ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood : “ಈ ಹೀರೋಗಳ ಸಿನಿಮಾಗಳಿಂದ ನನಗಾದ ನಷ್ಟ ಬೇರೆಯವರಿಗೆ ಆಗಿದ್ರೆ ಆತ್ಮಹತ್ಯೆ ಮಾಡಿಕೊಳ್ತಿದ್ರು”  –  ದಿಲ್ ರಾಜು

ಸಂದರ್ಶನ ಒಂದರಲ್ಲಿ  ಮಾತನಾಡಿರೋ ದಿಲ್ ರಾಜು  , ಮಹೇಶ್ ಬಾಬು ನಟನೆಯ ಸ್ಪೈಡರ್ ಹಾಗೂ ಪವನ್ ಕಲ್ಯಾಣ್ ನಟನೆಯ ಅಜ್ಞಾತವಾಸಿ ಚಿತ್ರಗಳು ತನ್ನ ಸಿನಿ ವೃತ್ರಿ ಜೀವನದಲ್ಲಿಯೇ ಅತಿದೊಡ್ಡ ಹಣಕಾಸಿನ ನಷ್ಟವನ್ನು ಉಂಟುಮಾಡಿದವು ಎಂದು ಹೇಳಿಕೊಂಡಿದ್ದಾರೆ.

Naveen Kumar B C by Naveen Kumar B C
December 30, 2022
in Cinema, Newsbeat, ಮನರಂಜನೆ
DilRaju
Share on FacebookShare on TwitterShare on WhatsappShare on Telegram

Tollywood : “ಈ ಹೀರೋಗಳ ಸಿನಿಮಾಗಳಿಂದ ನನಗಾದ ನಷ್ಟ ಬೇರೆಯವರಿಗೆ ಆಗಿದ್ರೆ ಆತ್ಮಹತ್ಯೆ ಮಾಡಿಕೊಳ್ತಿದ್ರು”  –  ದಿಲ್ ರಾಜು

 

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಸ್ಟಾರ್ ನಿರ್ಮಾಪಕರಾದ ದಿಲ್ ರಾಜು ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಲ್ಲಿದ್ದಾರೆ..  ದಳಪತಿ ವಿಜಯ್  ವಾರಿಸು ಸಿನಿಮಾವನ್ನ ನಿರ್ಮಾಣ ಮಾಡ್ತಿದ್ದಾರೆ.. ಈ ಸಿನಿಮಾದ ಪ್ರಚಾರದ ವೇಳೆ ವಾರಿಸು ಹಾಗೂ ಅಜಿತ್ ನಟನೆಯ ತುನಿವು ಬಗ್ಗೆ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿ ಮಾಡಿತ್ತು.. ಇದೀಗ ಟಾಲಿವುಡ್ ನ ಇಬ್ಬರು ಸೂಪರ್ ಸ್ಟಾರ್ ನಟರ ಸಿನಿಮಾಗಳಿಂದ ತಾವು ಅನುಭವಿಸಿದ ನಷ್ಟದ ಬಗ್ಗೆ ಮಾತನಾಡಿದ್ದಾರೆ.

 

ವಾರಿಸು ಸಿನಿಮಾ ತೆಲುಗಿನಲ್ಲೂ ಬರುತ್ತಿದೆ.. ಸಂಕ್ರಾಂತಿ ಸಮಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ.. ತೆಲುಗು ರಾಜ್ಯಗಳಲ್ಲಿ ಸಿನಿಮಾ ಅದ್ಧೂರಿ ರಿಲೀಸ್ ಗೆ ದಿಲ್ ರಾಜು ಸ್ಕೆಚ್ ಹಾಕಿದ್ದಾರೆ.. ಆದ್ರೆ ತೆಲುಗಿನ ಸ್ಟಾರ್ ನಟರಾದ ಚಿರಂಜೀವಿ, ಬಾಲಕೃಷ್ಣ ಚಿತ್ರಗಳಿಗೆ ಚಿತ್ರಮಂದಿರದ ತೊಂದರೆಯಾಗುತ್ತದೆ ಎಂದು ದಿಲ್ ರಾಜು ವಿರುದ್ಧ ತೆಲುಗು ನಿರ್ಮಾಪಕರ ಸಂಘ ಕಿಡಿಕಾರಿತ್ತು.

 

ಈ ವಿಚಾರವಾಗಿ ಸಂದರ್ಶನ ಒಂದರಲ್ಲಿ  ಮಾತನಾಡಿರೋ ದಿಲ್ ರಾಜು  , ಮಹೇಶ್ ಬಾಬು ನಟನೆಯ ಸ್ಪೈಡರ್ ಹಾಗೂ ಪವನ್ ಕಲ್ಯಾಣ್ ನಟನೆಯ ಅಜ್ಞಾತವಾಸಿ ಚಿತ್ರಗಳು ತನ್ನ ಸಿನಿ ವೃತ್ರಿ ಜೀವನದಲ್ಲಿಯೇ ಅತಿದೊಡ್ಡ ಹಣಕಾಸಿನ ನಷ್ಟವನ್ನು ಉಂಟುಮಾಡಿದವು ಎಂದು ಹೇಳಿಕೊಂಡಿದ್ದಾರೆ. 2017ರಲ್ಲಿ ತೆರೆಕಂಡಿದ್ದ ಮಹೇಶ್ ಬಾಬು ನಟನೆಯ ಸ್ಪೈಡರ್ ಚಿತ್ರದ ತೆಲುಗು ರಾಜ್ಯಗಳ ವಿತರಣೆಯನ್ನು ಮಾಡಿದ್ದ ದಿಲ್ ರಾಜು ಚಿತ್ರ ಹೀನಾಯ ಸೋಲು ಕಂಡ ಕಾರಣ ನಷ್ಟ ಅನುಭವಿಸಿದ್ದರು. ಇನ್ನು ನಂತರದ ವರ್ಷದಲ್ಲಿ ಬಿಡುಗಡೆಗೊಂಡ ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ಅಜ್ಞಾತವಾಸಿ ಸಹ ಮಕಾಡೆ ಮಲಗಿತ್ತು.

 

ಇನ್ನು ಈ ಚಿತ್ರಗಳಿಂದ ಉಂಟಾದ ನಷ್ಟ ತನಗಲ್ಲದೇ ಬೇರೆ ಯಾರಿಗಾದರೂ ಆಗಿದ್ದರೆ ಆತ್ಮಹತ್ಯೆ ಮಾಡಿಕೊಳ್ತಿದ್ರು ಅಥವಾ ಚಿತ್ರರಂಗ ಬಿಟ್ಟು ಓಡಿ ಹೋಗ್ತಾ ಇದ್ರು ಎಂದು ದಿಲ್ ರಾಜು ಹೇಳಿಕೊಂಡಿದ್ದಾರೆ. ಆ ವರ್ಷ ತಾನು ಆರು ಚಿತ್ರಗಳನ್ನು ನಿರ್ಮಿಸಿ ಲಾಭ ಪಡೆದ ಕಾರಣ ಉಳಿದುಕೊಂಡೆ ಎಂದೂ ಸಹ ದಿಲ್ ರಾಜು ಹೇಳಿಕೊಂಡಿದ್ದಾರೆ.

Tollywood: “If the loss I suffered from these hero movies was for anyone else, I would have committed suicide” – Dil Raju

Tags: Dil RajuTollywood
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram