ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೋಕಿಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ಮತ್ತೊಂದು ಪದಕ

Mahesh M Dhandu by Mahesh M Dhandu
September 4, 2021
in Newsbeat, Sports, ಕ್ರೀಡೆ
Manoj Sarkar saaksha tv
Share on FacebookShare on TwitterShare on WhatsappShare on Telegram

ಟೋಕಿಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ಮತ್ತೊಂದು ಪದಕ Manoj Sarkar saaksha tv

ಜಪಾನ್ : ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಕ್ರೀಡಾಪಟುಗಳ ಪದಕಗಳ ಬೇಟೆ ಮುಂದುವರೆದಿದೆ.

Related posts

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

September 4, 2026
ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

September 4, 2026

ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್3 ವಿಭಾಗದಲ್ಲಿ ಪ್ರಮೋದ್ ಭಗತ್ ಚಿನ್ನದ ಪದಕ ಗೆದ್ದ ಬೆನ್ನಲ್ಲೇ ಮತ್ತೋರ್ವ ಬ್ಯಾಡ್ಮಿಂಟನ್ ಆಟಗಾರ ಮನೋಜ್ ಸರ್ಕಾರ್ ಕಂಚಿಗೆ ಮುತ್ತಿಟ್ಟಿದ್ದಾರೆ.

Manoj Sarkar saaksha tv

ಜಪಾನ್ ನ ಡೈಸುಕೆ ಫುಜಿಹಾರಾ ವಿರುದ್ಧ ಮನೋಜ್ 22-20, 21-13 ಪಾಯಿಂಟ್ ಗಳ ನೇರ ಸೆಟ್ ನಿಂದ ಜಯ ಸಾಧಿಸಿ, ಕಂಚನ್ನ ಮುಡಿಗೇರಿಸಿಕೊಂಡಿದ್ದಾರೆ.

ಇತ್ತ ಮನೋಜ್ ಸರ್ಕಾರ್ ಕಂಚು ಪದಕ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.

Tags: #Saaksha TVManoj SarkarTokyo Paralympics
ShareTweetSendShare
Join us on:

Related Posts

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

by Shwetha
September 4, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಆರೋಪಿ ಮನೆ ಮೇಲೆ ದಾಳಿ, 15 ಗ್ರೂಪ್‌-ಬಿ ಹಾಲ್ ಟಿಕೆಟ್‌ಗಳು ಪತ್ತೆ

by Shwetha
September 4, 2026
0

KPSC ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ CID ಅಧಿಕಾರಿಗಳಿಗೆ ಮತ್ತಷ್ಟು ಮಹತ್ವದ ದಾಖಲೆಗಳು ಸಿಕ್ಕಿವೆ. ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಬಸವರಾಜ್ ಕನ್ನಾಳೆ ಅವರ ಬೆಂಗಳೂರಿನ ಸಂಜಯನಗರದಲ್ಲಿರುವ...

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

ಮರಿ ಖರ್ಗೆ ಎಂದು ಅಣಕಿಸಿದ ಆರ್ ಅಶೋಕ್ ಗೆ ಪ್ರಿಯಾಂಕ್ ತಿರುಗೇಟು: ಮರಿ ಅಶೋಕ್ ಯಾಕೆ ಇನ್ನೂ ಗಣವೇಶ ಧರಿಸಿಲ್ಲ ಎಂದು ಪ್ರಶ್ನೆ

by Shwetha
September 4, 2026
0

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಈಗ ಮರಿ ಹಾಗೂ ಹಿರಿ ಮಟ್ಟಕ್ಕೆ ತಲುಪಿದೆ. ಪ್ರಿಯಾಂಕ್ ಖರ್ಗೆ...

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ: ಸೆ. 4ರಂದು GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

by Shwetha
September 4, 2026
0

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram