ADVERTISEMENT
Saturday, January 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭರ್ಜರಿ ಗೆಲುವು ಸಾಧಿಸಿದ ಭಾರತದ ಯುವ ತಂಡ

201 ರನ್ ಗಳ ಅಂತರದಲ್ಲಿ ಜಯ ಸಾಧಿಸಿದ ಭಾರತ

Author2 by Author2
January 25, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

2024ರ ಅಂಡರ್-19 ವಿಶ್ವಕಪ್‌ ನಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ತನ್ನ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತವು 201 ರನ್‌ ಗಳ ಅಂತರದಲ್ಲಿ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿತ್ತು.

Related posts

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

January 14, 2026
ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

January 8, 2026

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು, ಮುಶೀರ್ ಖಾನ್ ಶತಕ ಹಾಗೂ ನಾಯಕ ಉದಯ್ ಸಹಾರನ್ ಅವರ ಅರ್ಧಶತಕದ ನೆರವಿನಿಂದ 7 ವಿಕೆಟ್ ಕಳೆದುಕೊಂಡು 301 ರನ್ ಗಳನ್ನು ಗಳಿಸಿತ್ತು. ಗುರಿ ಬೆನ್ನಟ್ಟಿದ ಐರ್ಲೆಂಡ್ ತಂಡವು 100 ರನ್‌ಗಳಿಗೆ ಆಲೌಟ್ ಆಗುವ ಮೂಲಕ ದೊಡ್ಡ ಅಂತರದ ಸೋಲು ಕಂಡಿದೆ.

ಭಾರತ ತಂಡಕ್ಕೆ ಕೂಡ ಉತ್ತಮ ಆರಂಭ ಸಿಕ್ಕಿರಲಿಲ್ಲ. ಆರಂಭಿಕ ಆದರ್ಶ್ ಸಿಂಗ್ 17 ರನ್ ಗಳಿಸಿ ಔಟ್ ಆಗಿದ್ದರು. ಅರ್ಶಿನ್ ಕುಲಕರ್ಣಿ 32 ರನ್ ಗಳಿಸಿದ್ದರು. ನಾಯಕ ಉದಯ್ ಸಹರಾನ್ ಹಾಗೂ ಮುಶೀರ್ ತಂಡದ ಇನ್ನಿಂಗ್ಸ್ ಕಟ್ಟಿದರು. 66 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮುಶೀರ್ ಮುಂದಿನ 34 ಎಸೆತಗಳಲ್ಲಿ ಶತಕ ಪೂರೈಸಿದರು. ನಾಯಕ ಉದಯ್ ಸಹರನ್ (84 ಎಸೆತಗಳಲ್ಲಿ 75 ರನ್) ಅವರೊಂದಿಗೆ 156 ರನ್‌ಗಳ ಜೊತೆಯಾಟ ನೀಡಿದರು.

ಸಚಿನ್ ದಾಸ್ ಒಂಬತ್ತು ಎಸೆತಗಳಲ್ಲಿ 21 ರನ್ ಗಳಿಸಿ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು. ಕೊನೆಯ 10 ಓವರ್‌ಗಳಲ್ಲಿ ಭಾರತ 119 ರನ್ ಗಳಿಸಿತ್ತು. ಭಾರತೀಯ ಬೌಲರ್ ಗಳು ಕೂಡ ಭರ್ಜರಿಯಾಗಿ ಮಿಂಚಿದರು.

Tags: The young team of India achieved a great victory
ShareTweetSendShare
Join us on:

Related Posts

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

ಒಂದು ಕೈ ಕ್ಯಾಚ್‌ಗೆ ಕೋಟಿ ಕನಸು – SA20 ಲೀಗ್‌ನಲ್ಲಿ ಅಭಿಮಾನಿಗೆ ಲಕ್ಕಿ ಮೊಮೆಂಟ್!

by Shwetha
December 30, 2025
0

ಒಂದು ಕ್ಷಣದ ಚುರುಕು, ಒಂದು ಕೈಯ ಅದ್ಭುತ ಕೌಶಲ್ಯ… ಇದೇ ಒಬ್ಬ ಅಭಿಮಾನಿಯ ಜೀವನವನ್ನೇ ಬದಲಿಸೋ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದ SA20 ಕ್ರಿಕೆಟ್ ಲೀಗ್‌ನ ಮೊದಲ...

ಕ್ರಿಕೆಟ್ ಅಂಗಳದ ಅದ್ಭುತ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿಗೆ ಒಲಿದ ರಾಷ್ಟ್ರಪತಿಗಳ ಗೌರವ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ

ಕ್ರಿಕೆಟ್ ಅಂಗಳದ ಅದ್ಭುತ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿಗೆ ಒಲಿದ ರಾಷ್ಟ್ರಪತಿಗಳ ಗೌರವ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ

by Shwetha
December 27, 2025
0

ನವದೆಹಲಿ: ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿರುವ ಕಿರಿಯ ವಯಸ್ಸಿನ ಪ್ರತಿಭಾನ್ವಿತ ಆಟಗಾರ ವೈಭವ್ ಸೂರ್ಯವಂಶಿ ಅವರ ಕಿರೀಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿದೆ. ಶುಕ್ರವಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram