Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ಈ ವಾರ ಕಾಣಿಸಿಕೊಳ್ಳಲಿರುವ ಡಿಕೆಶಿ

Honnappa Lakkammanavar by Honnappa Lakkammanavar
May 31, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ ಡಿಕೆಶಿ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಭರ್ಜರಿ ರಾಜಕೀಯ ಜೀವನ ಅನುಭವಿಸುತ್ತಿರುವ ಹಾಗೂ ಅನುಭವಿಸಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ. ಹಿಂದಿನ ವೀಕೆಂಡ್ನಲ್ಲಿ ನಟ ಜೈಜಗದೀಶ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು ಅತಿಥಿಗಳಾಗಿ ಆಗಮಿಸಿದ್ದರು. ಆದರೆ, ಈ ವಾರ ಯಾರು ಎಂಬುವುದನ್ನು ಜೀ ಕನ್ನಡ ವಾಹಿನಿ ಬಹಿರಂಗಗೊಳಿಸಿಲ್ಲ. ಮಂಗಳವಾರದಂದು ಮುಂದಿನ ವೀಕೆಂಡ್ನ ಅತಿಥಿ ಯಾರೆಂಬ ಪ್ರೋಮೋ ಬಿಡುಗಡೆ ಮಾಡಲಾಗುತ್ತದೆ. ಆದರೆ ಈ ಬಾರಿ ಯಾವುದೇ ಪ್ರೋಮೋ ಆಗಲಿ, ಸುಳಿವು ಬಿಟ್ಟುಕೊಡುವ ಫೋಟೊಗಳನ್ನಾಗಲಿ ಜೀ ಕನ್ನಡ ಹಂಚಿಕೊಂಡಿಲ್ಲ.

Related posts

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

September 21, 2023

ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ಈ ಬಾರಿ ವೀಕೆಂಡ್ ವಿತ್ ರಮೇಶ್ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಎಪಿಸೋಡ್ನ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಇದೇ ವಾರಾಂತ್ಯಕ್ಕೆ ಎರಡು ದಿನಗಳ ಕಾಲ ಡಿ.ಕೆ.ಶಿವಕುಮಾರ್ ಎಪಿಸೋಡ್ ಪ್ರಸಾರವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ರಾಜಕೀಯ ನಾಯಕರು ಎಪಿಸೋಡ್ನಲ್ಲಿ ನೇರವಾಗಿ ಹಾಗೂ ವಿಡಿಯೋ ಮೂಲಕ ಭಾಗವಹಿಸಲಿದ್ದಾರೆ. ಬಾಲ್ಯ, ಅವರ ಕುಟುಂಬ, ಶಿಕ್ಷಣ, ಕಾಲೇಜು ದಿನಗಳು, ಹೋರಾಟ, ಕಾಂಗ್ರೆಸ್ ಪಕ್ಷ ಸೇರ್ಪಡೆ, ಮೊದಲ ಚುನಾವಣೆ ಸೋಲು, ದೇವೇಗೌಡರನ್ನು ಸೋಲಿಸಿದ್ದು, ದೊಡ್ಡ ರಾಜಕಾರಣಿಗಳ ಸಖ್ಯ, ರಾಜಕೀಯದ ಪಟ್ಟುಗಳು. ಸಿಬಿಐ, ಇಡಿ, ಐಟಿ ಪ್ರಕರಣಗಳು ಈ ಸಂದರ್ಭದಲ್ಲ ಚರ್ಚೆಯಾಗಿವೆ ಎನ್ನಲಾಗುತ್ತಿದೆ.

Tags: This week's guest of Weekend with Ramesh is DK!?
ShareTweetSendShare
Join us on:

Related Posts

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

by Honnappa Lakkammanavar
September 21, 2023
0

ಬೆಂಗಳೂರು: ಇಂದು ನಗರದ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿರು ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಲಾಗಿದೆ. ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಿ...

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

ರಾಜ್ಯದಲ್ಲಿ ಜಿಯೋ ಏರ್ಫೈಬರ್ ಚಾಲನೆ

by Honnappa Lakkammanavar
September 21, 2023
0

ರಿಲಾಯನ್ಸ್ ಜಿಯೋ (Reliance Jio) ಸಂಸ್ಥೆಯಿಂದ ಗಣೇಶ ಚತುರ್ಥಿ ದಿನದಂದು ಜಿಯೋ ಏರ್ಫೈಬರ್ (Jio AirFiber) ಸೇವೆ ಅನಾವರಣಗೊಳಿಸಿದೆ. ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಜಿಯೋ ತನ್ನ...

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

by Honnappa Lakkammanavar
September 21, 2023
0

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ವಿಶ್ಲೇಷಣಾತ್ಮಕ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ...

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

by Honnappa Lakkammanavar
September 20, 2023
0

ಪ್ರಸಕ್ತ ಸಾಲಿನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ವರ್ಗದ ಡಿಎಡ್ ಹಾಗೂ ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram