ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಒಂದೇ ಕುಟುಂಬದ ಮೂವರು ಸಾವು; ಪೊಲೀಸರು ಹೇಳೋದೇನು?

ಬೆಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
March 21, 2024
in Crime, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಇಲ್ಲಿಯ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾರ್ಚ್ 20ರಂದು ಈ ಘಟನೆ ನಡೆದಿದ್ದು, ಪತಿ ಜಯಾನಂದ್, ಪತ್ನಿ ಸುಕನ್ಯಾ ಮಕ್ಕಳಾದ ನಿಶ್ಚಿತ್, ನಿಕಿತ್ ಸಾವನ್ನಪ್ಪಿದ್ದಾರೆ. ಮೂವರ ಶವಗಳ ಹತ್ತಿರ ವೈಯರ್ ಪತ್ತೆಯಾಗಿದೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

Related posts

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026
ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

July 27, 2026

ಆತ್ಮಹತ್ಯೆನಾ ಅಥವಾ ಓರ್ವರಿಗೆ ಕರೆಂಟ್ ಆದಾಗ ಬಿಡಿಸುವುದಕ್ಕೆ ಹೋಗಿ ಈ ಘಟನೆ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ವಿಭಾಗ ಡಿಸಿಪಿ ಶಿವಪ್ರಕಾಶ್ ದೇವರಾಜ್ ಈ ಕುರಿತು ಮಾತನಾಡಿ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣ ಕುರಿತು ನಮಗೆ 8.30ಕ್ಕೆ ಸಂದೇಶ ಬಂತು. ವಿಚಾರಣೆ ವೇಳೆ ಆತ್ಮಹತ್ಯೆಗೆ ಸಾಲ ಬಾದೆಯೇ ಕಾರಣ ಎಂದು ಗೊತ್ತಾಗುತ್ತಿದೆ. ಇದನ್ನು ಹೊರತುಪಡಿಸಿ ಯಾರಾದರೂ ಕಿರುಕುಳ ನೀಡಿದರೆ ವಿಚಾರಣೆ ನಡೆಸುತ್ತೇವೆ. ದೇಹಗಳು ಮಾತ್ರ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಹೇಳಿದ್ದಾರೆ.

ಈ ಮನೆಯಲ್ಲಿ ನಾಲ್ಕು ಜನ ವಾಸವಿದ್ದರು. ಮೃತ ಜಯಾನಂದ್ ಪ್ಲಾಸ್ಟಿಕ್ ಬಾಕ್ಸ್ ಪ್ಯಾಕ್ಟರಿಯೊಂದನ್ನ ನಡೆಸುತ್ತಿದ್ದ. ಇತ್ತೀಚೆಗೆ ಫ್ಯಾಕ್ಟರಿ ಲಾಸ್ ಆಗಿ ಕ್ಲೋಸ್ ಮಾಡಿದ್ದರು. ಆನಂತರ ಕುಟುಂಬ ಸಾಕಷ್ಟು ಸಾಲ ಮಾಡಿಕೊಂಡಿತ್ತು. ಸುಕನ್ಯಾ ಮನೆಯಲ್ಲಿಯೇ ಮಕ್ಕಳಿಗೆ ಟ್ಯೂಷನ್ ಹೇಳುತ್ತಿದ್ದರು. ಗಂಡ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದರು. ಓರ್ವ ಮಗ ನಿಶ್ಚಿತ್ ವಿಕಲಚೇತನ ಆಗಿದ್ದ. ಹೀಗಾಗಿ ವರ್ಕ್ ಫ್ರಮ್ಂ ಹೋಂ ಮಾಡುತ್ತಿದ್ದ. ನಿಕಿತ್
ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ಕಟ್ಟಲು ಒದ್ದಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Three deaths from the same family; What do the police say?
ShareTweetSendShare
Join us on:

Related Posts

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಬಡವರ ಪಿಂಚಣಿಗೆ ಕತ್ತರಿ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರ: ಭಾರತ್ ಜೋಡೋ ಸಂಘ ಸ್ಥಾಪನೆ ಹಿಂದಿನ ಅಸಲಿ ಬಣ್ಣ ಬಯಲು ಮಾಡಿದ್ರ ಆರ್ ಅಶೋಕ್!?

ನೀಟ್ ವಿಚಾರದಲ್ಲಿ ಕೇಂದ್ರ ಸಚಿವರ ರಾಜೀನಾಮೆ ಆದರ್ಶ ಕರ್ನಾಟಕಕ್ಕೇಕಿಲ್ಲ? ರಾಜ್ಯದ ಸರಣಿ ಸಾವು ಮತ್ತು ಭ್ರಷ್ಟಾಚಾರಕ್ಕೆ ಹೊಣೆ ಯಾರು? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ

by Shwetha
July 27, 2026
0

ಬೆಂಗಳೂರು: ನೀಟ್ ಪರೀಕ್ಷೆಯ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಬೆನ್ನಲ್ಲೇ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ...

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ, ಇನ್ನು ಚುನಾವಣೆಗೆ ನಿಲ್ಲಲ್ಲ:ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಿದ್ದರಾಮಯ್ಯ

by Shwetha
July 27, 2026
0

ಮಂಡ್ಯ: ಕರ್ನಾಟಕ ರಾಜಕಾರಣದ ಧ್ರುವತಾರೆ, ಸಮಾಜವಾದಿ ಸಿದ್ಧಾಂತದ ಪ್ರಬಲ ಧ್ವನಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂಬರುವ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಅದು ಬಲವಂತದ್ದೇ ಹೊರತು ಆತ್ಮಸಾಕ್ಷಿಯದ್ದಲ್ಲ: ಮೋದಿ ಮತ್ತು ಅಮಿತ್ ಶಾ ಮೌನವೇಕೆ? ದೇಶದ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದ್ದರೂ ಉತ್ತರಿಸದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 27, 2026
0

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ನೀಡಿರುವ ರಾಜೀನಾಮೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಇದು ಅವರ ಅಂತರಾತ್ಮದ ಕರೆಯಿಂದ ಬಂದಿದ್ದಲ್ಲ, ಬದಲಿಗೆ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram