ಈ ಮಂತ್ರ ಜಪಿಸಿದರೆ ದೌರ್ಭಾಗ್ಯ ದೂರವಾಗಿ ಸೌಭಾಗ್ಯ ಪ್ರಾಪ್ತಿಯಾಗುತ್ತದೆ..ಯಾವಾಗ ಜೀವನದಲ್ಲಿ ಸಮಸ್ಯೆಗಳು ಪ್ರಾರಂಭವಾಗುತ್ತದೆಯೋ ಆಗ ತೊಂದರೆಗಳು ಬರಲು ಶುರುವಾಗುತ್ತದೆ. ಈ ರೀತಿಯ ಸಂಕಷ್ಟ ಎದುರಾದಾಗ ಮೊದಲಿಗೆ ಹಣದ ಕೊರತೆ ಉಂಟಾಗುತ್ತದೆ ಇದರಿಂದ ಜೀವನದಲ್ಲಿ ಸಾಕಷ್ಟು ಏರುಪೇರಾಗಲು ಶುರುವಾಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕೊಳ್ಳೇಗಾಲದ ಪುರಾತನಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತುಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564
ಯಾವಾಗ ವ್ಯಕ್ತಿಗೆ ದೌರ್ಭಾಗ್ಯ ಎಂಬುದು ಶುರುವಾಗುತ್ತದೆಯೋ ಆಗ ಎಷ್ಟೇ ದುಡಿದರೂ ಹಣವೂ ಕೈಯಲ್ಲಿ ನಿಲ್ಲುವುದಿಲ್ಲ. ಒಂದು ವೇಳೆ ನೀವು ಕೂಡ ಈ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ ನಾವು ಹೇಳುವ ಸುಲಭ ಪರಿಹಾರವನ್ನು ಮಾಡಿಕೊಂಡರೆ ನಿಮ್ಮ ಜೀವನದಲ್ಲಿ ಇರುವ ದೌರ್ಭಾಗ್ಯ ದೂರವಾಗಿ ಸುಖಕರವಾದ ಜೀವನವನ್ನು ನಡೆಸಬಹುದು.
ಸಾಮಾನ್ಯವಾಗಿ ಸುಸ್ತಾದಾಗ ಸ್ನಾನ ಮಾಡಲು ಹೋಗುತ್ತಾರೆ, ಹೀಗೆ ಸ್ನಾನ ಮಾಡಿದ ನಂತರ ಆಯಾಸವೂ ಕಮ್ಮಿಯಾಗುತ್ತದೆ.ಈ ರೀತಿ ಏಕೆ ಆಗುತ್ತದೆ ಎಂದರೆ ನೀರಿನಲ್ಲಿ ಒಂದು ಅದ್ಭುತವಾದ ಶಕ್ತಿ ಇರುತ್ತದೆ. ಆದ್ದರಿಂದ ತೀರ್ಥಸ್ನಾನವನ್ನು ಪವಿತ್ರ ಸ್ನಾನ ಎಂದು ಹೇಳಲಾಗುತ್ತದೆ. ಅದೇ ರೀತಿಯಲ್ಲಿ ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಪಾಪಗಳೆಲ್ಲವು ಪರಿಹಾರವಾಗುತ್ತದೆ ಎಂಬ ನಂಬಿಕೆಯೂ ಇದೆ.
ನಕಾರಾತ್ಮಕ ಹಾಗೂ ಕೆಟ್ಟ ದೃಷ್ಟಿಯ ಪರಿಣಾಮವಾಗಿ ವ್ಯಕ್ತಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾನೆ. ಆದ್ದರಿಂದ ಮುಂಜಾನೆ ಸ್ನಾನ ಮಾಡಲು ಹೊರಟಾಗ ಒಂದು ಚಮಚ ಉಪ್ಪನ್ನು ಕೈಯಲ್ಲಿ ಹಿಡಿದುಕೊಂಡು ಈ ಒಂದು ಮಂತ್ರವನ್ನು ಹೇಳಬೇಕು. ಈ ಮಂತ್ರವನ್ನು ಹೇಳಿದ ನಂತರ ಉಪ್ಪನ್ನು ಸ್ನಾನ ಮಾಡುವ ನೀರಿಗೆ ಹಾಕಬೇಕು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ
ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು
ಮಂತ್ರವನ್ನು ಉಚ್ಚರಣೆ ಮಾಡಿದಾಗ ನಂತರ ಈ ಒಂದು
ಓಂ ಮಣಿ ಪದ್ಮೆ ಓಂ ಪಟ್ ಈ ಮೇಲಿನ ಮಂತ್ರವನ್ನು 108 ಬಾರಿ ಹೇಳಬೇಕು. 108 ಬಾರಿ ಹೇಳಿದ ನಂತರ ಕೈಯಲ್ಲಿ ಹಿಡಿದುಕೊಂಡಿದ್ದ ಉಪ್ಪನ್ನು ಸ್ನಾನ ಮಾಡುವ ನೀರಿಗೆ ಹಾಕಿ ಸ್ನಾನವನ್ನು ಮಾಡಬೇಕು. ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿರುವ ದೌರ್ಭಾಗ್ಯ ದೂರವಾಗಿ ಸೌಭಾಗ್ಯ ಪ್ರಾಪ್ತಿಯಾಗುತ್ತದೆ ಮತ್ತು ಆರ್ಥಿಕ ಸಮಸ್ಯೆ, ಹಣದ ಸಮಸ್ಯೆ ಎಲ್ಲವೂ ದೂರವಾಗಿ ಸುಖಕರವಾದ ಜೀವನವನ್ನು ನಡೆಸಬಹುದು.