Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹ : ನಾಳೆ ಶಿರಸಿ ಬಂದ್

admin by admin
February 23, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
SHIRSI BAND
Share on FacebookShare on TwitterShare on WhatsappShare on Telegram

ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹ : ನಾಳೆ ಶಿರಸಿ ಬಂದ್

ಶಿರಸಿ : ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ನಾಳೆ ಶಿರಸಿ ಬಂದ್ ಗೆ ಕರೆ ಕೊಟ್ಟಿದೆ.

Related posts

40ಕ್ಕೂ ಹೆಚ್ಚು ಕೋಳಿ ಬಲಿ ಪಡೆದ ಚಿರತೆ

40ಕ್ಕೂ ಹೆಚ್ಚು ಕೋಳಿ ಬಲಿ ಪಡೆದ ಚಿರತೆ

October 2, 2023
ನಿದ್ದೆ ಮಾತ್ರೆ ನೀಡಲ್ಲ ಎಂದಿದ್ದಕ್ಕೆ ಹಲ್ಲೆ

ನಿದ್ದೆ ಮಾತ್ರೆ ನೀಡಲ್ಲ ಎಂದಿದ್ದಕ್ಕೆ ಹಲ್ಲೆ

October 2, 2023

ಶಿರಸಿ ಜಿಲ್ಲಾ ಹೋರಾಟ ಸಮಿತಿ ದಶಕಗಳ ಕಾಲದಿಂದ ಪ್ರತ್ಯೇಕ ಜಿಲ್ಲೆಗೆ ಹೋರಾಟ ನಡೆಸುದ್ದು, ತನ್ನ ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವ ಉದ್ದೇಶದಿಂದ ನಾಳೆ ಶಿರಸಿ ಬಂದ್ ಗೆ ಕರೆ ನೀಡಿದೆ.

ಸದ್ಯ ಶಿರಸಿ ಉತ್ತರ ಕನ್ನಡ ಜಿಲ್ಲೆಯ ಭಾಗವಾಗಿದೆ. ಆದ್ರೆ ಈ ಉತ್ತರ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 12 ತಾಲೂಕುಗಳಿದ್ದು, ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಹೀಗಾಗಿ ಈ ಜಿಲ್ಲೆಯನ್ನ ವಿಭಜಿಸಿ 7 ತಾಲೂಕುಗಳನ್ನು ಒಳಗೊಂಡ ಶಿರಸಿ ಜಿಲ್ಲೆ ರಚನೆಗೆ ಶಿರಸಿ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ.

 

ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲು ಫೆ. 24ರಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿರಸಿ ಬಂದ್ ಗೆ ಕರೆ ನೀಡಲಾಗಿದೆ.

ಈ ಹಿಂದೆ ತಮಟೆ ಜಾಗೃತಿ, ಪಂಜಿನ ಮೆರವಣಿಗೆ, ಪತ್ರ ಚಳವಳಿಗಳಂತಹ ಶಾಂತ ರೀತಿಯ ಹೋರಾಟಗಳ ಮೂಲಕ ಶಿರಸಿ ಜಿಲ್ಲಾ ಹೋರಾಟ ಸಮಿತಿ ನೂತನ ಜಿಲ್ಲೆ ರಚನೆಗೆ ಸರ್ಕಾರವನ್ನು ಆಗ್ರಹಿಸಿತ್ತು.

BC Patil
ಜಾಹೀರಾತು
Tags: malenaduSHIRSISHIRSI BAND
ShareTweetSendShare
Join us on:

Related Posts

40ಕ್ಕೂ ಹೆಚ್ಚು ಕೋಳಿ ಬಲಿ ಪಡೆದ ಚಿರತೆ

40ಕ್ಕೂ ಹೆಚ್ಚು ಕೋಳಿ ಬಲಿ ಪಡೆದ ಚಿರತೆ

by Honnappa Lakkammanavar
October 2, 2023
0

ಹಾಸನ: ಚಿರತೆಯೊಂದು ಕೋಳಿ ಶೆಡ್ ಗೆ ನುಗ್ಗಿ 40ಕ್ಕೂ ಅಧಿಕ ಕೋಳಿ ಬಲಿ ಪಡೆದ ಘಟನೆ ನಡೆದಿದ್ದು, ಸತತ ಮೂರು ಗಂಟೆಗಳ ಕಾರ್ಯಾಚರಣೆಯ ನಂತರ ಅದನ್ನು ಸೆರೆ...

ನಿದ್ದೆ ಮಾತ್ರೆ ನೀಡಲ್ಲ ಎಂದಿದ್ದಕ್ಕೆ ಹಲ್ಲೆ

ನಿದ್ದೆ ಮಾತ್ರೆ ನೀಡಲ್ಲ ಎಂದಿದ್ದಕ್ಕೆ ಹಲ್ಲೆ

by Honnappa Lakkammanavar
October 2, 2023
0

ದಾವಣಗೆರೆ: ವೈದ್ಯರ ಸಲಹೆ ಇಲ್ಲದೆ ನಿದ್ದೆ ಮಾತ್ರೆ ನೀಡುವುದಿಲ್ಲ ಎಂದಿದ್ದಕ್ಕೆ ಸಿಟಿಗೆದ್ದ ಯುವಕನೊಬ್ಬ ಮೆಡಿಕಲ್ ಶಾಪ್ (Medical Shop) ಗ್ಲಾಸ್ ಒಡೆದು ಮಾಲೀಕನ ಮೇಲೆ ಹಲ್ಲೆ ನಡೆಸಿರುವ...

ಕಲ್ಲು ತೂರಾಟ ಪ್ರಕರಣ; 35 ಜನರು ವಶಕ್ಕೆ

ಕಲ್ಲು ತೂರಾಟ ಪ್ರಕರಣ; 35 ಜನರು ವಶಕ್ಕೆ

by Honnappa Lakkammanavar
October 2, 2023
0

ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ (Eid Milad Procession) ಸಂದರ್ಭದಲ್ಲಿ ಕಲ್ಲು ತೂರಾಟ (Stone Pelting) ನಡೆದಿರುವ ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 35...

ಶಿವಮೊಗ್ಗದಲ್ಲಿ ಮತ್ತೆ ಉದ್ವಿಗ್ನದ ಸ್ಥಿತಿ

ಶಿವಮೊಗ್ಗದಲ್ಲಿ ಮತ್ತೆ ಉದ್ವಿಗ್ನದ ಸ್ಥಿತಿ

by Honnappa Lakkammanavar
October 1, 2023
0

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನದ ಪರಿಸ್ಥಿತಿ ಉಂಟಾಗಿದ್ದು, ಈದ್ ಮಿಲಾದ್ (Eid Milad Procession) ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಹೀಗಾಗಿ ನಗರದಲ್ಲಿ ಮತ್ತೆ...

ಬೈಕ್ ಗಳ ಅಪಘಾತ; ನೆಲಕ್ಕೆ ಬಿದ್ದವರ ಮೇಲೆ ಹರಿದ ಲಾರಿ

ಬೈಕ್ ಗಳ ಅಪಘಾತ; ನೆಲಕ್ಕೆ ಬಿದ್ದವರ ಮೇಲೆ ಹರಿದ ಲಾರಿ

by Honnappa Lakkammanavar
October 1, 2023
0

ಶಿವಮೊಗ್ಗ : ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ನೆಲಕ್ಕೆ ಬಿದ್ದವರ ಮೇಲೆ ಲಾರಿ ಹರಿದ ಘಟನೆ ನಡೆದಿದೆ. ಈ ಭೀಕರ ಘಟನೆ ಜಿಲ್ಲೆಯ ಭದ್ರಾವತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

ನಟಿ ಶ್ರೀದೇವಿ ನಿಗೂಢ ಸಾವಿಗೆ ಕಾರಣ ಬಹಿರಂಗ

October 3, 2023
ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ

October 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram