ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಏಪ್ರಿಲ್ 30ರಂದು ಈ ವರ್ಷದ ಮೊದಲ ಸೂರ್ಯ ಸೂರ್ಯ ಗ್ರಹಣ ಈ ರಾಶಿ ಮೇಲೆ ಅಧಿಕ ಪರಿಣಾಮ ಬೀರುತ್ತದೆ ಈ ಕಾರ್ಯವನ್ನು ಅಪ್ಪಿ ತಪ್ಪಿಯೂ ಮಾಡಬೇಡಿ..

Naveen Kumar B C by Naveen Kumar B C
April 23, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಏಪ್ರಿಲ್ 30ರಂದು ಈ ವರ್ಷದ ಮೊದಲ ಸೂರ್ಯ ಸೂರ್ಯ ಗ್ರಹಣ ಈ ರಾಶಿ ಮೇಲೆ ಅಧಿಕ ಪರಿಣಾಮ ಬೀರುತ್ತದೆ ಈ ಕಾರ್ಯವನ್ನು ಅಪ್ಪಿ ತಪ್ಪಿಯೂ ಮಾಡಬೇಡಿ..

ಈ ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30ರಂದು ಸಂಭವಿಸಲಿದೆ. ಅಂದಹಾಗೆ, ಈ ವರ್ಷ ಎರಡು ಸೂರ್ಯಗ್ರಹಣಗಳಿವೆ. ಮೊದಲ ಸೂರ್ಯಗ್ರಹಣವು 30 ಏಪ್ರಿಲ್ ರಂದು ಸಂಭವಿಸಲಿದ್ದ, ಸೂರ್ಯ ಗ್ರಹಣ ಭಾಗಶಃ ಕಾಣಲಿದೆ. ಸೂರ್ಯ ಗ್ರಹಣವು ಒಂದು ಪ್ರಮುಖ ಖಗೋಳ ಘಟನೆಯಾಗಿದೆ.

Related posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

June 13, 2026
Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

June 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸೂರ್ಯ ಗ್ರಹಣಕ್ಕೆ ಹಿಂದೂ ಧರ್ಮದಲ್ಲಿ  ಮಹತ್ವದ ಸ್ಥಾನವಿದೆ. ಗ್ರಹಣವನ್ನು ಹಿಂದೂ ಧರ್ಮದಲ್ಲಿ ಅಶುಭವೆಂದು ನಂಬಲಾಗಿದೆ. ಧರ್ಮದ ಪ್ರಕಾರ, ಸೂರ್ಯ ಗ್ರಹಣದ ವೇಳೆ ಅನೇಕ ಕೆಲಸ ಗಳನ್ನು ಮಾಡಬಾರದು. ಸೂರ್ಯಗ್ರಹಣದ ಸಂದರ್ಭದಲ್ಲಿ ಸೂತಕ ಕಾಲವನ್ನೂ ಹಿಂದೂ ಧರ್ಮದಲ್ಲಿ ಆಚರಿಲಾಗುತ್ತದೆ.

ಮೊದಲ ಸೂರ್ಯಗ್ರಹಣದ ಸಮಯ : ಈ ವರ್ಷದ ಸೂರ್ಯಗ್ರಹಣವು ಏಪ್ರಿಲ್ 30 ರ ಮಧ್ಯರಾತ್ರಿ 12 ಗಂಟೆ 15 ನಿಮಿಷದಿಂದ  ಪ್ರಾರಂಭವಾಗಲಿದೆ ಮತ್ತು ಮರುದಿನ ಬೆಳಿಗ್ಗೆ 4 ಗಂಟೆ 8 ನಿಮಿಷಕ್ಕೆ ಮುಕ್ತಾಯವಾಗಲಿದೆ. ಈ ಬಾರಿ ಸೂರ್ಯಗ್ರಹಣವು ಭಾಗಶಃವಾಗಿದ್ದರಿಂದ ಅದರ ಸೂತಕ ಅವಧಿಯು ಮಾನ್ಯವಾಗುವುದಿಲ್ಲ.

2022 ರಲ್ಲಿ ಎರಡು ಸೂರ್ಯಗ್ರಹಣ : ಮೊದಲೇ ಹೇಳಿದಂತೆ ಈ ವರ್ಷ ಎರಡು ಸೂರ್ಯ ಗ್ರಹಣ ಸಂಭವಿಸಲಿದೆ. ಮೊದಲ ಗ್ರಹಣ ಏಪ್ರಿಲ್ 30ರಂದು ಕಾಣಸಿಗಲಿದೆ. ಎರಡನೇ ಗ್ರಹಣವು  ಅಕ್ಟೋಬರ್ 25 ರಂದು ಸಂಭವಿಸಲಿದೆ. ಅಕ್ಟೋಬರ್ ನಲ್ಲಿ ಸಂಭವಿಸಲಿರುವ  ಸೂರ್ಯಗ್ರಹಣದ ಸಮಯ ಸಂಜೆ 4 ಗಂಟೆ 29 ನಿಮಿಷದಿಂದ ಶುರುವಾಗಲಿದ್ದು 5 ಗಂಟೆ 42 ರಂದು ಮುಗಿಯಲಿದೆ. ಈ ಸೂರ್ಯಗ್ರಹಣವು ಭಾರತ (India)ದ ಕೆಲವು ಸ್ಥಳಗಳಲ್ಲಿ ಸಹ ಗೋಚರಿಸಲಿದೆ.

ಮೊದಲ ಸೂರ್ಯ ಗ್ರಹಣ ಎಲ್ಲೆಲ್ಲಿ ಸಂಭವಿಸಲಿದೆ ? : ಈ ಬಾರಿ ಮೂರು ಗಂಟೆ 52 ನಿಮಿಷಗಳ ಕಾಲ ಸೂರ್ಯಗ್ರಹಣವಾಗಲಿದೆ. ಅಂಟಾರ್ಕ್ಟಿಕಾ, ಅಟ್ಲಾಂಟಿಕ್, ಪೆಸಿಫಿಕ್ ಮಹಾಸಾಗರ, ದಕ್ಷಿಣ ಅಮೆರಿಕಾ ಮತ್ತು ಪಶ್ಚಿಮ ದಕ್ಷಿಣ ಅಮೆರಿಕಾದಲ್ಲಿ ಗ್ರಹಣ ಗೋಚರಿಸಲಿದೆ.

ಸೂರ್ಯಗ್ರಹಣದ ಸಮಯದಲ್ಲಿ ಇವುಗಳನ್ನು ನೆನಪಿಡಿ : ಈ ವರ್ಷದ ಮೊದಲ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಿಲ್ಲ. ಹಾಗಾಗಿ ಸೂತಕದ ಸಮಯವಿಲ್ಲ. ಹಾಗಾಗಿ ಯಾವುದೇ ನಿಯಮಗಳು ಅನ್ವಯಿಸುವುದಿಲ್ಲ. ಆದ್ರೆ ಸಾಮಾನ್ಯವಾಗಿ ಗ್ರಹಣದ ಸೂತಕದ ವೇಳೆ ಕೆಲವು ಕೆಲಸಗಳನ್ನು ಅಪ್ಪಿತಪ್ಪಿಯೂ ಮಾಡಬಾರದು. ದೇವಾಲಯಗಳು ಈ ಸಮಯದಲ್ಲಿ ಮುಚ್ಚಿರುತ್ತವೆ. ಗ್ರಹಣ ಸಮಯದಲ್ಲಿ ಯಾವುದೇ ಶುಭ ಕಾರ್ಯವನ್ನು ಮಾಡಬಾರದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಗ್ರಹಣದ ಸಮಯದಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ ಜನರು ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು ಎನ್ನಲಾಗುತ್ತದೆ. ಇದಲ್ಲದೆ, ಗ್ರಹಣದ ಸಮಯದಲ್ಲಿ ಆಹಾರ ತಯಾರಿಸುವುದು ಹಾಗೂ ಆಹಾರ ತಿನ್ನುವುದನ್ನು ಮಾಡಬಾರದು. ತುಳಸಿ ಎಲೆಗಳನ್ನು ಆಹಾರ ಮತ್ತು ನೀರಿನಲ್ಲಿ ಹಾಕಿಡಬೇಕು. ಗ್ರಹಣ ಮುಗಿದ ನಂತ್ರ ನೀವು ಅದನ್ನು ಬಳಸಬಹುದು, ಗರ್ಭಿಣಿಯರು ಗ್ರಹಣದ ಸಮಯದಲ್ಲಿ ಮನೆಯಿಂದ ಹೊರಗೆ ಬರಬಾರದು. ಗ್ರಹಣ ಶುರುವಾಗುವ ಸಂದರ್ಭದಲ್ಲಿ ಸ್ನಾನ ಮಾಡಿ, ದೇವರ ಪ್ರಾರ್ಥನೆ ಮಾಡ್ಬೇಕು. ಗ್ರಹಣ ಮುಗಿದ ನಂತ್ರ ಮತ್ತೆ ಸ್ನಾನ ಮಾಡಬೇಕು ಎಂಬ ನಂಬಿಕೆಯಿದೆ.

ಗರ್ಭಿಣಿಯರು ಎಚ್ಚರಿಕೆವಹಿಸುವುದು ಅವಶ್ಯ

ಗರ್ಭಿಣಿಯರು ಮನೆಯಿಂದ ಹೊರಗೆ ಹೋಗಬಾರದು, ಏಕೆಂದರೆ ಗ್ರಹಣದ ಬೆಳಕು ಮಗುವಿನ ಆರೋಗ್ಯಕ್ಕೆ ಸರಿಯಲ್ಲ.

ಗರ್ಭಿಣಿಯರ ಜೊತೆಗೆ ಮಕ್ಕಳು ಸೇರಿದಂತೆ ಇತರೆ ಜನರು ಮನೆಯಿಂದ ಹೊರಬಾರಬಾರದು

ಈ ಅವಧಿಯಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರು ಯಾವುದೇ ರೀತಿಯ ಕೆಲಸ ಮಾಡಬಾರದು.

ಸೂತಕದ ಸಮಯದಲ್ಲಿಯೂ ಸ್ನಾನವನ್ನು ಮಾಡಬೇಕು. ಗ್ರಹಣ ಮುಗಿದ ಮೇಲೆ ಸ್ನಾನ ಮಾಡಿ ದೇವರಿಗೆ ನಮಿಸುವ ಪದ್ಧತಿ ಇದೆ.

ಸೂರ್ಯ ಗ್ರಹಣ ಸಂದರ್ಭದಲ್ಲಿ ಮಾಡಬೇಕಾದ ಮಾಡಬಾರದ ಕೆಲಸಗಳಿವು

ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ನೋಡಬೇಡಿ. ದೂರದರ್ಶಕ, ಬೈನಾಕ್ಯುಲರ್ ಅಥವಾ ಗ್ಲಾಸ್ಗಳ ಮೂಲಕ ಅದನ್ನು ವೀಕ್ಷಿಸಬೇಕು. ಏಕೆಂದರೆ ಇದು ಕಣ್ಣುಗಳಿಗೆ ಹಾನಿಯಾಗುತ್ತದೆ. ಬರಿಗಣ್ಣಿನಿಂದ ನೋಡಬೇಡಿ. ದೂರದರ್ಶಕ, ಬೈನಾಕ್ಯುಲರ್ ಅಥವಾ ಗ್ಲಾಸ್ಗಳ ಮೂಲಕ ಅದನ್ನು ವೀಕ್ಷಿಸಬೇಕು. ಏಕೆಂದರೆ ಇದು ಕಣ್ಣುಗಳಿಗೆ ಹಾನಿಯಾಗುತ್ತದೆ.

ಸೂರ್ಯಗ್ರಹಣದ ಸಮಯದಲ್ಲಿ ಊಟ ಮಾಡಬಾರದು. ಅಲ್ಲದೆ, ವಿದ್ಯಮಾನದ ನಂತರ ಹಳಸಿದ ಆಹಾರ ಮತ್ತು ಹಾಲನ್ನು ತಿನ್ನಬಾರದು ಎನ್ನುವ ಪ್ರತೀತಿ ಇದೆ. ಬೇರೆ ಆಯ್ಕೆಗಳಿಲ್ಲದಿದ್ದರೆ, ತುಳಸಿ ಎಲೆಗಳನ್ನು ಆಹಾರಗಳಲ್ಲಿ ವಿಶೇಷವಾಗಿ ಹಾಕಿ ಸೇವಿಸಬೇಕು

ಸೂರ್ಯಗ್ರಹಣದ ಸಮಯದಲ್ಲಿ, ಅದರ ಪರಿಣಾಮವನ್ನು ಕಡಿಮೆ ಮಾಡಲು ಭಗವಂತನ ನಾಮ ಜಪಿಸಬೇಕು.

ಸೂರ್ಯಗ್ರಹಣದ ಸಮಯದಲ್ಲಿ ಕೂದಲು ಅಥವಾ ಉಗುರುಗಳನ್ನು ಎಂದಿಗೂ ಕತ್ತರಿಸಬೇಡಿ. ಇದು ಅಶುಭವೆಂದು ಪರಿಗಣಿಸಲಾಗಿದೆ. ಅಲ್ಲದೆ, ಚಾಕುಗಳು, ಫೋರ್ಕ್ ಅಥವಾ ಯಾವುದೇ ಇತರ ಮೊನಚಾದ ಮತ್ತು ಚೂಪಾದ ಸಾಧನಗಳನ್ನು ಬಳಸಬಾರದು ಸೂರ್ಯಗ್ರಹಣದ ನಂತರ ಅನ್ನ, ವಸ್ತ್ರದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಈ ರಾಶಿ ಮೇಲೆ ಅಧಿಕ ಪರಿಣಾಮ

ಜ್ಯೋತಿಷಿಯ ಪ್ರಕಾರ, ಏಪ್ರಿಲ್ 30 ಶನಿವಾರದಂದು ವೃಷಭ ರಾಶಿಯಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಅಲ್ಲದೆ, ಕೃತಿಕಾ ನಕ್ಷತ್ರದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವೃಷಭ ರಾಶಿ ಮತ್ತು ಕೃತ್ತಿಕಾ ನಕ್ಷತ್ರದಲ್ಲಿ ಜನಿಸಿದವರು ಕೂಡ ಎಚ್ಚರಿಕೆ ವಹಿಸಬೇಕು. ಶಾಸ್ತ್ರಗಳ ಪ್ರಕಾರ, ಕೃತ್ತಿಕಾ ನಕ್ಷತ್ರದ ಅಧಿಪತಿ ಸೂರ್ಯ ದೇವರು. ಅಂತಹ ಪರಿಸ್ಥಿತಿಯಲ್ಲಿ, ಸೂರ್ಯನಿಗೆ ಸಂಬಂಧಿಸಿದ ರಾಶಿಚಕ್ರದ ಜನರು ಸಹ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸೂರ್ಯ ಗ್ರಹಣದ ಪರಿಣಾಮ ಒಂದು ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ, ವೃಷಭ ಮತ್ತು ಸಿಂಹ ರಾಶಿಯವರು ಜಾಗರೂಕರಾಗಿರಬೇಕು.

ಸೂರ್ಯ ಗ್ರಹಣ ಹೇಗೆ ಸಂಭವಿಸುತ್ತದೆ : ಭೂಮಿ ಹಾಗೂ ಸೂರ್ಯನ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಸೂರ್ಯನ ಕಿರಣಗಳು ಆಗ ಭೂಮಿಗೆ ತಲುಪುವುದಿಲ್ಲ. ಸೂರ್ಯಗ್ರಹಣ ಯಾವಾಗಲೂ ಅಮಾವಾಸ್ಯೆಯ ದಿನದಂದು ನಡೆಯುತ್ತದೆ. ಸೂರ್ಯನ ಕಿರಣಗಳು ಕಡಿಮೆ ಪ್ರಮಾಣದಲ್ಲಿ ಭೂಮಿಯನ್ನು ತಲುಪಿದಾಗ ಅದನ್ನು ಭಾಗಶಃ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯನ ಕಿರಣಗಳು ಭೂಮಿಯನ್ನು ತಲುಪದಿದ್ದರೆ ಅದನ್ನು ಸಂಪೂರ್ಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಸೂರ್ಯ ಗ್ರಹಣವನ್ನು ಎಂದೂ ಬರಿಗಣ್ಣಿನಿಂದ ನೋಡಬಾರದು. ಇದು ಕಣ್ಣಿಗೆ ಹಾನಿಯುಂಟು ಮಾಡುತ್ತದೆ. ಸೂರ್ಯಗ್ರಹಣವನ್ನು ವೀಕ್ಷಿಸಲು ಯಾವಾಗಲೂ ಕನ್ನಡಕ, ಬೈನಾಕ್ಯುಲರ್ ಅಥವಾ ಬಾಕ್ಸ್ ಪ್ರಾಜೆಕ್ಟ್ ಬಳಸಬೇಕು.

Tags: Solar eclipse
ShareTweetSendShare
Join us on:

Related Posts

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram