹ ಮನೆಯಿಂದ ಹೋರಡುವ ವೇಳೆ ಕುಟುಂಬಸ್ಥರಿಗೆ, ಕಬ್ಬು ಗ್ಯಾಂಗ್ ಎಲ್ಲರೂ ಸೇರಿ ಪಾರ್ಟಿ ಏರ್ಪಡಿಸಲಾಗಿದೆ. ಪಾರ್ಟಿ ಮುಗಿಸಿಕೊಂಡು ತಡವಾಗಿ ಬರುವುದಾಗಿ ಹೇಳಿದ್ದಾನೆ. ಆದರೆ ಕುಟುಂಬದವರು ಬೆಳಗ್ಗೆ ಕಾರ್ಮಿಕರನ್ನು ಕರೆತರಲು ಫೋನ್ ಮಾಡಿದ್ದಾರೆ. ಆದರೆ  ಶರಣಪ್ಪ ಫೋನ್‍ಗೆ ಉತ್ತರಿಸಲಿಲ್ಲ.

ರಾತ್ರಿ ಪಾರ್ಟಿ ಮಾಡಿ ಮಲಗಿರಬಹುದು ಎಂದು ಎಲ್ಲರು ತಿಳಿದುಕೊಂಡಿದ್ದಾರೆ. ನಂತರ ದುರ್ಗಾದೇವಿ ಕಟ್ಟೆ ಮೇಲೆ ಸ್ಥಳೀಯರು ಶವವನ್ನು ಹತ್ತಿರದಿಂದ ಗಮನಿಸಿದಾಗ ಶಾಕ್ ಆಗಿದ್ದಾರೆ. ಈ ಮಾಹಿತಿಯನ್ನು ಶರಣಪ್ಪ ಕುಟುಂಬಕ್ಕೆ ತಿಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಶರಣಪ್ಪನ ಶವ ಕಂಡು ಕಂಗಾಲಾಗಿದ್ದಾರೆ.

ನಂತರ ಸ್ಥಳಕ್ಕೆ ನರಗುಂದ ಪೊಲೀಸರು ಶ್ವಾನದಳ ಮೂಲಕ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯುವಕನ ಶವದ ಮೇಲೆ ಕತ್ತು ಹಾಗೂ ಮೈಮೇಲೆ ಗಾಯದ ಗುರುತುಗಳು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ರಾತ್ರಿ ಪಾರ್ಟಿನಲ್ಲಿ ಪಾಲ್ಗೊಂಡವರ ಮೇಲೆ ನಿಗಾ ವಹಿಸಿದ್ದಾರೆ.

ಶರಣಪ್ಪ ಅವರ ಕತ್ತು ಹಿಸುಕಿ, ಕೊಲೆಮಾಡಿ ದುರ್ಗಾದೇವಿ ಗುಡಿ ಕಟ್ಟೆ ಮೇಲೆ ಶವವನ್ನು ಎಸೆದು ಹೋಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Tags: #Saaksha TVCrimepolice
ShareTweetSendShare
Join us on:

Related Posts

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

by Honnappa Lakkammanavar
September 21, 2023
0

ಬೆಂಗಳೂರು: ಇಂದು ನಗರದ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿರು ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಲಾಗಿದೆ. ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಿ...

10 ಇಂಚು ಜಾಗಕ್ಕೆ ನಡೆದ ಜಗಳ, ಕೊಲೆಯಲ್ಲಿ ಅಂತ್ಯ!

ಚಿಕನ್‌ ಶವರ್ಮಾ ತಿಂದು 14 ವರ್ಷದ ಬಾಲಕಿ ಸಾವು

by Honnappa Lakkammanavar
September 21, 2023
0

ಇತ್ತೀಚೆಗೆ ಮಾಂಸ ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬಹುತೇಕರು ಮಾಂಸಪ್ರಿಯರಾಗುತ್ತಿದ್ದಾರೆ. ಹೀಗೆ ರೆಸ್ಟೋರೆಂಟ್ ನಲ್ಲಿ ಚಿಕನ್ ತಿಂದಿದ್ದ 13 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕನ್ ತಿಂದ...

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ನಿಂತಿದ್ದ ಕಂಟೈನರ್ ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲಿಯೇ ಸಾವು

ನಿಂತಿದ್ದ ಕಂಟೈನರ್ ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲಿಯೇ ಸಾವು

by Honnappa Lakkammanavar
September 19, 2023
0

ಮುಂಬಯಿ : ರಸ್ತೆಯಲ್ಲಿ ನಿಂತಿದ್ದ ಕಂಟೈನರ್ ಟ್ರಕ್‌ ಗೆ (Container Truck) ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ...

ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

by Honnappa Lakkammanavar
September 19, 2023
0

ಬೆಂಗಳೂರು ಗ್ರಾಮಾಂತರ: ಹಬ್ಬದ ದಿನವೇ ಈಜಲು ತೆರಳಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. 21 ವರ್ಷದ ಅಜ್ಮಲ್ ನೀರಿಗೆ ಬಲಿಯಾದ ಯುವಕನಾಗಿದ್ದು, ಬೆಂಗಳೂರು ಗ್ರಾಮಾಂತರ (Bengaluru Rural)ಜಿಲ್ಲೆಯ ನೆಲಮಂಗಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram