ಐಟಿ ಹಬ್ ಬೆಂಗಳೂರಿನಲ್ಲೊಂದು ಐತಿಹಾಸಿಕ ದೇವಸ್ಥಾನವಿದೆ. ದಿನದ 24 ಗಂಟೆಗಳ ಕಾಲ ಸದ್ದು ಗದ್ದಲದ ನಡುವೆ ಕಳೆದು ಹೋಗಿರುವ ಮಂದಿಗೆ ಪುರಾಣ ಪ್ರಸಿದ್ಧವಾದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟವರು ಬೇರೊಂದು ಲೋಕಕ್ಕೆ ಹೋದ ಅನುಭವವನ್ನು ಪಡೆಯುತ್ತಾರೆ. ಅಲ್ಲದೆ ಈ ದೇವಸ್ಥಾನದಲ್ಲಿ ಬಹಳ ವಿಶೇಷಗಳಿವೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಬೆಂಗಳೂರಿನಲ್ಲಿ ತೀರ್ಥ ಸ್ಥಾನ ಮಾಡಿಸುವ ಏಕೈಕ ದೇವಸ್ಥಾನ ಇದಾಗಿದ್ದು ಈ ದೇವಸ್ಥಾನದಲ್ಲಿ ಮನುಷ್ಯನ ಸರ್ವೇ ಸಾಮಾನ್ಯ ಸಮಸ್ಯೆಗಳಾದ ವಿವಾಹ ವಿಳಂಬ, ಸಂತಾನ ವಿಳಂಬ, ವ್ಯಾಪಾರ ವ್ಯವಹಾರದಲ್ಲಿ ತೊಂದರೆಗಳು ಇನ್ನು ಮುಂತಾದ ಎಲ್ಲಾ ರೀತಿಯ ಸಮಸ್ಯೆಗಳಿಗೂ ಸರ್ವ ಅನಿಷ್ಠಗಳಿಗೂ ಪರಿಹಾರ ಪೂಜೆಗಳು ಇವೆ ಮತ್ತು ಇಲ್ಲಿ ಹೇಳುವಂತಹ ನಾಡಿ ಭವಿಷ್ಯ ಬಹಳ ವಿಶೇಷವಾಗಿದ್ದು.
ಇದನ್ನು ಕೇಳಿ ಪರಿಹಾರ ಮಾಡಿಕೊಂಡ ಎಲ್ಲರೂ ಕೂಡ ಅವರ ಇಷ್ಟಾರ್ಥಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಅನೇಕ ಉದಾಹರಣೆಗಳು ಇವೆ. ಯಲಹಂಕ ಬಳಿ ಇರುವ ಅಟ್ಟೂರಿನ ಶ್ರೀ ಕಾಶಿ ವಿಶ್ವನಾಥ ಸ್ವಾಮಿ ಸನ್ನಿಧಿ ಇದಾಗಿದ್ದು ಇಲ್ಲಿರುವ ಶಿವಲಿಂಗ ದ್ವಾಪರ ಯುಗದಲ್ಲಿ ಪ್ರತಿಷ್ಠಾಪನೆಯಾಗಿತ್ತು ಎಂದು ಪುರಾಣ ಮೂಲಗಳು ತಿಳಿಸುತ್ತವೆ.
ಮೂರು ಬಾರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮಾಡಲಾಗಿದ್ದು ಚೋಳರ ಕಾಲದಲ್ಲಿ ರಾಜ ರಾಜ ಚೋಳ, ರಾಜೇಂದ್ರ ಚೋಳ, ಕರಿಕಾಳ ಚೋಳರು ಒಮ್ಮೆ ನಂತರ ನಾಡಪ್ರಭು ಕೆಂಪೇಗೌಡ ಅವರು ಯಲಹಂಕದ ಆಡಳಿತ ವಹಿಸಿಕೊಂಡಿದ್ದ ಸಮಯದಲ್ಲಿ ಮತ್ತೊಮ್ಮೆ ಇತ್ತೀಚೆಗೆ ಊರಿನ ಗ್ರಾಮಸ್ಥರಲ್ಲಿ ಸೇರಿ ಶಿಥಿಲಾವಸ್ಥೆಗೆ ಸೇರಿದ್ದ ದೇವಸ್ಥಾನಕ್ಕೆ ಮರು ಜೀವ ತುಂಬಿದ್ದಾರೆ.
ಇಂದು ಈ ದೇವಸ್ಥಾನದ ಖ್ಯಾತಿ ಎಷ್ಟು ಬೆಳಗಿದೆ ಎಂದರೆ ಬೆಂಗಳೂರಿಗರು ಮಾತ್ರವಲ್ಲದೆ ನಾಡಿನ ಮೂಲೆ ಮೂಲೆಗಳಿಂದ ದೇವಸ್ಥಾನಕ್ಕೆ ಭಕ್ತಾದಿಗಳು ಬರುತ್ತಿದ್ದಾರೆ. ವಿವಾಹ ಕಾರ್ಯ ಕೂಡಿ ಬರದೆ ಇದ್ದವರಿಗೆ ಇಲ್ಲಿ ಅರ್ಧನಾರೀಶ್ವರ ಅಭಿಷೇಕ ಮಾಡಿ ಕಂಕಣ ಕಟ್ಟಲಾಗುತ್ತದೆ. ಈ ರೀತಿ ಮಾಡಿಸಿಕೊಂಡು ಹೋದ ಕೆಲವೇ ದಿನಗಳಲ್ಲಿ ಲಗ್ನ ಕೂಡಿಬಂದಿರುವ ಉದಾಹರಣೆಗಳು ನೂರಾರಿದೆ.
ಅದೇ ರೀತಿ ಮಕ್ಕಳಾಗದೆ ಇದ್ದವರಿಗೆ ಅನ್ನದಾನದ ವಿಶೇಷ ಪೂಜೆ ಹೇಳಲಾಗುತ್ತದೆ. ಇದಿಷ್ಟೇ ಅಲ್ಲದೆ ಅನಾರೋಗ್ಯ ಹಣ ಆಸ್ತಿ ಸಮಸ್ಯೆ ಉದ್ಯೋಗದಲ್ಲಿ ತೊಂದರೆ ಮಾನಸಿಕ ಕಾಯಿಲೆಗಳು ಇನ್ನಿತರ ಯಾವುದೇ ಸಮಸ್ಯೆ ಇದ್ದರೂ ಕೂಡ ಈ ದೇವಸ್ಥಾನಕ್ಕೆ 9 ಸೋಮವಾರದಂದು ಅಥವಾ 5 ತ್ರಯೋದಶಿಗಳಂದು ಪ್ರದೋಷ ಸಮಯದಲ್ಲಿ ಬಂದು ತೀರ್ಥ ಸ್ನಾನ ಮಾಡಿ ದೇವಸ್ಥಾನದ ಸುತ್ತ 21 ಪ್ರದರ್ಶನ ಹಾಕಿ ತಮ್ಮ ಕೈಲಾದ ಹರಕೆ ಕಟ್ಟಿಕೊಂಡು ಹೋದರೆ ಆ ಕಾರ್ಯ ನೂರಕ್ಕೆ ನೂರರಷ್ಟು ಜರಗುತ್ತದೆ ಎನ್ನುವುದು ಇಲ್ಲಿಗೆ ನಡೆದುಕೊಳ್ಳುವ ಭಕ್ತಾದಿಗಳ ನಂಬಿಕೆ.
ಇಲ್ಲಿನ ಮತ್ತೊಂದು ವಿಶೇಷ ಸಂಗತಿಯೇನೆಂದರೆ, ನಾಡಿಯನ್ನು ನೋಡಿ ಇಲ್ಲಿ ಶಾಸ್ತ್ರ ಹೇಳಲಾಗುತ್ತದೆ. ಪ್ರತಿ ಮಂಗಳವಾರ, ಶುಕ್ರವಾರ ಹಾಗೂ ಭಾನುವಾರದಂದು ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.00 ರವರೆಗೆ ಈ ದೇವಸ್ಥಾನದ ಆವರಣದಲ್ಲಿ ಪಾರಂಪರಗತವಾಗಿ ನಡೆಸಿಕೊಂಡು ಬಂದಿರುವ ಪುರೋಹಿತರ ಕುಟುಂಬದವರು ನಾಡಿ ನೋಡಿ ಶಾಸ್ತ್ರ ಹೇಳುತ್ತಾರೆ ತಮಗೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ಇಲ್ಲಿ ಮುಕ್ತವಾಗಿ ಹೇಳಿಕೊಳ್ಳಬಹುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಆ ಕಾರ್ಯ ಆಗುತ್ತಿದೋ ಇಲ್ಲವೋ ಅಥವಾ ಏನು ವಿಜ್ಞಗಳಿವೆ ಏನನ್ನು ಮಾಡಿದರೆ ಆ ಕಾರ್ಯ ಈಡೇರುತ್ತದೆ ಅಥವಾ ಪ್ರಯತ್ನ ಪಡಬೇಕೋ ಬೇಡವೋ ಎನ್ನುವುದನ್ನು ನಾಡಿ ಪರೀಕ್ಷಿಸಿಯೇ ಹೇಳಲಾಗುತ್ತದೆ. ಈ ದೇವಸ್ಥಾನದ ಕುರಿತು ಇನ್ನಷ್ಟು ರೋಚಕ ವಿಷಯಗಳನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ತಿಯಾಗಿ ನೋಡಿ ಮತ್ತು ತಪ್ಪದೆ ಒಮ್ಮೆಯಾದರೂ ಈ ದೇವಸ್ಥಾನಕ್ಕೆ ಭೇಟಿಕೊಟ್ಟು ಶ್ರೀ ಕಾಶಿ ವಿಶ್ವನಾಥನ ದರ್ಶನ ಪಡೆದ ಪಾವನರಾಗಿ.