ಇಂದು ರಾಜ್ಯಕ್ಕೆ 7.95 ಲಕ್ಷ ವಯಲ್ಸ್ ಕೋವಿಶೀಲ್ಡ್ ಲಸಿಕೆ
ಬೆಂಗಳೂರು : ಇಂದು ರಾಜ್ಯಕ್ಕೆ 7.95 ಲಕ್ಷ ವಯಲ್ಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಗಾರಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇಂದು ಮಧ್ಯಾಹ್ನ 7.95 ಲಕ್ಷ ವಯಲ್ಸ್ (ಬಾಟಲ್) ಕೋವಿಶೀಲ್ಡ್ ಲಸಿಕೆ ನಮ್ಮ ಸಂಗ್ರಹಗಾರಕ್ಕೆ ಬರಲಿದೆ.
ಇದನ್ನು ಮಾರಾಟ ಮಾಡುವಂತಿಲ್ಲ ಎಂದು ವಯಲ್ಸ್ ಮೇಲೆಯೇ ಬರೆಯಲಾಗಿದ್ದು ಕೇವಲ ಕೊರೊನಾ ವಾರಿಯರ್ಸ್ ಗೆ ಮಾತ್ರ ಮೀಸಲಾಗಿರಲಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಡಿವಿಜಿಐ ಕೋವಿಶೀಲ್ಡ್ ಗೆ ಪರವಾನಗಿ ಕೊಟ್ಟಿದ್ದು, ಕೇಂದ್ರ ಸರ್ಕಾರ ಒಟ್ಟು 1.1 ಕೋಟಿ ಡೋಸೇಜ್ ಖರೀದಿ ಮಾಡಿದೆ.
ಕೇವಲ 210 ರೂ.ಗೆ ಒಂದು ಡೋಸೇಜ್ ಅನ್ನು ಪುಣೆಯ ಇನ್ಸಿಟ್ಯೂಟ್ ಆಫ್ ಸಿರಂನಿಂದ ಖರೀದಿ ಮಾಡುತ್ತಿದೆ. ಅದರಲ್ಲಿ 10 ರೂ.ಜಿಎಸ್ ಟಿ ಕೂಡ ಸೇರಿದೆ. ಒಟ್ಟು 231 ಕೋಟಿ ರೂ. ವೆಚ್ಚದಲ್ಲಿ ಲಸಿಕೆ ಖರೀದಿ ಮಾಡುತ್ತಿದೆ ಎಂದು ತಿಳಿಸಿದ್ರು.
ಇನ್ನು ಪ್ರತಿಯೊಂದು ಡೋಸ್ 0.5 ಎಂಎಲ್ ಇರಲಿದ್ದು, ಒಂದು ವಯಲ್ಸ್ ವ್ಯಾಕ್ಸಿನ್ ನಲ್ಲಿ ಹತ್ತು ಜನರಿಗೆ ಕೊಡಬಹುದು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಅಂದರೆ ಒಂದು ವಯಲ್ ನಲ್ಲಿ 5 ಎಂಎಲ್ ಇರಲಿದೆ. ಮೊದಲ ಡೋಸೇಜ್ ಪಡೆದು 28 ದಿನ ಆದ ನಂತರ ಎರಡನೇ ಡೋಸೇಜ್ ತೆಗೆದುಕೊಳ್ಳಬೇಕು.
ಈ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ಮಾನವನ ದೇಹಕ್ಕೆ ಬರಲಿದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









