ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆಯೇ ಸಂಪುಟ ವಿಸ್ತರಣೆ : ನಾಳೆ ಸಂಜೆ 4 ಗಂಟೆಗೆ ಮುಹೂರ್ತ ಫಿಕ್ಸ್..!

Kariyappa N by Kariyappa N
January 12, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

December 16, 2025
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

December 16, 2025

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ 4 ಗಂಟೆಗೆ ನೂತನ ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

 

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ನಾಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ನಾಳೆ ಸಂಜೆ 3.30ರಿಂದ 4.30 ಅವಧಿಯಲ್ಲಿ ನೂತನ ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯ ನಿಗಧಿ ಮಾಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ಪತ್ರ ಹೋಗಿದೆ.


ಈ ಕುರಿತು ಖುದ್ದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೇ ದೃಢಪಡಿಸಿದ್ದಾರೆ. ನಾಳೆ ಸಂಜೆ ಸಂಪುಟ ವಿಸ್ತರಣೆ ನಡೆಯಲಿದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು. ಸಂಪುಟ ವಿಸ್ತರಣೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಸ್ತರಣೆ..ಪುನಾರಚನೆ ನಾಳೆಯೇ ಗೊತ್ತಾಗುತ್ತೆ..
ನಾಳೆ ನಡೆಯುವುದು ಸಚಿವ ಸಂಪುಟ ವಿಸ್ತರಣೆಯೋ ಪುನಾರಚನೆಯೋ ಎಂಬುದು ನಾಳೆ ಬೆಳಿಗ್ಗೆ ಗೊತ್ತಾಗಲಿದೆ. ಮಾಧ್ಯಮಗಳಲ್ಲಿ ಬರುತ್ತಿರುವ ಸಂಭಾವ್ಯ ಸಚಿವರ ಹೆಸರು ತಪ್ಪು ಮಾಹಿತಿಯಿಂದ ಕೂಡಿದೆ. ಇಂದು ಸಂಜೆಯೇ ಸಂಪುಟ ಸೇರುವವರ ಹೆಸರು ನಾನೇ ಹೇಳುತ್ತೇನೆ ಎನ್ನುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಷ್ಟು ಕುತೂಹಲ ಹೆಚ್ಚಿಸಿದ್ದಾರೆ.

ಸಂಪುಟ ಭಾಗ್ಯ ಯಾರ್ಯಾರಿಗೆ..!
ನಾಳೆ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಲಾಬಿ ಕೂಡ ತೀವ್ರಗೊಂಡಿದೆ. ಕೆಲ ಹಾಲಿ ಸಚಿವರು ತಮ್ಮನ್ನು ಸಚಿವ ಸ್ಥಾನದಿಂದ ತೆಗೆಯದೇ ಮುಂದುವರೆಸುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತಿದ್ದರೆ, ಕೊನೆ ಗಳಿಗೆಯಲ್ಲಿ ಸಂಪುಟ ಸೇರಲು ಶಾಸಕರು ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈಗಿನ ಮಾಹಿತಿ ಪ್ರಕಾರ ಎಂಟಿಬಿ ನಾಗರಾಜ್, ಮುನಿರತ್ನ, ಆರ್.ಶಂಕರ್, ಪೂರ್ಣಿಮಾ ಶ್ರೀನಿವಾಸ್, ಸಿ.ಪಿ ಯೋಗೇಶ್ವರ್ ಅಥವಾ ಅರವಿಂದ ಲಿಂಬಾವಳಿ, ಕೊನೆಯ ಸೇರ್ಪಡೆಯಾಗಿ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPABJPkarnatakastate cabinet expansionTomorrow at 4 pm
ShareTweetSendShare
Join us on:

Related Posts

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

by Shwetha
December 16, 2025
0

ಸಿಡ್ನಿ: ಆಸ್ಟ್ರೇಲಿಯಾದ ಪ್ರಖ್ಯಾತ ಬೋಂಡಿ ಬೀಚ್‌ನಲ್ಲಿ (Bondi Beach) ನಡೆದ ಭೀಕರ ಗುಂಡಿನ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಯಹೂದಿ ಹಬ್ಬದ ಸಂಭ್ರಮದಲ್ಲಿದ್ದ ಸಾವಿರಾರು ಜನರ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram