ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಹುತಾತ್ಮರಾದ ಕರ್ನಾಟಕದ ಮೂವರು ಯೋಧರಿಗೆ CM ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್, ಮಹೇಶ್ ಮರಿಗೊಂಡ ಹುತಾತ್ಮರಾದ ಸುದ್ದಿ ತಿಳಿದು ನನಗೆ ನೋವಾಯಿತು. ಮೃತ ಯೋಧರುಗಳ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ’ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
fifa ring – ಕೌಂಟ್ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?
ಕೌಂಟ್ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...








