ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನುಷ್ಯನಿಗೆ ಕೆಟ್ಟ ಸಮಯ ದಟ್ಟದಾರಿದ್ರ್ಯಾ ಶುರುವಾಗುವ ಮುಂಚೆ ಈ 7 ಸೂಚನೆಗಳು ಕಾಣಿಸುತ್ತದೆ.

admin by admin
May 30, 2021
in Astrology, Newsbeat, ಜ್ಯೋತಿಷ್ಯ
godess saakshatv
Share on FacebookShare on TwitterShare on WhatsappShare on Telegram

ಮನುಷ್ಯನಿಗೆ ಕೆಟ್ಟ ಸಮಯ ದಟ್ಟದಾರಿದ್ರ್ಯಾ ಶುರುವಾಗುವ ಮುಂಚೆ ಈ 7 ಸೂಚನೆಗಳು ಕಾಣಿಸುತ್ತದೆ.

ನೀವು ಅರಿಯದ ದೊಡ್ಡ ಸತ್ಯ ಇದು ನೋಡಿ  ಮನುಷ್ಯನಿಗೆ ಜೀವನದಲ್ಲಿ ಒಳಿತು ಹಾಗೂ ಕೆಡಕುಗಳು ಆಗುತ್ತವೆ ಎನ್ನುವುದಕ್ಕೆ ಮೊದಲು ಕೆಲವೊಂದು ಸೂಚನೆಗಳನ್ನು ಭಗವಂತ ನಿಡುತ್ತಾನೆ.  ಈ ಮಾಹಿತಿಯಲ್ಲಿ ಮನುಷ್ಯನಿಗೆ ಕೆಡುಕು ಉಂಟಾಗುವ ಮೊದಲು ಕೆಲವೊಂದು ಸೂಚನೆಗಳು ಕಂಡು ಬರುತ್ತವೆ ಎಂದು ತಿಳಿಯೋಣ.

Related posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

December 14, 2025
ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

December 14, 2025

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಸಾಮಾನ್ಯವಾಗಿ ಮನುಷ್ಯನ ಜೀವ ನದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸಮಯಗಳು ಬರುತ್ತವೆ ಯಾವುದೇ ಸಮಯ ಬಂದರೂ ಕೂಡ ಅದನ್ನು ಸಮಾನವಾಗಿ ಸ್ವೀಕರಿಸಬೇಕು ದೇವರನ್ನು ದೂಷಣೆ ಮಾಡಬಾರದು.

ಮನುಷ್ಯನ ಜೀವನ ದಲ್ಲಿ ಕೆಲವೊಂದು ವಸ್ತುಗಳು ಮೊದಲು ಆತನ ಜೀವನದಲ್ಲಿ ಎದುರಾಗುವ ಸಂಕಷ್ಟದ ಬಗ್ಗೆ ಮೊದಲೇ ಸೂಚನೆಯನ್ನು ನೀಡುತ್ತವೆ ಎಂದು ಶ್ರೀಕೃಷ್ಣಪರಮಾತ್ಮ ಹೇಳುತ್ತಾನೆ .

ಮೊದಲನೇದಾಗಿ ತುಳಸಿ ಸಸಿ ತುಳಸಿ ಗಿಡವನ್ನು ಬಹಳಷ್ಟು ಶ್ರದ್ಧೆ-ಭಕ್ತಿಯಿಂದ ಲಕ್ಷ್ಮಿ ಸ್ವರೂಪ ಎಂದು ಆರಾಧಿಸುತ್ತೇವೆ.

ತುಳಸಿ ಗಿಡ ವಾಸ್ತು ಶಾಸ್ತ್ರದ ಪ್ರಕಾರ ಮಹಾನ ಸಂವೇದನಶೀಲ ಸಸಿಆಗಿದೆ ಯಾವ ಮನೆಯಲ್ಲಿ ತುಳಸಿಗಿಡ ಹಚ್ಚಹಸುರಿನಿಂದ ತುಂಬಿರುತ್ತದೆ ಆ ಮನೆಯಲ್ಲಿ ಸುಖ ಸಂತೋಷ ತುಂಬಿರುತ್ತದೆ ಒಂದು ವೇಳೆ ಮನೆಯಲ್ಲಿ ತುಳಸಿ ಗಿಡ ಒಣಗಲು ಪ್ರಾರಂಭಿಸಿದರೆ ಅದು ಕುಟುಂಬದಲ್ಲಿ ಮುಂದೆ ಬರುವ ಕಷ್ಟದ ಬಗ್ಗೆ ಕೆಟ್ಟ ಘಟನೆಯ ಸಂಕೇತವನ್ನು ನೀಡುತ್ತದೆ.

ಮನೆಗೆ ಕಷ್ಟಗಳು ಬರುವ ಮೊದಲೇ ಗೋವುಗಳು ಆ ಮನೆಯ ಹತ್ತಿರ ಬರುವುದಿಲ್ಲ ಬೇರೆ ದಾರಿಯಲ್ಲಿ ಹಾದು ಹೋಗುತ್ತ ವೆ.

ಗೋವುಗಳಿಗೆ ಕಷ್ಟಗಳು ಬರುವುದು ಮೊದಲೇ ಗೊತ್ತಿರುತ್ತದೆ ಯಾವ ಮನೆಯಲ್ಲಿ ಪ್ರತಿದಿನ ಕಲಹಗಳು ಜಗಳಗಳು ಆಗುತ್ತಿರುತ್ತದೆ ಅಂತಹ ಮನೆಯಿಂದ ಗೋವು ರೊಟ್ಟಿ ಅಥವಾ ಆಹಾರ ಪದಾರ್ಥ ವನ್ನು ತಿನ್ನುವುದಿಲ್ಲ.

ಇದನ್ನು ಮನೆಗೆ ಆವರಿಸುವ ಕೆಟ್ಟ ಸಂಕೇತದ ಸೂಚನೆ ಎಂದು ತಿಳಿಯಲಾಗುತ್ತದೆ.

ಕಸಗುಡಿಸುವ ಪೊರಕೆ ಪದೇಪದೇ ಹಾಳಾಗುತ್ತಿದ್ದರೆ ತುಂಡರಿಸುತ್ತಿದ್ದರೆ. ಅಶುಭದ ಸೂಚನೆ ನೀಡುತ್ತದೆ ನಕಾರಾತ್ಮಕ ಶಕ್ತಿ ಮನೆಯನ್ನು ಆವರಿಸುತ್ತದೆ ದರಿದ್ರ ಮನೆಗೆ ಬರುತ್ತದೆ ವಾಸ್ತು ಪ್ರಕಾರ ಹಾಲು ಮತ್ತು ಬೆಣ್ಣೆಯ ಬಟ್ಟಲು ಕೈಯಿಂದ ಜಾರಿ ಬೀಳುವುದು ಅಶುಭ ಎಂದು ಹೇಳಲಾಗುತ್ತದೆ.

ಇದು ಮುಂದೆ ಮನೆಗೆ ಎದುರಾಗುವ ಸಂಕಷ್ಟದ ಸೂಚನೆ ನೀಡುತ್ತದೆ ಹಾಗೂ ಪಕ್ಷಿಗಳು ಮನೆಯಲ್ಲಿ ಬಂದು ಆಕಸ್ಮಿಕವಾಗಿ ಸತ್ತು ಹೋದರೆ ಅದು ಅಶುಭ ಸಂಕೇತ ಆಗಿರುತ್ತದೆ ಹಾಗೂ ಭಗವಂತನ ಪೂಜೆ ಮಾಡುವಾಗ ಪೂಜಾ ಸಾಮಗ್ರಿಯ ತಟ್ಟೆ ಕೈಯಿಂದ ಬಿದ್ದರೆ ಆಶುಭದ ಸೂಚನೆಯಾಗಿರುತ್ತದೆ .

Saakshatv astrology tulasi leafಇದು ಮನೆಗೆ ಮುಂದೆ ಬರುವ ಕೆಟ್ಟ ಘಟನೆ ಸೂಚನೆಯನ್ನು ಮೊದ ಲೇ ತಿಳಿಸುತ್ತದೆ ಇನ್ನು ಮನೆಯಲ್ಲಿರುವ ಸದಸ್ಯರ ಮಧ್ಯೆ ವಿನಾಕಾರಣ ಕಲಹಗಳು ಜಗಳಗಳು ಆಗುತ್ತಿದ್ದರೆ ಮನೆಯಲ್ಲಿರುವ ಪುರುಷರು ಚಿಕ್ಕ ಚಿಕ್ಕ ವಿಷಯಗಳಿಗೆ ಕೋಪಿಕೊಳ್ಳುತ್ತಿದ್ದರೆ ಇದು ಮುಂದೆ ನಿಮ್ಮ ಜೀವನ ದಲ್ಲಿ ಎದುರಾಗುವ ಕಷ್ಟದ ಸಂಕೇತವಾಗಿ ರುತ್ತದೆ.

ಆ ಸಮಯದಲ್ಲಿ ತುಂಬಾ ತಾಳ್ಮೆಯಿಂದಇರುವುದು ಒಳ್ಳೆಯದು ಆಗ ಶಿವನ ಧ್ಯಾನವನ್ನು ಮಾಡಬೇಕು . ಪ್ರತಿನಿತ್ಯ ಹನುಮಾನ್ ಚಾಲೀಸ್ ಪಠಣೆ ಮಾಡುವುದ ರಿಂದ ನಿಮಗೆ ಬರುವ ಸಂಕಷ್ಟಗಳು ದೂರವಾಗುತ್ತದೆ ಇನ್ನು ಮದುವೆ ಯಾದ ಸ್ತ್ರೀಯರು ಹಣೆಗೆ ಕುಂಕುಮ ಹಚ್ಚಿಕೊಳ್ಳುವಾಗ ಕೈಯಿಂದ ಕುಂಕುಮದ ಭರಣಿ ಬಿದ್ದರೆ ಅವರ ಗಂಡನಿಗೆ ಸಂಭವಿಸುವ ಆಪತ್ತಿನ ಸೂಚನೆಯಾಗಿರುತ್ತದೆ .

ಹಾಗೂ ಮನೆಯಲ್ಲಿ ಗಾಜುಗಳು ಒಡೆಯುವುದು ಅಶುಭದ ಸಂಕೇತ ಆಗಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ರೋಗಗಳಿಗೆ ಆಮಂತ್ರಣವನ್ನು ನೀಡುವುದರ ಸಂಕೇತವಾಗಿರುತ್ತದೆ ಆರೋಗ್ಯದ ಕಡೆಗೆ ಹೆಚ್ಚು ಗಮನವನ್ನು ಹರಿಸುವುದು ಒಳ್ಳೆಯದು.

ಈ ಕೆಲವು ಸೂಚನೆಗಳು ಮೊದಲೇ ಕಂಡುಬಂದರೆ ಮುಂದೆ ಜೀವನದಲ್ಲಿ ಕಷ್ಟಗಳು ಎದುರಾಗುತ್ತವೆ ಎನ್ನುವುದರ ಸೂಚನೆಯನ್ನು ನೀಡುತ್ತವೆ ಸ್ವಲ್ಪ ಎಚ್ಚರಿಕೆ ಯಿಂದ ಇರುವುದು ಒಳ್ಳೆಯದು ಧನ್ಯವಾದಗಳು .

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ್ ತಾಂತ್ರಿಕ್ 8548998564
ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ್ ತಾಂತ್ರಿಕ್ 8548998564

Tags: #astrologybadtimesbengaluruindicationsinstructionskateelmangaluru
ShareTweetSendShare
Join us on:

Related Posts

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

ರಾಜ್ಯ ರಾಜಕಾರಣದ ಭೀಷ್ಮ, ಶಿಕ್ಷಣ ಪ್ರೇಮಿ ಶಾಮನೂರು ಶಿವಶಂಕರಪ್ಪ ಅಸ್ತಂಗತ; ದಾವಣಗೆರೆಯ ದೈತ್ಯ ಶಕ್ತಿ ಇನ್ನಿಲ್ಲ

by Shwetha
December 14, 2025
0

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಜಾತಶತ್ರು ಎಂದೇ ಕೀರ್ತಿ ಗಳಿಸಿದ್ದ, ರಾಜ್ಯದ ಹಿರಿಯ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಶಾಮನೂರು ಶಿವಶಂಕರಪ್ಪ ಅವರು ಇಂದು...

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

ICC ಮ್ಯಾಚ್ ಆಡ್ತಿವಿ.. ಬಟ್ ನೋ ಹ್ಯಾಂಡ್‍ಶೇಕ್..!

by admin
December 14, 2025
0

2025 ಭಾರತ - ಪಾಕ್ ನಡುವಿನ ಪುರುಷರ t-20 ಏಷ್ಯಾಕಪ್ ಕ್ರಿಕೆಟ್ ಟೂರ್ನಿ - ನೋ ಹ್ಯಾಂಡ್ ಶೇಕ್..! 2025 ಭಾರತ - ಪಾಕ್ ನಡುವಿನ ಮಹಿಳಾ...

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಹನುಮಂತನಿಗೆ ಇಷ್ಟವಾದ 3 ರಾಶಿಗಳು ಯಾವುವು ಗೊತ್ತಾ? ಪ್ರತಿದಿನ ಈ ರೀತಿ ಹನುಮಾನ್ ನಮಸ್ಕರಿಸಿದರೆ ನೀವು ಯಾವಾಗಲೂ ಯಾವುದೇ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

by admin
December 14, 2025
0

ಹನುಮಂತನ ನೆಚ್ಚಿನ 3 ರಾಶಿಚಕ್ರ ಚಿಹ್ನೆಗಳು ಹನುಮಂತ ಎಂದಾಗ ರಾಮಾಯಣ ನೆನಪಾಗುತ್ತದೆ. ಹನುಮಂತನು ರಾಮನಿಗೆ ಯುದ್ಧವನ್ನು ಗೆಲ್ಲಲು ಸಹಾಯ ಮಾಡಿದನು. ಆ ಈಶ್ವರನ ನ ಅಂಶವೇ ಈ...

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram