ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಏಪ್ರಿಲ್ 30ರಂದು ಈ ವರ್ಷದ ಮೊದಲ ಸೂರ್ಯ ಸೂರ್ಯ ಗ್ರಹಣ ಈ ರಾಶಿ ಮೇಲೆ ಅಧಿಕ ಪರಿಣಾಮ ಬೀರುತ್ತದೆ ಈ ಕಾರ್ಯವನ್ನು ಅಪ್ಪಿ ತಪ್ಪಿಯೂ ಮಾಡಬೇಡಿ..

Naveen Kumar B C by Naveen Kumar B C
April 23, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಏಪ್ರಿಲ್ 30ರಂದು ಈ ವರ್ಷದ ಮೊದಲ ಸೂರ್ಯ ಸೂರ್ಯ ಗ್ರಹಣ ಈ ರಾಶಿ ಮೇಲೆ ಅಧಿಕ ಪರಿಣಾಮ ಬೀರುತ್ತದೆ ಈ ಕಾರ್ಯವನ್ನು ಅಪ್ಪಿ ತಪ್ಪಿಯೂ ಮಾಡಬೇಡಿ..

ಈ ವರ್ಷದ ಮೊದಲ ಸೂರ್ಯಗ್ರಹಣ ಏಪ್ರಿಲ್ 30ರಂದು ಸಂಭವಿಸಲಿದೆ. ಅಂದಹಾಗೆ, ಈ ವರ್ಷ ಎರಡು ಸೂರ್ಯಗ್ರಹಣಗಳಿವೆ. ಮೊದಲ ಸೂರ್ಯಗ್ರಹಣವು 30 ಏಪ್ರಿಲ್ ರಂದು ಸಂಭವಿಸಲಿದ್ದ, ಸೂರ್ಯ ಗ್ರಹಣ ಭಾಗಶಃ ಕಾಣಲಿದೆ. ಸೂರ್ಯ ಗ್ರಹಣವು ಒಂದು ಪ್ರಮುಖ ಖಗೋಳ ಘಟನೆಯಾಗಿದೆ.

Related posts

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

June 15, 2025
ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸೂರ್ಯ ಗ್ರಹಣಕ್ಕೆ ಹಿಂದೂ ಧರ್ಮದಲ್ಲಿ  ಮಹತ್ವದ ಸ್ಥಾನವಿದೆ. ಗ್ರಹಣವನ್ನು ಹಿಂದೂ ಧರ್ಮದಲ್ಲಿ ಅಶುಭವೆಂದು ನಂಬಲಾಗಿದೆ. ಧರ್ಮದ ಪ್ರಕಾರ, ಸೂರ್ಯ ಗ್ರಹಣದ ವೇಳೆ ಅನೇಕ ಕೆಲಸ ಗಳನ್ನು ಮಾಡಬಾರದು. ಸೂರ್ಯಗ್ರಹಣದ ಸಂದರ್ಭದಲ್ಲಿ ಸೂತಕ ಕಾಲವನ್ನೂ ಹಿಂದೂ ಧರ್ಮದಲ್ಲಿ ಆಚರಿಲಾಗುತ್ತದೆ.

ಮೊದಲ ಸೂರ್ಯಗ್ರಹಣದ ಸಮಯ : ಈ ವರ್ಷದ ಸೂರ್ಯಗ್ರಹಣವು ಏಪ್ರಿಲ್ 30 ರ ಮಧ್ಯರಾತ್ರಿ 12 ಗಂಟೆ 15 ನಿಮಿಷದಿಂದ  ಪ್ರಾರಂಭವಾಗಲಿದೆ ಮತ್ತು ಮರುದಿನ ಬೆಳಿಗ್ಗೆ 4 ಗಂಟೆ 8 ನಿಮಿಷಕ್ಕೆ ಮುಕ್ತಾಯವಾಗಲಿದೆ. ಈ ಬಾರಿ ಸೂರ್ಯಗ್ರಹಣವು ಭಾಗಶಃವಾಗಿದ್ದರಿಂದ ಅದರ ಸೂತಕ ಅವಧಿಯು ಮಾನ್ಯವಾಗುವುದಿಲ್ಲ.

2022 ರಲ್ಲಿ ಎರಡು ಸೂರ್ಯಗ್ರಹಣ : ಮೊದಲೇ ಹೇಳಿದಂತೆ ಈ ವರ್ಷ ಎರಡು ಸೂರ್ಯ ಗ್ರಹಣ ಸಂಭವಿಸಲಿದೆ. ಮೊದಲ ಗ್ರಹಣ ಏಪ್ರಿಲ್ 30ರಂದು ಕಾಣಸಿಗಲಿದೆ. ಎರಡನೇ ಗ್ರಹಣವು  ಅಕ್ಟೋಬರ್ 25 ರಂದು ಸಂಭವಿಸಲಿದೆ. ಅಕ್ಟೋಬರ್ ನಲ್ಲಿ ಸಂಭವಿಸಲಿರುವ  ಸೂರ್ಯಗ್ರಹಣದ ಸಮಯ ಸಂಜೆ 4 ಗಂಟೆ 29 ನಿಮಿಷದಿಂದ ಶುರುವಾಗಲಿದ್ದು 5 ಗಂಟೆ 42 ರಂದು ಮುಗಿಯಲಿದೆ. ಈ ಸೂರ್ಯಗ್ರಹಣವು ಭಾರತ (India)ದ ಕೆಲವು ಸ್ಥಳಗಳಲ್ಲಿ ಸಹ ಗೋಚರಿಸಲಿದೆ.

ಮೊದಲ ಸೂರ್ಯ ಗ್ರಹಣ ಎಲ್ಲೆಲ್ಲಿ ಸಂಭವಿಸಲಿದೆ ? : ಈ ಬಾರಿ ಮೂರು ಗಂಟೆ 52 ನಿಮಿಷಗಳ ಕಾಲ ಸೂರ್ಯಗ್ರಹಣವಾಗಲಿದೆ. ಅಂಟಾರ್ಕ್ಟಿಕಾ, ಅಟ್ಲಾಂಟಿಕ್, ಪೆಸಿಫಿಕ್ ಮಹಾಸಾಗರ, ದಕ್ಷಿಣ ಅಮೆರಿಕಾ ಮತ್ತು ಪಶ್ಚಿಮ ದಕ್ಷಿಣ ಅಮೆರಿಕಾದಲ್ಲಿ ಗ್ರಹಣ ಗೋಚರಿಸಲಿದೆ.

ಸೂರ್ಯಗ್ರಹಣದ ಸಮಯದಲ್ಲಿ ಇವುಗಳನ್ನು ನೆನಪಿಡಿ : ಈ ವರ್ಷದ ಮೊದಲ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಿಲ್ಲ. ಹಾಗಾಗಿ ಸೂತಕದ ಸಮಯವಿಲ್ಲ. ಹಾಗಾಗಿ ಯಾವುದೇ ನಿಯಮಗಳು ಅನ್ವಯಿಸುವುದಿಲ್ಲ. ಆದ್ರೆ ಸಾಮಾನ್ಯವಾಗಿ ಗ್ರಹಣದ ಸೂತಕದ ವೇಳೆ ಕೆಲವು ಕೆಲಸಗಳನ್ನು ಅಪ್ಪಿತಪ್ಪಿಯೂ ಮಾಡಬಾರದು. ದೇವಾಲಯಗಳು ಈ ಸಮಯದಲ್ಲಿ ಮುಚ್ಚಿರುತ್ತವೆ. ಗ್ರಹಣ ಸಮಯದಲ್ಲಿ ಯಾವುದೇ ಶುಭ ಕಾರ್ಯವನ್ನು ಮಾಡಬಾರದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಗ್ರಹಣದ ಸಮಯದಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ ಜನರು ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು ಎನ್ನಲಾಗುತ್ತದೆ. ಇದಲ್ಲದೆ, ಗ್ರಹಣದ ಸಮಯದಲ್ಲಿ ಆಹಾರ ತಯಾರಿಸುವುದು ಹಾಗೂ ಆಹಾರ ತಿನ್ನುವುದನ್ನು ಮಾಡಬಾರದು. ತುಳಸಿ ಎಲೆಗಳನ್ನು ಆಹಾರ ಮತ್ತು ನೀರಿನಲ್ಲಿ ಹಾಕಿಡಬೇಕು. ಗ್ರಹಣ ಮುಗಿದ ನಂತ್ರ ನೀವು ಅದನ್ನು ಬಳಸಬಹುದು, ಗರ್ಭಿಣಿಯರು ಗ್ರಹಣದ ಸಮಯದಲ್ಲಿ ಮನೆಯಿಂದ ಹೊರಗೆ ಬರಬಾರದು. ಗ್ರಹಣ ಶುರುವಾಗುವ ಸಂದರ್ಭದಲ್ಲಿ ಸ್ನಾನ ಮಾಡಿ, ದೇವರ ಪ್ರಾರ್ಥನೆ ಮಾಡ್ಬೇಕು. ಗ್ರಹಣ ಮುಗಿದ ನಂತ್ರ ಮತ್ತೆ ಸ್ನಾನ ಮಾಡಬೇಕು ಎಂಬ ನಂಬಿಕೆಯಿದೆ.

ಗರ್ಭಿಣಿಯರು ಎಚ್ಚರಿಕೆವಹಿಸುವುದು ಅವಶ್ಯ

ಗರ್ಭಿಣಿಯರು ಮನೆಯಿಂದ ಹೊರಗೆ ಹೋಗಬಾರದು, ಏಕೆಂದರೆ ಗ್ರಹಣದ ಬೆಳಕು ಮಗುವಿನ ಆರೋಗ್ಯಕ್ಕೆ ಸರಿಯಲ್ಲ.

ಗರ್ಭಿಣಿಯರ ಜೊತೆಗೆ ಮಕ್ಕಳು ಸೇರಿದಂತೆ ಇತರೆ ಜನರು ಮನೆಯಿಂದ ಹೊರಬಾರಬಾರದು

ಈ ಅವಧಿಯಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರು ಯಾವುದೇ ರೀತಿಯ ಕೆಲಸ ಮಾಡಬಾರದು.

ಸೂತಕದ ಸಮಯದಲ್ಲಿಯೂ ಸ್ನಾನವನ್ನು ಮಾಡಬೇಕು. ಗ್ರಹಣ ಮುಗಿದ ಮೇಲೆ ಸ್ನಾನ ಮಾಡಿ ದೇವರಿಗೆ ನಮಿಸುವ ಪದ್ಧತಿ ಇದೆ.

ಸೂರ್ಯ ಗ್ರಹಣ ಸಂದರ್ಭದಲ್ಲಿ ಮಾಡಬೇಕಾದ ಮಾಡಬಾರದ ಕೆಲಸಗಳಿವು

ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ನೋಡಬೇಡಿ. ದೂರದರ್ಶಕ, ಬೈನಾಕ್ಯುಲರ್ ಅಥವಾ ಗ್ಲಾಸ್ಗಳ ಮೂಲಕ ಅದನ್ನು ವೀಕ್ಷಿಸಬೇಕು. ಏಕೆಂದರೆ ಇದು ಕಣ್ಣುಗಳಿಗೆ ಹಾನಿಯಾಗುತ್ತದೆ. ಬರಿಗಣ್ಣಿನಿಂದ ನೋಡಬೇಡಿ. ದೂರದರ್ಶಕ, ಬೈನಾಕ್ಯುಲರ್ ಅಥವಾ ಗ್ಲಾಸ್ಗಳ ಮೂಲಕ ಅದನ್ನು ವೀಕ್ಷಿಸಬೇಕು. ಏಕೆಂದರೆ ಇದು ಕಣ್ಣುಗಳಿಗೆ ಹಾನಿಯಾಗುತ್ತದೆ.

ಸೂರ್ಯಗ್ರಹಣದ ಸಮಯದಲ್ಲಿ ಊಟ ಮಾಡಬಾರದು. ಅಲ್ಲದೆ, ವಿದ್ಯಮಾನದ ನಂತರ ಹಳಸಿದ ಆಹಾರ ಮತ್ತು ಹಾಲನ್ನು ತಿನ್ನಬಾರದು ಎನ್ನುವ ಪ್ರತೀತಿ ಇದೆ. ಬೇರೆ ಆಯ್ಕೆಗಳಿಲ್ಲದಿದ್ದರೆ, ತುಳಸಿ ಎಲೆಗಳನ್ನು ಆಹಾರಗಳಲ್ಲಿ ವಿಶೇಷವಾಗಿ ಹಾಕಿ ಸೇವಿಸಬೇಕು

ಸೂರ್ಯಗ್ರಹಣದ ಸಮಯದಲ್ಲಿ, ಅದರ ಪರಿಣಾಮವನ್ನು ಕಡಿಮೆ ಮಾಡಲು ಭಗವಂತನ ನಾಮ ಜಪಿಸಬೇಕು.

ಸೂರ್ಯಗ್ರಹಣದ ಸಮಯದಲ್ಲಿ ಕೂದಲು ಅಥವಾ ಉಗುರುಗಳನ್ನು ಎಂದಿಗೂ ಕತ್ತರಿಸಬೇಡಿ. ಇದು ಅಶುಭವೆಂದು ಪರಿಗಣಿಸಲಾಗಿದೆ. ಅಲ್ಲದೆ, ಚಾಕುಗಳು, ಫೋರ್ಕ್ ಅಥವಾ ಯಾವುದೇ ಇತರ ಮೊನಚಾದ ಮತ್ತು ಚೂಪಾದ ಸಾಧನಗಳನ್ನು ಬಳಸಬಾರದು ಸೂರ್ಯಗ್ರಹಣದ ನಂತರ ಅನ್ನ, ವಸ್ತ್ರದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಈ ರಾಶಿ ಮೇಲೆ ಅಧಿಕ ಪರಿಣಾಮ

ಜ್ಯೋತಿಷಿಯ ಪ್ರಕಾರ, ಏಪ್ರಿಲ್ 30 ಶನಿವಾರದಂದು ವೃಷಭ ರಾಶಿಯಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಅಲ್ಲದೆ, ಕೃತಿಕಾ ನಕ್ಷತ್ರದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವೃಷಭ ರಾಶಿ ಮತ್ತು ಕೃತ್ತಿಕಾ ನಕ್ಷತ್ರದಲ್ಲಿ ಜನಿಸಿದವರು ಕೂಡ ಎಚ್ಚರಿಕೆ ವಹಿಸಬೇಕು. ಶಾಸ್ತ್ರಗಳ ಪ್ರಕಾರ, ಕೃತ್ತಿಕಾ ನಕ್ಷತ್ರದ ಅಧಿಪತಿ ಸೂರ್ಯ ದೇವರು. ಅಂತಹ ಪರಿಸ್ಥಿತಿಯಲ್ಲಿ, ಸೂರ್ಯನಿಗೆ ಸಂಬಂಧಿಸಿದ ರಾಶಿಚಕ್ರದ ಜನರು ಸಹ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸೂರ್ಯ ಗ್ರಹಣದ ಪರಿಣಾಮ ಒಂದು ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ, ವೃಷಭ ಮತ್ತು ಸಿಂಹ ರಾಶಿಯವರು ಜಾಗರೂಕರಾಗಿರಬೇಕು.

ಸೂರ್ಯ ಗ್ರಹಣ ಹೇಗೆ ಸಂಭವಿಸುತ್ತದೆ : ಭೂಮಿ ಹಾಗೂ ಸೂರ್ಯನ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಸೂರ್ಯನ ಕಿರಣಗಳು ಆಗ ಭೂಮಿಗೆ ತಲುಪುವುದಿಲ್ಲ. ಸೂರ್ಯಗ್ರಹಣ ಯಾವಾಗಲೂ ಅಮಾವಾಸ್ಯೆಯ ದಿನದಂದು ನಡೆಯುತ್ತದೆ. ಸೂರ್ಯನ ಕಿರಣಗಳು ಕಡಿಮೆ ಪ್ರಮಾಣದಲ್ಲಿ ಭೂಮಿಯನ್ನು ತಲುಪಿದಾಗ ಅದನ್ನು ಭಾಗಶಃ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯನ ಕಿರಣಗಳು ಭೂಮಿಯನ್ನು ತಲುಪದಿದ್ದರೆ ಅದನ್ನು ಸಂಪೂರ್ಣ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಸೂರ್ಯ ಗ್ರಹಣವನ್ನು ಎಂದೂ ಬರಿಗಣ್ಣಿನಿಂದ ನೋಡಬಾರದು. ಇದು ಕಣ್ಣಿಗೆ ಹಾನಿಯುಂಟು ಮಾಡುತ್ತದೆ. ಸೂರ್ಯಗ್ರಹಣವನ್ನು ವೀಕ್ಷಿಸಲು ಯಾವಾಗಲೂ ಕನ್ನಡಕ, ಬೈನಾಕ್ಯುಲರ್ ಅಥವಾ ಬಾಕ್ಸ್ ಪ್ರಾಜೆಕ್ಟ್ ಬಳಸಬೇಕು.

Tags: Solar eclipse
ShareTweetSendShare
Join us on:

Related Posts

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

ಹಣೆಬರಹ ಬದಲಾಗ ಬೇಕು ಎಂದರೆ – ಈ ಬ್ರಹ್ಮ ಗಾಯತ್ರಿ ಮಂತ್ರವನ್ನು ನಂಬಿ ಜಪಿಸಿ

by Shwetha
June 15, 2025
0

ನನ್ನ ತಲೆ ಸರಿಯಿಲ್ಲ, ನಾನು ಕೊಂಡ ವರವೇ ಹಾಗೆ.. ಈ ಮಂತ್ರ ಹೇಳು ನಿನ್ನ ವಕ್ರ ತಲೆ ನೆಟ್ಟಗಿರುತ್ತದೆ. ಹಣೆಬರಹದ ಶೀರ್ಷಿಕೆ ಬದಲಾಯಿಸಲು ಮಂತ್ರ ಪ್ರತಿಯೊಬ್ಬರ ಕನಸುಗಳಂತೆ...

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

“ವಿಜಯದ ದೀಪ: ಬ್ರಾಹ್ಮೀ ಮುಹೂರ್ತದಲ್ಲಿ 27 ದಿನಗಳ ಶಕ್ತಿಯ ಪೂಜೆ”

by Shwetha
June 15, 2025
0

ಬ್ರಾಹ್ಮೀ ಮುಹೂರ್ತದಲ್ಲಿ ಈ ಸಮಯಕ್ಕೆ ಸರಿಯಾಗಿ ದೀಪ ಹಚ್ಚಿ ಪ್ರಾರ್ಥಿಸಿದರೆ 27ನೇ ದಿನ ಕೆಲಸ, ವೃತ್ತಿ, ಜೀವನ ಎಲ್ಲದರಲ್ಲೂ ಮೊದಲ ಯಶಸ್ಸು ಸಿಗುತ್ತದೆ. ವಿಜಯದ ಬ್ರಾಹ್ಮೀ ಮುಹೂರ್ತದ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram