ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸ್ವಂತ ಮನೆ ಇಲ್ಲ ಎಂದು ಚಿಂತಿಸುವವರು ಅರಿಶಿನದಿಂದ ಈ ಒಂದು ಚಿಕ್ಕ ಕೆಲಸ ಮಾಡಿದರೆ ನಿಮ್ಮ ಕನಸು ನನಸಾಗುತ್ತದೆ.!

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರುಜಿ ಬಳಿ ಪರಿಹಾರ ಕಂಡುಕೊಳ್ಳಿ

Author2 by Author2
August 3, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಸ್ವಂತ ಮನೆ ಕನಸು ಪ್ರತಿಯೊಬ್ಬರಿಗೂ ಇರುತ್ತದೆ. ಯಾಕೆಂದರೆ ನಾವು ನಮ್ಮ ಮನೆಯಲ್ಲಿ ಬದುಕುತ್ತಿದ್ದೇವೆ ಎಂದರೆ ಆಗ ಮನಸನ್ನಲ್ಲಿ ಬರುವ ಧೈರ್ಯವೇ ಬೇರೆ, ಇಲ್ಲವಾದಲ್ಲಿ ನಮ್ಮ ದಿನನಿತ್ಯದ ಖರ್ಚು ಹೆಚ್ಚಾಗುತ್ತದೆ ದುಡಿದ ಹಣದಲ್ಲಿ ಬಾಡಿಗೆಗಾಗಿ ಹೆಚ್ಚು ಹಣ ನೀಡಬೇಕು ಮತ್ತು ಹೀಗೆ ಒಂದು ರೀತಿಯ ಅಭದ್ರತೆ ಅವರನ್ನು ಕಾಡುತ್ತಿರುತ್ತದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) call/WhatsApp 8548998564.

Related posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 9, 2025
How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

November 8, 2025

ಅದು ನಮ್ಮ ಮನೆ ಅಲ್ಲದೇ ಇರುವುದರಿಂದ ನಮಗೆ ಇಷ್ಟ ಬಂದ ಹಾಗೆ ಇರಲು ಆಗುವುದಿಲ್ಲ, ಬಾಡಿಗೆ ಕೊಟ್ಟಿದ ಮಾಲೀಕರು ಯಾವ ಸಮಯದಲ್ಲಿ ಆದರೂ ಹೇಳಿ ಖಾಲಿ ಮಾಡಿಸಬಹುದಾದ ಸಾಧ್ಯತೆ ಇರುವುದರಿಂದ ಒಂದು ರೀತಿ ಟೆನ್ಶನ್ ನಲ್ಲಿಯೇ ಬದುಕುತ್ತಿರುತ್ತೇವೆ ಎನ್ನಬಹುದು.

ಈ ಎಲ್ಲ ಕಾರಣಗಳಿಂದ ಬದುಕಿನಲ್ಲಿ ಒಂದು ಹಂತಕ್ಕೆ ಬರುತ್ತಿದ್ದಂತೆ ಪ್ರತಿಯೊಬ್ಬರ ಟಾರ್ಗೆಟ್ ಸ್ವಂತ ಮನೆ ಹೊಂದುವುದು ಆಗಿರುತ್ತದೆ. ಈಗ ಸರ್ಕಾರ ಕೂಡ ಪ್ರತಿ ಕುಟುಂಬವು ತನ್ನ ಸಂತಸೂರಿನಲ್ಲಿ ವಾಸಿಸುವಂತೆ ಆಗಲಿ ಎಂಬ ಕಾರಣಕ್ಕಾಗಿ ಹಲವಾರು ಯೋಜನೆಗಳ ನೆರವು ನೀಡುತ್ತಿದೆ.

ನಮಗೆ ಇಷ್ಟೆಲ್ಲ ಅನುಕೂಲತೆ ಇದ್ದರೂ ನಮ್ಮ ಯೋಗದಲ್ಲಿ ಗುರುಬಲ ಇಲ್ಲದೆ ಇದ್ದರೆ ಈ ರೀತಿ ಯಾವುದೇ ಕಾರ್ಯವೂ ಕೈಗೂಡುವುದಿಲ್ಲ ಮನಸಲ್ಲಿ ಎಷ್ಟೇ ಆಸೆ ಇದ್ದರೂ ಬದುಕಿನಲ್ಲಿ ಮನೆ ಎನ್ನುವ ಯೋಚನೆ ಬಹಳ ದೂರದಲ್ಲಿರುತ್ತದೆ ಮತ್ತು ಕೆಲವೊಮ್ಮೆ ಪರಿಸ್ಥಿತಿ ಹೇಗಿರುತ್ತದೆ ಎಂದರೆ ಮನೆ ಕಟ್ಟಲು ಹಣ ಹೊಂದಾಣಿಕೆ ಆಗಿದ್ದರು ಅಥವಾ ಎಲ್ಲ ಸಿದ್ಧತೆ ಆಗಿದ್ದರು ಆರಂಭಿಸಲು ಆಗುವುದಿಲ್ಲ ಅಥವಾ ಒಂದಷ್ಟು ದಿನ ಕೆಲಸ ನಡೆದು ನಿಂತು ಹೋಗಿರುತ್ತದೆ.

ಒಟ್ಟಾರೆಯಾಗಿ ನಮ್ಮ ಸ್ವಂತ ಮನೆ ಕನಸು ಕನಸಾಗಿಯೇ ಉಳಿದು ಹೋಗಿರುತ್ತದೆ. ಇಂತಹ ಸಮಯದಲ್ಲಿ ನಾವು ಹೇಳುವ ಒಂದು ಸುಲಭ ಉಪಾಯ ಮಾಡುವುದರಿಂದ ನಿಮ್ಮ ಎಲ್ಲ ರೀತಿಯ ತೊಂದರೆಗಳು ನಿವಾರಣೆಯಾಗಿ ಸ್ವಂತ ಮನೆ ಕನಸು ನನಸಾಗುತ್ತದೆ.

ನೀವು ಶ್ರದ್ಧಾ ಭಕ್ತಿಯಿಂದ ಪ್ರತಿ ಗುರುವಾರ ನಾವು ಹೇಳುವಂತೆ ಸರಳ ಆಚರಣೆ ಮಾಡಿದರೆ ಸಾಕು ನಿಮ್ಮ ದೋಷಗಳು ನಿವಾರಣೆಯಾಗಿ ಗುರುಬಲದಿಂದ ಸ್ವಂತ ಮನೆ ಕನಸು ನೆರವೇರುತ್ತದೆ. ಎಲ್ಲಾ ಕಾರ್ಯಕ್ರಮ ನಿರ್ವಿಘ್ನವಾಗಿ ನಡೆದು ನೀವು ಕೂಡ ನಿಮ್ಮ ಇಷ್ಟದ ಪ್ರಕಾರ ನಿಮ್ಮ ಪರಿವಾರದೊಂದಿಗೆ ನೀವು ಕಟ್ಟಿಸಿದ ಮನೆಯಲ್ಲಿ ವಾಸಿಸುವ ಯೋಗ ಬರುತ್ತದೆ.

ಇದನ್ನು ಗುರುವಾರದಂದು ಮಾತ್ರ ಮಾಡಬೇಕು. ಗುರುವಿನ ಬಲ ವೃದ್ಧಿಸುವುದಕ್ಕಾಗಿ ಮಾಡುತ್ತಿರುವುದರಿಂದ ಗುರುವಾರ ಸೂಕ್ತ ದಿನ. ಜೊತೆಗೆ ಗುರು ರಾಘವೇಂದ್ರ, ಸಾಯಿಬಾಬಾ, ದತ್ತಾತ್ರೇಯರು ಈ ರೀತಿ ಗುರು ಸ್ವರೂಪದಲ್ಲಿರುವವರ ಸನ್ನಿಧಾನದಲ್ಲಿ ಈ ಆಚರಣೆ ಮಾಡುವುದು ಇನ್ನೂ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.

ಗುರುವಾರದಂದು ಸ್ನಾನ ಮಾಡಿ ಮಡಿಯುಟ್ಟು ದೇವರ ಕೋಣೆಯಲ್ಲಿ ದೀಪ ಹಚ್ಚಿ ನಿಮ್ಮ ಮನೆಯಲ್ಲಿ ಸಾಯಿಬಾಬಾ ಫೋಟೋ ಇದ್ದರೆ ಸಾಯಿಬಾಬಾ ಫೋಟೋ ಮುಂದೆ ಕುಳಿತು ಈ ಆಚರಣೆ ಮಾಡಿ ಇಲ್ಲವಾದರೆ ಹತ್ತಿರದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಹೋಗಿ ಈ ಆಚರಣೆ ಮಾಡಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶುದ್ಧ ಗಂಗಾಜಲದೊಂದಿಗೆ ಸ್ವಲ್ಪ ಅರಿಶಿನವನ್ನು ಚೆನ್ನಾಗಿ ಮಿಕ್ಸ್ ಮಾಡಿ ಐದು ಉಂಡೆಗಳಾಗಿ ಮಾಡಿಕೊಳ್ಳಿ ಎರಡು ಎಲೆ ಅಡಿಕೆ ಮೇಲೆ ಈ ಉಂಡೆಗಳನ್ನು ಇಟ್ಟು ಅದರ ಮೇಲೆ 11 ರೂಪಾಯಿ ಇಟ್ಟು ಹಸಿರು ಬಣ್ಣದ ವಸ್ತ್ರದಲ್ಲಿ ಇದನ್ನು ಕಟ್ಟಿ ನಂತರ ನೀವು ಸ್ವಂತ ಮನೆ ಕನಸು ನನಸಾಗಬೇಕು ಎನ್ನುವ ಸಂಕಲ್ಪವನ್ನು ಈ ಗಂಟನ್ನು ಎರಡು ಕೈಯಲ್ಲಿ ಹಿಡಿದುಕೊಂಡು ಹೇಳಿಕೊಳ್ಳಬೇಕು‌.

ಮತ್ತು ಇದಾದ ಬಳಿಕ ಧೂಪ ದೀಪ ನೈವೇದ್ಯ ಅರ್ಪಿಸಿ ಸಾಯಿಬಾಬಾ ಶತನಾಮಾವಳಿ ಸ್ತೋತ್ರ ಪಟಿಸಿ ಓಂ ಸಿದ್ದಿ ಸಂಕಲ್ಪಾಯ ನಮಃ ಮಂತ್ರವನ್ನು ಕೂಡ ನಿಮ್ಮ ಶಕ್ತಿಯನುಸಾರ ಮನಸ್ಸಿನಲ್ಲಿ ಪಠಿಸಬೇಕು. ಹೀಗೆ ಮಾಡುವುದರಿಂದ ಗುರು ಬಲದೊರೆತು ಸಮಸ್ಯೆ ಪರಿಹಾರವಾಗುತ್ತದೆ ಅನಿರೀಕ್ಷಿತ ಧನ ಲಾಭದಿಂದ ನಿಮ್ಮ ಎಲ್ಲಾ ರೀತಿಯ ಕಷ್ಟಗಳು ತೀರುತ್ತವೆ.

Tags: if you do this small work with turmericThose who are worried about not having their own houseyour dream will come true!
ShareTweetSendShare
Join us on:

Related Posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 9, 2025
0

ನವೆಂಬರ್ 09, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 1. ಮೇಷ ರಾಶಿ (Aries) - (ಚೂ, ಚೆ, ಚೋ, ಲ, ಲಿ, ಲು, ಲೆ,...

How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

by Saaksha Editor
November 8, 2025
0

ಅಶ್ವಿನಿದೇವತೆಗಳ ಮಹತ್ವ ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ. ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ...

Kushmanda deepa Remove Difficulties, Find Peace

ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

by Saaksha Editor
November 8, 2025
0

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 8, 2025
0

ನವೆಂಬರ್ 08, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ♈ ಮೇಷ ರಾಶಿ (Aries) * ಸಾಮಾನ್ಯ ದಿನ: ಮಿಶ್ರ ಫಲಿತಾಂಶಗಳನ್ನು ನೀಡುವ ದಿನ. ನಿಮ್ಮ...

Why No Celebration Is Held for a Year After a Person Dies

ತೀರಿಕೊಂಡಾಗ ಒಂದು ವರ್ಷದವರೆಗೆ ಯಾವುದೇ ತರಹದ ಹಬ್ಬ ಯಾಕೆ ಮಾಡಬಾರದು? ಇಲ್ಲಿದೆ ವಿವರ

by Saaksha Editor
November 7, 2025
0

ಮನುಷ್ಯನು ಮರಣವಾದ ನಂತರ ಒಂದು ವರ್ಷದವರೆಗೆ ಒಟ್ಟು 48 ಶ್ರಾದ್ಧಗಳನ್ನು ಆಚರಿಸಬೇಕಾಗುತ್ತದೆ . ಅವು ಮಲಿನ ಷೋಡಶ ಮಧ್ಯಮ ಷೋಡಶ ಉತ್ತಮ ಷೋಡಶ ಎಂಬುದಾಗಿ ಮೂರು ವಿಭಾಗಗಳು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram