ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಿಕ್ ಟಿಕ್ ಕೌಂಡೌನ್ ಶುರು : ಮಾರ್ಚ್ 21ಕ್ಕೆ `ಹುಲಿಯಾ ಕಹಳೆ’

admin by admin
February 18, 2021
in Newsbeat, Politics, ರಾಜಕೀಯ
karnataka election 2023 bjp-strategy-to-defeat-siddaramaiah

karnataka election 2023 bjp-strategy-to-defeat-siddaramaiah

Share on FacebookShare on TwitterShare on WhatsappShare on Telegram

ಟಿಕ್ ಟಿಕ್ ಕೌಂಡೌನ್ ಶುರು : ಮಾರ್ಚ್ 21ಕ್ಕೆ `ಹುಲಿಯಾ ಕಹಳೆ’

ಬೆಂಗಳೂರು : ಕುರುಬ ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯರನ್ನು ಚಕ್ರವ್ಯೂಹಕ್ಕೆ ನೂಕಲು ತಂತ್ರ ರೂಪಿಸಿದ್ದ ಎದುರಾಳಿಗಳಿಗೆ ಹುಲಿಯಾ ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಕುರುಬರಿಗೆ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಕಾಣಿಸಿಕೊಳ್ಳದಿರುವುದನ್ನೇ ಬಂಡವಾಳ ಮಾಡಿಕೊಂಡು, ರಾಜಕೀಯವಾಗಿ ಅವರನ್ನು ಮುಳುಗಿಸುವ ಸಂಚಿಗೆ ಟಗರು ಟಕ್ಕರ್ ನೀಡಿದೆ.

Related posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

August 13, 2026
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

August 13, 2026

ಹೌದು..! ಕುರುಬ ಮೀಸಲಾತಿ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಸರ್ಕಾರದ ಸಚಿವರೇ ಮುಂದೆ ನಿಂತುಕೊಂಡು ಈ ಹೋರಾಟದ ಬ್ಲು ಪ್ರಿಂಟ್ ರೆಡಿ ಮಾಡಿದ್ದರು. ಅದರಲ್ಲೂ ಸಚಿವ ಕೆ.ಎಸ್. ಈಶ್ವರಪ್ಪ ಈ ಹೋರಾಟದ ಸಂಪೂರ್ಣ ಜವಾಬ್ದಾರಿಯನ್ನ ವಹಿಸಿಕೊಂಡಿದ್ದರು. ಆ ಮೂಲಕ ಕುರುಬ ಸಮುದಾಯದ ದೊರೆಯಾಗಿ ಸಿದ್ದರಾಮಯ್ಯರನ್ನ ಸಂಕಷ್ಟಕ್ಕೆ ಸಿಲುಕಿಸುವ ಪ್ಲಾನ್ ನಡೆದಿತ್ತು. ಯಾರು ಅಲ್ಲ..ಇಲ್ಲ ಅಂದರೂ ಸಿದ್ದರಾಮಯ್ಯ ಕುರುಬ ಸಮುದಾಯದ ಅನಭಿಶಕ್ತ ದೊರೆ ಅಂತಾ ಎಲ್ಲರಿಗೂ ತಿಳಿದಿರುವ ವಿಚಾರವೇ. ಸಿದ್ದರಾಮಯ್ಯರನ್ನು ಕುರುಬ ಸಮುದಾಯ ಮನೆಮನದಲ್ಲಿ ತುಂಬಿಕೊಂಡಿದೆ ಅನ್ನೋದ್ರಲ್ಲಿ ಸಂಶಯವೇ ಇಲ್ಲ. ಸಿದ್ದರಾಮಯ್ಯರ ಪ್ರತಿ ಹೆಜ್ಜೆಯಲ್ಲೂ ಆ ಸಮುದಾಯ ಅವರ ಹಿಂದೆ ನಿಂತಿದೆ ಅನ್ನೋದು ಎಷ್ಟೊ ಸಂದರ್ಭಗಳಲ್ಲಿ ಸಾಬೀತಾಗಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಂತ ಬಿಂಬಿತವಾದ್ರೆ ಕಾಂಗ್ರೆಸ್ ಅನ್ನು ಕಟ್ಟಿ ಹಾಕೋದು ಸುಲಭವಲ್ಲ. ಇದನ್ನ ಮನಗಂಡ ಬಿಜೆಪಿ ಈಶ್ವರಪ್ಪ ಅವರನ್ನು ಮುಂದೆ ಬಿಟ್ಟು, ಕುರುಬ ಮೀಸಲಾತಿ ಹೋರಾಟಕ್ಕೆ ಕಿಚ್ಚು ಹೊತ್ತಿಸಿ, ಸಿದ್ದರಾಮಯ್ಯರನ್ನು ಸೈಡ್ ಲೇನ್ ಮಾಡುವ ತಂತ್ರವನ್ನ ರೂಪಿಸಿತ್ತು ಅನ್ನೋದು ರಾಜಕೀಯ ಪಂಡಿತರ ಮಾತು.

siddaramaiah

ಎದುರಾಳಿಗಳಿಗೆ ಚೆಕ್ ಮೆಟ್ : ತಂತ್ರರಾಮಯ್ಯನ ಆಟ ಶುರು

ಹೌದು…! ಇದು ತಮ್ಮನ್ನು ಸೈಡ್ ಲೈನ್ ಮಾಡುವ ಅಥವಾ ಕುರುಬ ಸಮುದಾಯದಲ್ಲಿ ತಮ್ಮ ಹಿಡಿತವನ್ನ ಕಡಿಮೆ ಮಾಡುವ ತಂತ್ರ ಅಂತಾ ತುಸು ಬೇಗನೇ ಅರಿತಿರುವ ಸಿದ್ದರಾಮಯ್ಯ, ತಮ್ಮ ಎದುರಾಳಿಗಳಿಗೆ ಚೆನ್ ಮೆಟ್ ಇಟ್ಟಿದ್ದಾರೆ. ಮಾರ್ಚ್ 21 ರಂದು ಕಲಬುರಗಿಯಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ ಹಮ್ಮಿಕೊಳ್ಳಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಇದನ್ನೂ ಓದಿ : ಐಪಿಎಲ್-14 ಹರಾಜು : ಕಣದಲ್ಲಿ 292 ಆಟಗಾರರು, ಪ್ರಾಂಚೈಸಿಗಳ ಬಳಿ ಇರೋ ಹಣ ಎಷ್ಟು.?

ರಾಜ್ಯದ ಪ್ರಮುಖ ನಾಲ್ಕು ವಿಭಾಗಗಳಲ್ಲಿ ಹಂತಹಂತವಾಗಿ ಸಮಾವೇಶ ನಡೆಸಲು ತೀರ್ಮಾನಿಸಿರುವ ಸಿದ್ದರಾಮಯ್ಯ ಮೊದಲ ಸಮಾವೇಶವನ್ನು ಕಲಬುರಗಿಯಲ್ಲಿ ಹಾಗೂ ನಂತರದ ಸಮಾವೇಶಗಳನ್ನು ಬೆಂಗಳೂರು ಮಂಗಳೂರು ಹಾಗೂ ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಿದ್ದಾರೆ.

ಆ ಮೂಲಕ ಕುರುಬ ಮೀಸಲಾತಿ ಹೋರಾಟದಲ್ಲಿ ಕಾಣಿಸಿಕೊಳ್ಳದ ಸಿದ್ದರಾಮಯ್ಯರನ್ನು ಸುಲಭವಾಗಿ ಟಾರ್ಗೆಟ್ ಮಾಡಬಹುದು ಅಂತಾ ಎದುರಾಳಿಗಳು ರಚಿಸಿದ್ದ ಚಕ್ರವ್ಯೂಹವನ್ನ ಹುಲಿಯಾ ಬೇಧಿಸಲು ಮುಂದಾಗಿದ್ದಾರೆ. ಹಾಗೇ ತಮನ್ನು ಸಂಕಷ್ಟದಲ್ಲಿ ಸಿಲುಕಿಸಲು ಮುಂದಾಗಿದ್ದವರಿಗೆ ಚೆಕ್ ಮೆಟ್ ಇಟ್ಟಿದ್ದಾರೆ ಸಿದ್ದರಾಮಯ್ಯ.

Tags: Congressex cm Siddaramaiahkalburagi
ShareTweetSendShare
Join us on:

Related Posts

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
August 13, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ರಾಜಕೀಯ ಕಾವು ಏರತೊಡಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು, ಒಂದು ವೇಳೆ ರಾಜ್ಯ ಸರ್ಕಾರ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಕಾವೇರಿ ನೀರು ವಿಚಾರ; ಇಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by Shwetha
August 13, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ- ಗಂಡುಮಕ್ಕಳಿಗೆ ಮರ್ಯಾದೆ ಇದ್ದರೆ ಚಂದ ಕಂದ: ಟಾಕ್ಸಿಕ್ ಟ್ರೇಲರ್ ನೋಡಿ ಯಶ್‌ಗೆ ಬಹಿರಂಗ ಟಕ್ಕರ್ ಕೊಟ್ರಾ ನಟಿ ರಿಷಿಕಾ ಸಿಂಗ್?

by Shwetha
August 13, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಾಲಿವುಡ್ ಶೈಲಿಯ ಅದ್ಧೂರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram