Monday, February 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Tollywood : “ಈ ಹೀರೋಗಳ ಸಿನಿಮಾಗಳಿಂದ ನನಗಾದ ನಷ್ಟ ಬೇರೆಯವರಿಗೆ ಆಗಿದ್ರೆ ಆತ್ಮಹತ್ಯೆ ಮಾಡಿಕೊಳ್ತಿದ್ರು”  –  ದಿಲ್ ರಾಜು

ಸಂದರ್ಶನ ಒಂದರಲ್ಲಿ  ಮಾತನಾಡಿರೋ ದಿಲ್ ರಾಜು  , ಮಹೇಶ್ ಬಾಬು ನಟನೆಯ ಸ್ಪೈಡರ್ ಹಾಗೂ ಪವನ್ ಕಲ್ಯಾಣ್ ನಟನೆಯ ಅಜ್ಞಾತವಾಸಿ ಚಿತ್ರಗಳು ತನ್ನ ಸಿನಿ ವೃತ್ರಿ ಜೀವನದಲ್ಲಿಯೇ ಅತಿದೊಡ್ಡ ಹಣಕಾಸಿನ ನಷ್ಟವನ್ನು ಉಂಟುಮಾಡಿದವು ಎಂದು ಹೇಳಿಕೊಂಡಿದ್ದಾರೆ.

Naveen Kumar B C by Naveen Kumar B C
December 30, 2022
in Cinema, Newsbeat, ಮನರಂಜನೆ
DilRaju
Share on FacebookShare on TwitterShare on WhatsappShare on Telegram

Tollywood : “ಈ ಹೀರೋಗಳ ಸಿನಿಮಾಗಳಿಂದ ನನಗಾದ ನಷ್ಟ ಬೇರೆಯವರಿಗೆ ಆಗಿದ್ರೆ ಆತ್ಮಹತ್ಯೆ ಮಾಡಿಕೊಳ್ತಿದ್ರು”  –  ದಿಲ್ ರಾಜು

 

Related posts

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

February 6, 2023
India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

February 6, 2023

ಸ್ಟಾರ್ ನಿರ್ಮಾಪಕರಾದ ದಿಲ್ ರಾಜು ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಲ್ಲಿದ್ದಾರೆ..  ದಳಪತಿ ವಿಜಯ್  ವಾರಿಸು ಸಿನಿಮಾವನ್ನ ನಿರ್ಮಾಣ ಮಾಡ್ತಿದ್ದಾರೆ.. ಈ ಸಿನಿಮಾದ ಪ್ರಚಾರದ ವೇಳೆ ವಾರಿಸು ಹಾಗೂ ಅಜಿತ್ ನಟನೆಯ ತುನಿವು ಬಗ್ಗೆ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿ ಮಾಡಿತ್ತು.. ಇದೀಗ ಟಾಲಿವುಡ್ ನ ಇಬ್ಬರು ಸೂಪರ್ ಸ್ಟಾರ್ ನಟರ ಸಿನಿಮಾಗಳಿಂದ ತಾವು ಅನುಭವಿಸಿದ ನಷ್ಟದ ಬಗ್ಗೆ ಮಾತನಾಡಿದ್ದಾರೆ.

 

ವಾರಿಸು ಸಿನಿಮಾ ತೆಲುಗಿನಲ್ಲೂ ಬರುತ್ತಿದೆ.. ಸಂಕ್ರಾಂತಿ ಸಮಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ.. ತೆಲುಗು ರಾಜ್ಯಗಳಲ್ಲಿ ಸಿನಿಮಾ ಅದ್ಧೂರಿ ರಿಲೀಸ್ ಗೆ ದಿಲ್ ರಾಜು ಸ್ಕೆಚ್ ಹಾಕಿದ್ದಾರೆ.. ಆದ್ರೆ ತೆಲುಗಿನ ಸ್ಟಾರ್ ನಟರಾದ ಚಿರಂಜೀವಿ, ಬಾಲಕೃಷ್ಣ ಚಿತ್ರಗಳಿಗೆ ಚಿತ್ರಮಂದಿರದ ತೊಂದರೆಯಾಗುತ್ತದೆ ಎಂದು ದಿಲ್ ರಾಜು ವಿರುದ್ಧ ತೆಲುಗು ನಿರ್ಮಾಪಕರ ಸಂಘ ಕಿಡಿಕಾರಿತ್ತು.

 

ಈ ವಿಚಾರವಾಗಿ ಸಂದರ್ಶನ ಒಂದರಲ್ಲಿ  ಮಾತನಾಡಿರೋ ದಿಲ್ ರಾಜು  , ಮಹೇಶ್ ಬಾಬು ನಟನೆಯ ಸ್ಪೈಡರ್ ಹಾಗೂ ಪವನ್ ಕಲ್ಯಾಣ್ ನಟನೆಯ ಅಜ್ಞಾತವಾಸಿ ಚಿತ್ರಗಳು ತನ್ನ ಸಿನಿ ವೃತ್ರಿ ಜೀವನದಲ್ಲಿಯೇ ಅತಿದೊಡ್ಡ ಹಣಕಾಸಿನ ನಷ್ಟವನ್ನು ಉಂಟುಮಾಡಿದವು ಎಂದು ಹೇಳಿಕೊಂಡಿದ್ದಾರೆ. 2017ರಲ್ಲಿ ತೆರೆಕಂಡಿದ್ದ ಮಹೇಶ್ ಬಾಬು ನಟನೆಯ ಸ್ಪೈಡರ್ ಚಿತ್ರದ ತೆಲುಗು ರಾಜ್ಯಗಳ ವಿತರಣೆಯನ್ನು ಮಾಡಿದ್ದ ದಿಲ್ ರಾಜು ಚಿತ್ರ ಹೀನಾಯ ಸೋಲು ಕಂಡ ಕಾರಣ ನಷ್ಟ ಅನುಭವಿಸಿದ್ದರು. ಇನ್ನು ನಂತರದ ವರ್ಷದಲ್ಲಿ ಬಿಡುಗಡೆಗೊಂಡ ಪವನ್ ಕಲ್ಯಾಣ್ ನಟನೆಯ ಬಹು ನಿರೀಕ್ಷಿತ ಚಿತ್ರ ಅಜ್ಞಾತವಾಸಿ ಸಹ ಮಕಾಡೆ ಮಲಗಿತ್ತು.

 

ಇನ್ನು ಈ ಚಿತ್ರಗಳಿಂದ ಉಂಟಾದ ನಷ್ಟ ತನಗಲ್ಲದೇ ಬೇರೆ ಯಾರಿಗಾದರೂ ಆಗಿದ್ದರೆ ಆತ್ಮಹತ್ಯೆ ಮಾಡಿಕೊಳ್ತಿದ್ರು ಅಥವಾ ಚಿತ್ರರಂಗ ಬಿಟ್ಟು ಓಡಿ ಹೋಗ್ತಾ ಇದ್ರು ಎಂದು ದಿಲ್ ರಾಜು ಹೇಳಿಕೊಂಡಿದ್ದಾರೆ. ಆ ವರ್ಷ ತಾನು ಆರು ಚಿತ್ರಗಳನ್ನು ನಿರ್ಮಿಸಿ ಲಾಭ ಪಡೆದ ಕಾರಣ ಉಳಿದುಕೊಂಡೆ ಎಂದೂ ಸಹ ದಿಲ್ ರಾಜು ಹೇಳಿಕೊಂಡಿದ್ದಾರೆ.

Tollywood: “If the loss I suffered from these hero movies was for anyone else, I would have committed suicide” – Dil Raju

Tags: Dil RajuTollywood
ShareTweetSendShare
Join us on:

Related Posts

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

by Naveen Kumar B C
February 6, 2023
0

12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….   ನಾಯಂಡಹಳ್ಳಿ ಜಂಕ್ಷನ್ ನಿಂದ‌ ವೆಗಾ ಸಿಟಿ ಮಾಲ್ ಜಂಕ್ಷನ್...

India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

by Naveen Kumar B C
February 6, 2023
0

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಬಯಸುವವರಿಗೆ ಇದು ಸುವರ್ಣ ಅವಕಾಶ.  ...

Narendra Modi

Narendra Modi : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ – G20 ಇಂಡಿಯಾ ಎನರ್ಜಿ ವೀಕ್​ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ… 

by Naveen Kumar B C
February 6, 2023
0

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ - G20 ಇಂಡಿಯಾ ಎನರ್ಜಿ ವೀಕ್​ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ… ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು ಅವರನ್ನ  ರಾಜ್ಯಪಾಲರು...

Earthquick

Earthquake In Turkey : ಟರ್ಕಿ, ಸಿರಿಯಾದಲ್ಲಿ ಭಾರಿ ಭೂಕಂಪ – ಹಲವು ಮಂದಿ ಸಾವು… 

by Naveen Kumar B C
February 6, 2023
0

Earthquake In Turkey : ಟರ್ಕಿ, ಸಿರಿಯಾದಲ್ಲಿ ಭಾರಿ ಭೂಕಂಪ - ಹಲವು ಮಂದಿ ಸಾವು… ಟರ್ಕಿ, ಸಿರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ  ಭಾರಿ  ಕಂಪ ಸಂಭವಿಸಿದೆ. ...

HAL

Narendra Modi : ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು…. 

by Naveen Kumar B C
February 6, 2023
0

ಪ್ರಧಾನಿ ಮೋದಿ ಆಗಮನಕ್ಕೆ ಸಜ್ಜುಗೊಂಡ ಕಲ್ಪತರು ನಾಡು….   ಇಂದು ಕಲ್ಪತರು ನಾಡಿಗೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.  ಎಚ್‌ಎಎಲ್ ಉತ್ಪಾದನಾ ಘಟಕ ಹಾಗೂ ಜಲಜೀವನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Dr punith rajkumar Road

Dr puneeth rajkumar road : 12 K M  ಉದ್ದದ ರಸ್ತೆಗೆ  ನಟ ಡಾ. ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ….

February 6, 2023
India Post

India Post GDS Recruitment 2023 :  ಅಂಚೆ ಇಲಾಖೆಯಲ್ಲಿ 40 ಸಾವಿರ ಹುದ್ದೆಗಳಿಗೆ ನೇಮಕಾತಿ… 

February 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram