ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಟಿಪ್ಪರ್ ಹರಿದು ಮೂವರು ದುರ್ಮರಣ!

ಈ ಘಟನೆ ಗುಂಡ್ಲುಪೇಟೆ(Gundlupet)ಯಲ್ಲಿ ನಡೆದಿದೆ

Author2 by Author2
September 17, 2024
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಾಮರಾಜನಗರ: ಟಿಪ್ಪರ್ ಹರಿದ ಪರಿಣಾಮ ಕೇರಳ ಮೂಲದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಗುಂಡ್ಲುಪೇಟೆ(Gundlupet) ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ದನೇಶ್, ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಸಾವನ್ನಪ್ಪಿದ್ದಾರೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025
ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025

ಮೂವರು ಒಂದೇ ಬೈಕ್ ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ. ಚಾಲಕ ಕುಡಿದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿದ್ದು, ಆತನ ಅಜಾಗರೂಕತೆಯಿಂದ ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಬೈಕ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ದೇಹ ರಸ್ತೆಯಲ್ಲೇ ಛಿದ್ರ ಛಿದ್ರವಾಗಿದೆ. ಟಿಪ್ಪರ್ ಕೆಳಗೆ ಸಿಲುಕಿದ ಇನ್ನಿಬ್ಬರನ್ನ ಬೈಕ್ ಸಮೇತ ಸುಮಾರು 300 ಮೀಟರ್ ನಷ್ಟು ಲಾರಿ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #sakshanews#Three killed#tipper falls on peoplesakshatv
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram