ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Tipu – Savarkar | ಟಿಪ್ಪು –ಸಾವರ್ಕರ್ ವಾದ – ವಿವಾದ : ಸಿಎಂ ಹೇಳಿದ್ದೇನು ?

Mahesh M Dhandu by Mahesh M Dhandu
August 21, 2022
in Newsbeat, State, ರಾಜ್ಯ
How much commission is required congress slams cm bommai

How much commission is required congress slams cm bommai

Share on FacebookShare on TwitterShare on WhatsappShare on Telegram

Tipu – Savarkar | ಟಿಪ್ಪು –ಸಾವರ್ಕರ್ ವಾದ – ವಿವಾದ : ಸಿಎಂ ಹೇಳಿದ್ದೇನು ?

ಹುಬ್ಬಳ್ಳಿ : ಸಾರ್ವಕರ್ ಬಗ್ಗೆ ಇಂದಿರಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಿಪ್ಪು-ಸಾರ್ವಕರ್ ಪರ ವಿರೋಧ ಇದೆ. ವೈಚಾರಿಕ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Related posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

February 19, 2026
ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

February 19, 2026

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಹಾವೇರಿ ಜಿಲ್ಲಾ ಪ್ರವಾಸ ಮಾಡ್ತಿದ್ದೇನೆ. ಅನೇಕ ಅಭಿವೃದ್ಧಿ ಕಾರ್ಯಕ್ರಮ ಚಾಲನೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಮೊಟ್ಟೆ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದೇನೆ. ಅದು ತನೀಖೆಯಾಗಬೇಕು. ಒಂದು ಘಟನೆಯನ್ನ ಎಷ್ಟರ ಮಟ್ಟಿಗೆ ತೆಗೆದುಕೊಂಡು ಹೋಗಬೇಕು ಎನ್ನೋದು ಆಯಾ ರಾ ಜಕೀಯ ಪಕ್ಷಕ್ಕೆ ಬಿಟ್ಟದ್ದು.

Tipu-Savarkar controversy: What did the CM bommai say  saaksha tv
Tipu-Savarkar controversy: What did the CM bommai say saaksha tv

ಆದ್ರೆ ರಾಜ್ಯದಲ್ಲಿ ಶಾಂತಿ ಮುಖ್ಯ.  ಸಾರ್ವಕರ್ ಬಗ್ಗೆ ಇಂದಿರಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಿಪ್ಪು-ಸಾರ್ವಕರ್ ಪರ ವಿರೋಧ ಇದೆ. ವೈಚಾರಿಕ ಭಿನ್ನಾಭಿಪ್ರಾಯ ಇದೆ ಎಂದು ಸಿಎಂ ಹೇಳಿದ್ದಾರೆ.

ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿಲ್ಲ. ಈಗಾಗಲೇ ಬಹಳಷ್ಟು ಪ್ರಗತಿಯಾಗಿದೆ. ಅರಣ್ಯ ಇಲಾಖೆಯ ಅನುಮತಿ ಅಂತಿಮ ಘಟ್ಟದಲ್ಲಿದೆ.

ಕೇಂದ್ರ ಜಲ ಆಯೋಗದಿಂದ ಪೈನಲ್ ಕ್ಲಿಯರಯನ್ಸ್ ಬರಬೇಕಿದೆ. ಎರಡೂ ಬಂದ ತಕ್ಷಣವೇ ಕಾಮಗಾರಿ ಆರಂಭ ಮಾಡುತ್ತೇವೆ  ಎಂದು ತಿಳಿಸಿದರು.

Tags: #Saaksha TVCM BommaiSavarkarTipu
ShareTweetSendShare
Join us on:

Related Posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

by Shwetha
February 19, 2026
0

ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

by Shwetha
February 19, 2026
0

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಒಂದು ಸಂತಸದ ಸುದ್ದಿ. ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಐತಿಹಾಸಿಕ ಮತ್ತು ಮಹತ್ವದ...

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

by Shwetha
February 19, 2026
0

ಬಂಗಾರ ಎಂದರೆ ಭಾರತೀಯರಿಗೆ ಎಲ್ಲಿಲ್ಲದ ಪ್ರೀತಿ. ಶುಭ ಸಮಾರಂಭಗಳಿಗೆ, ಮದುವೆ ಮುಂಜಿಗಳಿಗೆ ಚಿನ್ನದ ಆಭರಣ ಕೊಳ್ಳುವುದು ಒಂದು ಸಂಪ್ರದಾಯವಾದರೆ, ಕಷ್ಟಕಾಲಕ್ಕೆ ಆಗಲಿ ಎಂದು ಹಳದಿ ಲೋಹದ ಮೇಲೆ...

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

by Shwetha
February 19, 2026
0

ರಾಜ್ಯ ಗುತ್ತಿಗೆದಾರರ ಸಂಘವು ಬಾಕಿ ಬಿಲ್‌ಗಳ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

by Shwetha
February 19, 2026
0

ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಪಾಕಿಸ್ತಾನ ಹಾಕಿ ತಂಡದ ನಾಯಕ ಶಕೀಲ್ ಅಹ್ಮದ್ ಪಾಕಿಸ್ತಾನ ಹಾಕಿ ಫೆಡರೇಶನ್ (PHF) ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಂಡದ ನಿರ್ವಹಣೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram