ADVERTISEMENT
Monday, February 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು,  ಬ್ಯಾಂಕ್ ವ್ಯವಸ್ಥೆ, LPG ಯಲ್ಲಿ ಬದಲಾವಣೆ…

Naveen Kumar B C by Naveen Kumar B C
July 27, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು,  ಬ್ಯಾಂಕ್ ವ್ಯವಸ್ಥೆ, LPG ಯಲ್ಲಿ ಬದಲಾವಣೆ…

ಆಗಸ್ಟ್ 1 ರಿಂದ ಬದಲಾವಣೆಗಳು : ಜುಲೈ ತಿಂಗಳು ಬಹುತೇಕ ಅಂತ್ಯಗೊಳ್ಳುತ್ತಿದ್ದು, ಆಗಸ್ಟ್ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ.  ಪ್ರತಿ ತಿಂಗಳಂತೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಕೆಲ ಬದಲಾವಣೆಗಳು ಆಗಸ್ಟ್ 1 ರಿಂದ ಜಾರಿಗೆ ಬರಲಿವೆ. ಗ್ಯಾಸ್ ಬೆಲೆಯ ಹೊರತಾಗಿ  ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕೆಲವು ನವೀಕರಣಗಳನ್ನ ತಿಳಿದುಕೊಳ್ಳಿ..

Related posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

February 9, 2026
ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

February 9, 2026

ಬ್ಯಾಂಕ್ ಆಫ್ ಬರೋಡಾ ಚೆಕ್ ಪಾವತಿ ವ್ಯವಸ್ಥೆ

ನೀವು ಬ್ಯಾಂಕ್ ಆಫ್ ಬರೋಡಾ  ಗ್ರಾಹಕರಾಗಿದ್ದರೆ.  ಈ ಸುದ್ದಿ ನಿಮ್ಮ ಉಪಯೋಗಕ್ಕೆ ಬರುತ್ತದೆ. ಆಗಸ್ಟ್ 1 ರಿಂದ, ಬ್ಯಾಂಕ್ ಆಫ್ ಬರೋಡಾ (BOB) ನಲ್ಲಿ ಚೆಕ್ ಮೂಲಕ ಪಾವತಿ ಮಾಡುವ ನಿಯಮಗಳು ಬದಲಾಗಲಿವೆ. ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ, ಬ್ಯಾಂಕ್ ಆಫ್ ಬರೋಡಾ ಗ್ರಾಹಕರಿಗೆ ಆಗಸ್ಟ್ 1 ರಿಂದ 5 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಚೆಕ್‌ಗಳಿಗೆ ಧನಾತ್ಮಕ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದೆ. ಇದರ ಅಡಿಯಲ್ಲಿ, ಬ್ಯಾಂಕ್ ಎಸ್‌ಎಂಎಸ್, ನೆಟ್ ಬ್ಯಾಂಕಿಂಗ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಚೆಕ್‌ಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಾಗುತ್ತದೆ.

LPG  ಸಿಲಿಂಡರ್ ಬೆಲೆಗಳು

ಪ್ರತಿ ತಿಂಗಳ 1 ನೇ ತಾರೀಖಿನಂತೆಯೇ ಈ ಬಾರಿಯೂ ಆಗಸ್ಟ್ 1 ರಿಂದ ಗ್ಯಾಸ್ ಸಿಲಿಂಡರ್ ದರದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕಂಪನಿಗಳು ಈ ಬಾರಿ ಗೃಹೋಪಯೋಗಿ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಬದಲಾಯಿಸಬಹುದು. ಈ ಬಾರಿ ಸಿಲಿಂಡರ್ ದರ 20 ರಿಂದ 30 ರೂಪಾಯಿ ಬದಲಾಗಬಹುದು ಎನ್ನುತ್ತವೆ ಮೂಲಗಳು.  ಕಳೆದ ಬಾರಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ  ಕಡಿಮೆ ಮಾಡಲಾಗಿತ್ತು. ಆದರೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ನ್ನು 50 ರೂ.ಹೆಚ್ಚಿಸಲಾಗಿತ್ತು.

ಆಗಸ್ಟ್‌ನಲ್ಲಿ 18 ದಿನಗಳ ಕಾಲ ಬ್ಯಾಂಕ್‌ಗಳಿಗೆ ರಜೆ

ಈ ಬಾರಿ ಮೊಹರಂ, ರಕ್ಷಾ ಬಂಧನ, ಸ್ವಾತಂತ್ರ್ಯ ದಿನಾಚರಣೆ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿಯಂತಹ ಹಲವು ಹಬ್ಬಗಳು ಆಗಸ್ಟ್‌ನಲ್ಲಿ  ಬಂದಿವೆ  ಇದರಿಂದಾಗಿ ಈ ಬಾರಿ ವಿವಿಧ ರಾಜ್ಯಗಳು ಸೇರಿದಂತೆ ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಪಟ್ಟಿಯಲ್ಲಿ ಆಗಸ್ಟ್‌ನಲ್ಲಿ ಹಲವಾರು ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ ಎಂದು ಪ್ರಕಟಿಸಿದೆ. ಈ ತಿಂಗಳು ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ನಾಲ್ಕು ಭಾನುವಾರಗಳಂದು ಒಟ್ಟು 18 ದಿನಗಳ ಕಾಲ ಬ್ಯಾಂಕ್‌ಗಳು  ರಜೆ ಇರಲಿವೆ.

Tags: August 1banking systemLPG
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

ಜೆಮಿಮಾಗೆ ಜೀಸಸ್ ನೆರವಾಗಲಿಲ್ಲ ಸ್ಮೃತಿಯನ್ನು ತಿಮ್ಮಪ್ಪ ಕೈಬಿಡಲಿಲ್ಲ: ವಿಕೃತ ಟ್ರೋಲ್ ಗೆ ಪ್ರಕಾಶ್ ರಾಜ್ ಗರಂ

by Shwetha
February 9, 2026
0

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೋಮು ಭಾವನೆಯ ಪೋಸ್ಟ್ ಒಂದರ ವಿರುದ್ಧ ಬಹುಭಾಷಾ ನಟ ಪ್ರಕಾಶ್...

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮೆಟ್ರೋ ವಿಸ್ತರಣೆಗೆ ಮೋದಿ ಕಾರಣ, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯೇ? ಬಿಜೆಪಿ ದ್ವಂದ್ವ ನೀತಿಯ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
February 9, 2026
0

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆಯೇ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದತ್ತ ಬೆರಳು...

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

ಸಿದ್ದರಾಮಯ್ಯ ಸುಳ್ಳಿನ ಸರದಾರ, ರೈಲ್ವೆ ಯೋಜನೆಗೆ ಸಹಕರಿಸದಿದ್ದರೆ ಕಾನೂನು ಕ್ರಮ: ಕೇಂದ್ರ ಸಚಿವ ವಿ ಸೋಮಣ್ಣ ಎಚ್ಚರಿಕೆ

by Shwetha
February 9, 2026
0

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸಿದ್ದು, ಸ್ವತಃ ಮುಖ್ಯಮಂತ್ರಿಗಳೇ ಸುಳ್ಳು ಹೇಳುವುದನ್ನೇ ತಮ್ಮ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram