Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿಜಾಬ್ ಗೆ ನೀಲಿ ಶಾಲು ಬೆಂಬಲ.. ಓದಿ ಇಂದಿನ ಪ್ರಮುಖ ಸುದ್ದಿಗಳು

Mahesh M Dhandu by Mahesh M Dhandu
February 7, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

01. ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮುಂದುವರೆದಿದೆ.  ಈ ಸಮರಕ್ಕೆ ನೀಲಿ ಶಾಲು ಎಂಟ್ರಿಕೊಟ್ಟಿದೆ. ಚಿಕ್ಕಮಗಳೂರಿನಲ್ಲಿ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿದ ವಿದ್ಯಾರ್ಥೀ ಜೈ ಭೀಮ್ ಘೋಷಣೆ ಕೂಗಿದ್ದಾರೆ. ಇತ್ತ ಹಿಜಾಬ್ – ಕೇಸರಿ ಶಾಲು ವಿವಾದ ಮುಂಬೈ ಕರ್ನಾಟಕಕ್ಕೆ ಕಾಲಿಟ್ಟಿದೆ. ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ, ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಹೀಗಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.  todays top news in kannada

ಹೆಚ್ಚಿನ ಮಾಹಿತಿಗಾಗಿ : Hijab Controversy | ವಿಜಯಪುರದಲ್ಲಿ ಹಿಜಾಬ್ ಸದ್ದು | ಕಾಲೇಜಿಗೆ ರಜೆ

Related posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

May 1, 2023
ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

April 26, 2023

02. ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇಷ್ಟು ದಿನ ಶಾಲೆಗಳಲ್ಲಿ ಮಾತ್ರವಿದ್ದ ವಸ್ತ್ರಸಂಹಿತೆಯನ್ನು ಪದವಿಪೂರ್ವ ಕಾಲೇಜುಗಳಿಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಹೆಚ್ಚಿನ ಮಾಹಿತಿಗಾಗಿ : Hijab Controversy: ಹಿಜಾಬ್, ಕೇಸರಿ ಶಾಲು ಮಧ್ಯೆ ನೀಲಿ ಶಾಲು

03. ಗಾಯನ ಲೋಕದ ದಂತಕಥೆ, ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿಯನ್ನು ಪರಿಚಯಿಸಲು ಕೇಂದ್ರ ನಿರ್ಧರಿಸಿದೆ ಭಾರತದ ರೈಲ್ವೆ, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ಅಂಚೆಚೀಟಿ ‘ನೈಟಿಂಗೇಲ್ ಆಫ್ ಇಂಡಿಯಾ’ಗೆ ಸೂಕ್ತ ಗೌರವವಾಗಿದೆ ಎಂದು  ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿ ತರಲಿದೆ ಕೇಂದ್ರ..

04. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 83,876 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.  ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಲಕ್ಷ ಇದೆ. ಕಳೆದ 24 ಗಂಟೆಯಲ್ಲಿ 1,99,054 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 895 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : National: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1 ಲಕ್ಷಕ್ಕಿಂತ ಕಡಿಮೆ ಕರೊನಾ ಪ್ರಕರಣಗಳು ಪತ್ತೆ

05. ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಎಂದು ಆದೇಶಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : Karnataka: ಕೆಪಿಟಿಸಿಎಲ್ ನೇಮಕಕ್ಕೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ: ವಿ. ಸುನಿಲ್ ಕುಮಾರ್ 

06. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ನಿಂದ ‘ಸ್ಪುಟ್ನಿಕ್ ಲೈಟ್’ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರೊಂದಿಗೆ ಈಗ ದೇಶದಲ್ಲಿ ಒಟ್ಟು 9 ಕೊರೊನಾ ಲಸಿಕೆಗಳನ್ನು ಬಳಸಲಾಗುತ್ತಿದೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : National: ಕೊರೊನಾ ವಿರುದ್ಧ ಹೋರಾಡಲು ಸ್ಪುಟ್ನಿಕ್ ಲೈಟ್  ಲಸಿಕೆಯನ್ನು ತುರ್ತು ಬಳಕೆಗೆ ಅನುಮತಿ  

07. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.   ಇತ್ತೀಚೆಗಷ್ಟೆ ಸೌಮ್ಯ ಲಕ್ಷಣಗಳೊಂದಿಗೆ ಕೋವಿಡ್ 19 ಸೋಂಕಿಗೆ ಒಳಗಾಗಿದ್ದರು. ಈಗ ಪುಲ್ ಫಿಟ್ ಆಗಿ  ಮುಂದಿನ ಚಿತ್ರಗಳಲ್ಲಿ ಚಿತ್ರೀಕರಣಕ್ಕೆ ತೊಡಗಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ…

08. ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ನಿರ್ಮಾಪಕ ಸಂದೇಶ ನಾಗರಾಜ್  ಅವರ ಜೊತೆ ಸೇರಿ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.

ಹೆಚ್ಚಿನ ಮಾಹಿತಿಗಾಗಿ : ಕನ್ನಡಕ್ಕೆ ಮರಳಿದ ಪ್ರಭುದೇವ – ನಿರ್ಮಾಪಕ ಸಂದೇಶ ನಾಗರಾಜ್ ಜೊತೆ ಸಿನಿಮಾ

09. CVC ಕ್ಯಾಪಿಟಲ್ ತಮ್ಮ ತಂಡದ ಹೆಸರನ್ನು “ಅಹಮದಾಬಾದ್ ಟೈಟಾನ್ಸ್” ಎಂದು ಘೋಷಿಸಿದೆ. ಮೆಗಾ ಹರಾಜಿಗೆ ಕೇವಲ ಐದು ದಿನಗಳು ಬಾಕಿ ಇರುವಾಗ ಸಿವಿಸಿ ಕಂಪನಿ ತರಾತುರಿಯಲ್ಲಿ ತಂಡಕ್ಕೆ ನಾಮಕರಣ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ : IPL2022 | ಅಹ್ಮದಾಬಾದ್ “ಟೈಟಾನ್ಸ್” ಆಗಿ ಎಂಟ್ರಿ..!?

10. ಆಟಗಾರರು, ಆಯ್ಕೆಗಾರರು ಬರುತ್ತಾರೆ, ಹೋಗುತ್ತಾರೆ. ಆದ್ರೆ ನಾಯಕ ಯಾವಾಗಲೂ ನಾಯಕನಾಗಿಯೇ ಉಳಿಯುತ್ತಾನೆ ಎಂದು ವಿರಾಟ್ ಕೊಹ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಯ್ ಜಡೇಜಾ  ಹೊಗಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :ViratKohli | ನಾಯಕ ಯಾವಾಗಲೂ ನಾಯಕನೇ : ಅಜಯ್ ಜಡೇಜಾ

Tags: CricketMegastar ChiranjiviSaakhsa tvvirat kohli
ShareTweetSendShare
Join us on:

Related Posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

by admin
May 1, 2023
0

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು ರಾಜ್ಯದಲ್ಲಿ ರಾಜಕೀಯ ಕಾವು ರಂಗೇರಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳು ಗೆಲುವಿಗಾಗಿ ತಂತ್ರ- ಪ್ರತಿ ತಂತ್ರ ಹೆಣೆಯುತ್ತಿದ್ದಾರೆ. ಮತದಾರರನ್ನು...

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

by Honnappa Lakkammanavar
April 26, 2023
0

ಹೆಚ್ಚು ಜನಪ್ರಿಯ ಹಾಗೂ ಹೆಚ್ಚಿನ ಗ್ರಾಹಕರನ್ನು ಹೊಂದಿರುವ ವಾಟ್ಸ್‌ ಆಪ್‌ ತನ್ನ ಬಳಕೆದಾರರ ಬಹುಬೇಡಿಕೆಯ ಫೀಚರ್‌ ಪರಿಚಯಿಸಿದೆ. ಅದರಂತೆ, ಇನ್ನು ಮುಂದೆ ಬಳಕೆದಾರರು ಕೇವಲ ಒಂದು ಮೊಬೈಲ್‌...

ವಾಟ್ಸಾಪ್‌: ಭದ್ರತೆಗೆ 3 ಹೊಸ ಫೀಚರ್‌

ವಾಟ್ಸಾಪ್‌: ಭದ್ರತೆಗೆ 3 ಹೊಸ ಫೀಚರ್‌

by Honnappa Lakkammanavar
April 17, 2023
0

ವಾಟ್ಸಾಪ್‌ ಬಳಕೆದಾರರ ಸುರಕ್ಷತೆಯ ಹಿನ್ನೆಲೆಯಲ್ಲಿ ವಾಟ್ಸಾಪ್ ಕಂಪನಿಯು 3 ಹೊಸ ಫೀಚರ್‌ ಬಿಡುಗಡೆ ಮಾಡಿದೆ. ಇದು ಮೊಬೈಲ್‌ ಸಾಮಾಜಿಕ ತಾಣವನ್ನು ಮತ್ತಷ್ಟು ಸುರಕ್ಷಿತ ಮಾಡಲಿದೆ ಎಂದು ಕಂಪನಿ...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

by admin
April 16, 2023
0

ಮೊನ್ನೆ ಮೊನ್ನೆ ಬಿಜೆಪಿಗೆ ಬಂದವರಿಗೂ ಸ್ಥಾನಮಾನ ಸಿಕ್ಕಿದೆ. ಜೆಡಿಎಸ್ ನಾ ಜಿಲ್ಲಾಧ್ಯಕ್ಷನಾಗಿದ್ದ ಭರತ್ ಶೆಟ್ಟಿಯು ಶಾಸಕರಾದ್ರು, ಇಂತಹ ಉದಾಹರಣೆ ಎಷ್ಟೋ ಸಿಗುತ್ತೆ! ಗೋಕಾಕ್ ನಾ ಸಿಡಿ ಕಿಂಗ್...

ಪುತ್ತೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿರುವ ಹಿಂದೂ ಸಂಘಟನೆ ಮುಖಂಡ!

ಪುತ್ತಿಲ ಪರ ಪುತ್ತೂರಿನಲ್ಲಿ ಫೀಲ್ಡ್ ಗೆ ಇಳಿಯೋದು ಬಿಜೆಪಿಯಲ್ಲಿರೋ ಅಸಲಿ ಹಿಂದೂಗಳು..!

by admin
April 16, 2023
0

ಯಾರು ಊಹೆ ಮಾಡಿರಲ್ಲ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ರಣ ಕಣಕ್ಕೆ ದುಮುಕ್ಕುತ್ತಾರೆ ಎಂದು, ಆದ್ರೆ, ಹಿಂದೂ ಕಾರ್ಯಕರ್ತರ ಪರವಾಗಿ ಪುತ್ತಿಲರಿಗೂ ಇದು ಅನಿವಾರ್ಯ... ಈಗಾಗಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram