Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತೈಲ ಬೆಲೆ ಏರಿಕೆ.. #TheKashmiriFiles | ಬಿಜೆಪಿ ವರ್ಸಸ್ ಕಾಂಗ್ರೆಸ್ ಟ್ವೀಟ್ ವಾರ್

Mahesh M Dhandu by Mahesh M Dhandu
March 29, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ತೈಲ ಬೆಲೆ ಏರಿಕೆ.. #TheKashmiriFiles | ಬಿಜೆಪಿ ವರ್ಸಸ್ ಕಾಂಗ್ರೆಸ್ ಟ್ವೀಟ್ ವಾರ್

ಬೆಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮತ್ತು ದಿ ಕಾಶ್ಮೀರಿ ಫೈಲ್ಸ್ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ವಾರ್ ಮುಂದುವರೆದಿದೆ.

Related posts

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

December 4, 2023
ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

December 3, 2023

 ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಸಿಎಂ ಬೊಮ್ಮಾಯಿಯವರೇ.. ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಮನರಂಜನಾ ತೆರಿಗೆ ವಿನಾಯಿತಿ ಕೊಟ್ಟಿದ್ದಿರಿ. ಆದೇ ರೀತಿ ಇಂಧನತೈಲಗಳಿಗೆ ತೆರಿಗೆ ಕಡಿತಗೊಳಿಸುವುದು ಯಾವಾಗ? ಸಿನಿಮಾ ತೋರಿಸುವ ಬದಲು, ಬದುಕುವ ದಾರಿ ತೋರಿಸಿ ಎಂದು ಕುಟುಕಿದೆ.

ಅಲ್ಲದೇ ತೈಲ ಕಂಅಪೆನಿಗಳು ಸಮರ್ಪಕವಾಗಿ ಇಂಧನ ಪೂರೈಕೆ ಮಾಡಲು ಹಿಂದೇಟು ಹಾಕುತ್ತಿರುವುದೇಕೆ? ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೃತಕ ಅಭಾವ ಸೃಷ್ಟಿಸುತ್ತಿವೆ ಇಂಧನ ಕಂಪೆನಿಗಳು, ಆದರೆ ಸರ್ಕಾರ ಮಾತ್ರ ಕ್ರಮ ಕೈಗೊಳ್ಳದೆ ಕಂಪೆನಿಗಳ ಸಹಕಾರಕ್ಕೆ ನಿಂತಿದೆ. ಇಂಧನ ಕಂಪೆನಿಗಳ ಖಾಸಗೀಕರಣ, ಏಕಸ್ವಾಮ್ಯತೆಯಿಂದಾಗಿ ಮುಂದೆ ಏನೇನು ಅವಾಂತರ ಸೃಷ್ಟಿಯಾಗುತ್ತದೆಯೋ.! ಎಂದು ಅನುಮಾನ ವ್ಯಕ್ತಪಡಿಸಿದೆ.

thekashmirifiles-karnataka bjp vs congress tweet war saaksha tv

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಮರೆವಿನ ಕಾಯಿಲೆ ಇದೆಯೋ ಅಥವಾ ಜನರನ್ನು ತಪ್ಪು ದಾರಿಗೆ ಎಳೆಯುವ ಜಾಣ ಮರೆವೋ?  ನಮ್ಮ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್‌ ಮೇಲಿನ ಬೆಲೆಯನ್ನು ಇಳಿಸಿದ್ದು ಇಷ್ಟು ಬೇಗ ಮರೆತು ಹೋಯಿತೇ? ಸುಳ್ಳೇ ಕಾಂಗ್ರೆಸ್‌ ಪಕ್ಷದ ಮನೆ ದೇವರು ಎನ್ನುವುದಕ್ಕೆ ಇದಕ್ಕಿಂತ ಬೇರೆ ದೃಷ್ಟಾಂತ ಬೇಕೆ! ಎಂದು ಪ್ರಶ್ನಿಸಿದೆ.

ರಾಜ್ಯ ಸರ್ಕಾರ #TheKashmiriFiles ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿರುವುದಕ್ಕೆ #ಹಿಂದೂವಿರೋಧಿಕಾಂಗ್ರೆಸ್ ಅಧಿಕೃತವಾಗಿ ವಿರೋಧಿಸಿದೆ.  ಇದರ್ಥ ಕಾಶ್ಮೀರದಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡವನ್ನು ಕಾಂಗ್ರೆಸ್ ಬೆಂಬಲಿಸಿದಂತಲ್ಲವೇ?  ಅಸಂಖ್ಯಾತ ಹಿಂದೂಗಳ ಬದುಕು ಕಸಿದುಕೊಂಡ ಕಾಂಗ್ರೆಸ್‌ ಪಕ್ಷಕ್ಕೆ ಬದುಕಿನ ಪಾಠ ಮಾಡಲು ನೈತಿಕತೆ ಇದೆಯೇ ಎಂದು ಕುಟುಕಿದೆ. thekashmirifiles-karnataka bjp vs congress tweet war

Tags: #Saaksha TVBJPCongressTheKashmiriFiles
ShareTweetSendShare
Join us on:

Related Posts

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂ ಫಲಿತಾಂಶ; ಝಡ್ ಪಿಎಂಗೆ ಆರಂಭಿಕ ಮುನ್ನಡೆ

by Honnappa Lakkammanavar
December 4, 2023
0

ಮಿಜೋರಾಂ(Mizoram) ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಿಜೋಯರಾಂನಲ್ಲಿ ನ. 7ರಂದು ಚುನಾವಣೆ ನಡೆದಿತ್ತು. ಮೊದಲ ಹಂತದಲ್ಲಿಯೇ 40...

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

by Honnappa Lakkammanavar
December 3, 2023
0

ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ....

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

by Honnappa Lakkammanavar
December 3, 2023
0

ದೇಶದಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮೂರು ರಾಜ್ಯಗಳನ್ನು ಬಿಜೆಪಿ ಗೆದ್ದಿದೆ. ಛತ್ತೀಸ್​ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಚಿವೆ ಸ್ಮೃತಿ...

ಕೊಲ್ಲಾಪುರದಲ್ಲಿ ಎಮ್ಮೆ ಕಾಯುವ ಹುಡುಗಿಗೆ ಲೀಡ್

ಕೊಲ್ಲಾಪುರದಲ್ಲಿ ಎಮ್ಮೆ ಕಾಯುವ ಹುಡುಗಿಗೆ ಲೀಡ್

by Honnappa Lakkammanavar
December 3, 2023
0

ಹೈದರಾಬಾದ್: ಚುನಾವಣೆಯಲ್ಲಿ ಮತದಾರ ಯಾರತ್ತ, ಯಾವ ಸಮಯದಲ್ಲಿ ಯಾರಿಗೆ ಜೈ ಎನ್ನುತ್ತಾರೆ ಎಂಬುವುದೇ ತಿಳಿಯುವುದಿಲ್ಲ. ಈಗ ಘಟನುಘಟಿಗಳ ಎದುರು ಎಮ್ಮೆ ಕಾಯುವ ಹುಡುಗಿ ಲೀಡ್ ನಲ್ಲಿದ್ದಾರೆ. ಇದು...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಳ್ಳತನಕ್ಕೆ ಬಂದು ಊಟವನ್ನೂ ಮಾಡಿ ಹೋದ ಖದೀಮರು!

ಕಳ್ಳತನಕ್ಕೆ ಬಂದು ಊಟವನ್ನೂ ಮಾಡಿ ಹೋದ ಖದೀಮರು!

December 4, 2023
ಟ್ರಕ್ಕಿಂಗ್ ಗೆ ಹೋಗಿದ್ದವರು ನಾಪತ್ತೆ!

ಟ್ರಕ್ಕಿಂಗ್ ಗೆ ಹೋಗಿದ್ದವರು ನಾಪತ್ತೆ!

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram