ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಕ್ಷೇತ್ರದ ದೇವಾಲಯಕ್ಕೆ ಬಂದು ಹೋದವರು ಭಿಕ್ಷುಕರಾಗಿದ್ದರು ಲಕ್ಷಾಧಿಪತಿಗಳಾಗುವುದು ಗ್ಯಾರಂಟಿ, ಪವಾಡ ಸೃಷ್ಟಿಸುವ ಕರ್ನಾಟಕದ ದೇವಸ್ಥಾನ ಇದು.!

ಈ ದೇವಸ್ಥಾನಕ್ಕೆ ಹೋದವರು ಲಕ್ಷಾಧಿಪತಿಗಳಾಗುವುದು ಗ್ಯಾರಂಟಿ

Author2 by Author2
December 27, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಆಂಜನೇಯನನ್ನ ಶಿವನ ಹನ್ನೊಂದನೆ ಅವತಾರ ಅಂತ ಹೇಳಲಾಗುತ್ತೆ ಅತ್ಯಂತ ಶಕ್ತಿವಂತ ಹಾಗೂ ಬುದ್ಧಿವಂತನಾದ ಆಂಜನೇಯನ ಹೆಸರು ಚಿರಂಜೀವಿಗಳ ನಾಮಸ್ಮರಣೆಯನಲ್ಲೂ ಇದೆ ಹನುಮಂತ ಮದುವೆಯಾಗಿದ್ದರೂ ಕೂಡ ಬ್ರಹ್ಮಚಾರಿ
ಅಂತ ಯಾಕೆ ಕರೆಯಲ್ಲಾಗುತ್ತೆ ಗೊತ್ತಾ
ಅದಕ್ಕೆ ಏನು ಕಾರಣ ಅಂತ ನಾವು ಹೇಳ್ತೀವಿ ಪರಾಶರಸಂಹಿತೆಯಲ್ಲಿ ಪರಾಶರ ಮಹರ್ಷಿಗಳ ಪ್ರಕಾರ ಹನುಮಂತನ ಗುರು ಸೂರ್ಯದೇವ ಸೂರ್ಯ ದೇವ ನಿಂದ ಅನೇಕ ವಿದ್ಯೆಗಳನ್ನು ಕಲಿತು ನವವ್ಯಾಕರಣದಲ್ಲಿ ಕೇವಲ ಐದು ವಿಧಗಳನ್ನು ಮಾತ್ರ ಕಲಿಯುತ್ತಾನೆ

ನಂಬಿಕೆ ಎನ್ನುವುದು ಬೆಲೆ ಕಟ್ಟಲಾಗದ್ದು, ಒಬ್ಬ ರೈತ ತಾನು ಬೀಜ ಬಿತ್ತುವುದು ಕೂಡ ಭೂಮಿ ತಾಯಿ ಬೆಳೆ ಬೆಳೆಸುತ್ತಾಳೆ ಎನ್ನುವ ನಂಬಿಕೆಯಿಂದ ಹಾಗೆ ಒಬ್ಬ ಭಕ್ತ ಭಗವಂತನಿಗೆ ಕೈಮುಗಿಯುವುದು ಮತ್ತು ಹರಕೆ ಕಟ್ಟಿಕೊಳ್ಳುವುದು ಕೂಡ ದೇವರು ತನ್ನ ಮನವಿಯನ್ನು ಕೇಳಿಸಿಕೊಂಡು ಕ’ಷ್ಟ ಪರಿಹರಿಸಿ ದಾರಿ ತೋರಿಸ್ತಾನೆ ಎನ್ನುವ ನಂಬಿಕೆಯಿಂದ..

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 18, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ರೀತಿ ನಂಬಿಕೆಗಳನ್ನು ಇಟ್ಟುಕೊಂಡವರು ಶುದ್ಧ ಮನಸ್ಸಿನಿಂದ ಸಂಪೂರ್ಣವಾಗಿ ಭಗವಂತನ ಮೇಲೆ ಭಾರ ಹಾಕಿದವರು ಖಂಡಿತವಾಗಿಯೂ ಪರಿಹಾರ ಪಡೆದೇ ತೀರುತ್ತಾರೆ. ಇದಕ್ಕೆ ಪ್ರತ್ಯಕ್ಷ ಉದಾಹರಣೆಯಂತೆ ಕರ್ನಾಟಕದಲ್ಲಿ ಅನೇಕ ದೇವಸ್ಥಾನಗಳಲ್ಲಿ ಪವಾಡ ಆಗುತ್ತಿರುವುದನ್ನು ನೋಡಬಹುದು ಅದೇ ರೀತಿಯ ಸಾಲಿಗೆ ಮತ್ತೊಂದು ದೇವಸ್ಥಾನ ಕೂಡ ಸೇರುತ್ತಿದೆ.

ಇದು ತುಮಕೂರು ಜಿಲ್ಲೆ ಬಿದನಗೆರೆಯ ಪಂಚಮುಖಿ ಆಂಜನೇಯ ದೇವಸ್ಥಾನ ಹಾಗೂ ಸತ್ಯ ಶನೇಶ್ವರ ಸ್ವಾಮಿಯ ದೇವಸ್ಥಾನ. ಇಲ್ಲಿ ಸಾಕ್ಷಾತ್ ಭಗವಂತನ ಸಾಕ್ಷಾತ್ಕಾರವಾಗಿದೆ ಎನ್ನುವುದು ಇಲ್ಲಿಗೆ ಬರುವ ಭಕ್ತಾದಿಗಳು ನಂಬಿಕೆ, 161 ಅಡಿ ಎತ್ತರದಲ್ಲಿ ಇಲ್ಲಿ ಆಂಜನೇಯನ ವಿಗ್ರಹವನ್ನು ನಿರ್ಮಿಸಲಾಗಿದೆ. ಕರ್ನಾಟಕದಲ್ಲಿ ಅತ್ಯಂತ ಎತ್ತರದ ಪಂಚಮುಖಿ ಆಂಜನೇಯನ ಸನ್ನಿಧಿಯಾಗಿರುವ ಇಲ್ಲಿ ರಾತ್ರಿ ಹೊತ್ತು ಭಕ್ತಾದಿಗಳು ನೆಲೆಸಲು ಅನುಕೂಲ ಮಾಡಿಕೊಡಲಾಗಿದೆ.

ಅವರಿಗೆ ಮಲಗೋ ವ್ಯವಸ್ಥೆಯಿಂದ ಬಿಸಿನೀರಿನ ವ್ಯವಸ್ಥೆ ಅನ್ನದಾನದ ವ್ಯವಸ್ಥೆ ಎಲ್ಲವೂ ಕೂಡ ಸಿಗುತ್ತದೆ. ಶುಕ್ರವಾರದ ದಿನ ಈ ದೇವಸ್ಥಾನದಲ್ಲಿ ತಂಗಿದ್ದರೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ಹೋಗಿದ್ದವರು ಕೂಡ ಕೋಟ್ಯಾಧಿಪತಿಗಳಾಗಿ ಹಣಕಾಸಿನ ಸಮಸ್ಯೆ ಪರಿಹರಿಸಿಕೊಂಡಿದ್ದಾರೆ. ಭಗವಂತನ ನೆರಳು ನಮ್ಮ ಮೇಲೆ ಬೀಳುವುದರಿಂದ ಪಾಪ ಪರಿಹಾರ ಆಗುತ್ತದೆ ಎನ್ನುವ ಅಚಲವಾದ ನಂಬಿಕೆ ಕೂಡ ಇದೆ.

ಇದೇ ಕಾರಣಕ್ಕೆ ದಿನದಿಂದ ದಿನಕ್ಕೆ ವರ್ಷದಿಂದ ವರ್ಷಕ್ಕೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. ಸಾಮೂಹಿಕ ವಿವಾಹಗಳು ಸಾಮೂಹಿಕ ಯಜ್ಞ ಕಾರ್ಯಕ್ರಮ ಮತ್ತು ಪ್ರತಿವಾರವೂ ಕೂಡ ನಾಮಕರಣ ಇತ್ಯಾದಿಗಳು ಈ ದೇವಸ್ಥಾನದಲ್ಲಿ ಜರುಗುತ್ತವೆ. ಈ ದೇವಸ್ಥಾನದಲ್ಲಿ ಇರುವ ಜ್ಯೋತಿಷ್ಯರೊಬ್ಬರು ಅಂಜನ ಹಾಕಿ ವೀಳ್ಯದೆಲೆ ನೋಡಿ ಶಾಸ್ತ್ರ ಹೇಳುತ್ತಾರೆ.

ವ್ಯಕ್ತಿಯ ಮುಖ ನೋಡುತ್ತಿದ್ದಂತೆ ಅಂಜನದಲ್ಲಿ ತಿಳಿದುಕೊಂಡು ಯಾವ ಸಮಸ್ಯೆ ಆಗಿದೆ ಎನ್ನುವುದನ್ನು ನಿಖರವಾಗಿ ಹೇಳುತ್ತಾರೆ. ಹಾಗಾಗಿ ಇವರನ್ನು ಕಂಡು ಕ’ಷ್ಟ’ಕ್ಕೆ ಪರಿಹಾರ ಕೇಳಲು ಕೂಡ ಭಕ್ತಾದಿಗಳು ಬರುತ್ತಾರೆ ಇದನ್ನು ಹೊರತುಪಡಿಸಿ ಇಲ್ಲಿ ಹರಕೆ ಕಟ್ಟಿಕೊಂಡವರು ದರ್ಶನ ಮಾಡಿ ಹೋದವರು ಹೋಮ ಮಾಡಿಸಿದವರು ಕೂಡ ಜೀವನದಲ್ಲಿ ಆಗಿದ್ದ ಸಮಸ್ಯೆಗೆ ಪರಿಹಾರ ಕಂಡಿದ್ದಾರೆ.

ಉದ್ಯೋಗ ಸಿಗದವರಿಗೆ ಉದ್ಯೋಗ, ಮಕ್ಕಳಿಲ್ಲದ ದಂಪತಿಗಳಿಗೆ ಮಕ್ಕಳ ಭಾಗ್ಯ, ಮದುವೆ ಆಗಿಲ್ಲದವರೆಗೆ ಮದುವೆ, ಕೋರ್ಟು ಕೇಸ್ ವಿವಾದ ಇದ್ದವರಿಗೆ ಜಯ, ವ್ಯವಹಾರದಲ್ಲಿ ಹಣ ಕಳೆದುಕೊಂಡವರಿಗೆ ಹಣ ವಾಪಸ್ ಬರುವ ಮಾರ್ಗ ಇತ್ಯಾದಿ ಇತ್ಯಾದಿ ಎಲ್ಲಾ ರೀತಿಯ ಅನುಕೂಲತೆಗಳು ಕೂಡ ಈ ದೇವಸ್ಥಾನದಕ್ಕೆ ಬರುವುದರಿಂದ ನಡೆಯುತ್ತಿದೆ.

ತಮ್ಮ ಕೋರಿಕೆ ನೆನವೇರಿದ ಮೇಲೆ ಮತ್ತೊಮ್ಮೆ ಬಂದು ಹರಕೆ ತೀರಿಸಿ ಹೋಗುತ್ತಾರೆ. ಬಹಳ ಪ್ರಸಿದ್ಧಿಯಾದ ಕ್ಷೇತ್ರವಾಗಿ ಬದಲಾಗುತ್ತಿರುವ ಈ ಪಂಚಮುಖ ಆಂಜನೇಯನ ದರ್ಶನವನ್ನು ಪಡೆಯಲು ಮತ್ತು ಜೀವನದಲ್ಲಿರುವ ಮನುಷ್ಯ ಸಹಜವಾದ ಎಲ್ಲ ಸಮಸ್ಯೆಗಳಿಂದ ಮುಕ್ತಿ ಹೊಂದಲು ನೀವು ಕೂಡ ತಪ್ಪದೇ ಒಮ್ಮೆ ನಿಮ್ಮ ಕುಟುಂಬದವರ ಜೊತೆ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಇಲ್ಲಿ ನಡೆಯುವ ಚಮತ್ಕಾರವನ್ನು ಕಣ್ಣಾರೆ ನೋಡಿ ಕಣ್ತುಂಬಿಕೊಳ್ಳಿ.

ಲೇಖನ ಪ್ರಕಟಿಸಿದವರು:
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍

Tags: this is the temple of Karnataka that creates miraclesThose who came and went to the temple of this area were beggars and became millionaires guaranteed
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram