ಈ ರಾಶಿಗಳಿಗೆ ಇಂದಿನ ದಿನ ಎಚ್ಚರಿಕೆಯ ಗಂಟೆಯಾಗಿದೆ..
ಧನಸ್ಸು ರಾಶಿ
ಈ ದಿನವು ಎಚ್ಚರಿಕೆಯಿಂದಿರಬೇಕಾದ ದಿನ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನೀವು ಚಂಚಲ, ಅಹಿತಕರ ಮತ್ತು ಅವಿಶ್ರಾಂತರಾಗಿರುವಿರಿ ಮತ್ತು ಇವೆಲ್ಲವೂ ನಿಮ್ಮ ವಿರುದ್ಧವೇ ಕಾರ್ಯನಿರ್ವಹಿಸಲಿದೆ. ಪ್ರಮುಖ ನಿರ್ಧಾರಗಳ ಕೈಗೊಳ್ಳುವಿಕೆ ಮತ್ತು ಹೊಸ ಯೋಜನೆಗಳನ್ನು ಪ್ರಾರಂಭವನ್ನು ಇಂದು ಮಾಡಬೇಡಿ.
ನಿಮ್ಮ ಪ್ರಯತ್ನಗಳು ನಿಮ್ಮ ಕಾರ್ಯದಲ್ಲಿ ಪ್ರತಿಫಲಿಸುವುದಿಲ್ಲ ಮತ್ತು ಇದು ನಿಮ್ಮ ಮೇಲಾಧಿಕಾರಿಗಳನ್ನು ಅಸಮಧಾನಗೊಳಿಸಬಹುದು. ನಿಮ್ಮ ಪ್ರತಿಸ್ಪರ್ಧಿಗಳು ಮತ್ತು ವಿರೋಧಿಗಳ ಬಗ್ಗೆ ಎಚ್ಚರದಿಂದಿರಿ. ನಿಮ್ಮ ಮಕ್ಕಳು ಆಂತಕದ ಕಾರಣವಾಗಿರುತ್ತಾರೆ ಮತ್ತು ಇದು ನಿಮ್ಮನ್ನು ಚಿಂತೆಯಲ್ಲಿರಿಸುತ್ತದೆ. ಸಂಕ್ಷಿಪ್ತವಾಗಿ, ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ.
ಕರ್ಕಾಟಕ ರಾಶಿ
ಕರ್ಕ ಈ ದಿನವು ನಿಮಗೆ ಅನುಕೂಲವಾಗುವ ರೀತಿಯಲ್ಲಿರುವಂತೆ ಅನಿಸುವುದಿಲ್ಲ ಆದರೆ, ಅದು ಕೇವಲ ದಿನವ ಪೂರ್ವಾರ್ಧದಲ್ಲಿ ಮಾತ್ರ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಖರ್ಚುವೆಚ್ಚಗಳು ನಿಮ್ಮ ಬಜೆಟ್ನ್ನು ಮೀರಲಿವೆ. ಇದು ನಿಮ್ಮನ್ನು ಒತ್ತಡದಲ್ಲಿರಿಸಲಿದೆ. ನಿಮ್ಮ ಅಸಮಾಧಾನವು ನಿಮ್ಮ ಸಂತೋಷವನ್ನು ಹಾಳುಗೆಡಹುವ ಸಾಧ್ಯತೆಯಿರುವುದಿರಿಂದ ಎಚ್ಚರಿಕೆಯಿಂದಿರಿ. ನಿಮ್ಮ ಕಣ್ಣಿನ ತುರಿಕೆ ಸಮಸ್ಯೆಯು ನಿಮಗೆ ತೊಂದರೆಯನ್ನು ನೀಡಲಿದೆ.
ಏನೇ ಆದರೂ, ದ್ವಿತೀಯಾರ್ಧದಲ್ಲಿ ದಿನವು ವಿಭಿನ್ನ ಕಥೆಯಾಗಿರುತ್ತದೆ. ಆರ್ಥಿಕ ಲಾಭದೊಂದಿಗೆ, ಚಿಂತೆ ಮತ್ತು ಒತ್ತಡಗಳನ್ನು ದೂರಸರಿಸಿ ನಿಮ್ಮಲ್ಲಿ ಸಂತೋಷವನ್ನು ಕಾಣುವಿರಿ. ಮನೆಯ ವಾತಾವರಣವು ಸ್ನೇಹಪರ ಹಾಗೂ ಹೊಂದಾಣಿಕೆಯಿಂದ ಕೂಡಿರಲು ಕೆಲವು ಕಾರ್ಯಪ್ರಾರಂಭದಲ್ಲಿ ತೊಡಗುವಿರಿ. ನಕಾರಾತ್ಮಕ ಯೋಚನೆಗಳಿಂದ ದೂರವಿರಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.