Tuesday, December 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ನಾಳೆ ನಾವು ಏನು ಎಂಬುವುದನ್ನು ತೋರಿಸುತ್ತೇವೆ; ರೋಹಿತ್ ಶರ್ಮಾ

ಈ ಬಾರಿ ವಿಶ್ವಕಪ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರೋಹಿತ್ ಶರ್ಮಾ

Honnappa Lakkammanavar by Honnappa Lakkammanavar
November 18, 2023
in Marjala Manthana, National, Newsbeat, Saaksha Special, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಅಹಮದಾಬಾದ್‌: ನಾಳೆ ನಾವು ಏನು ಎಂಬುವುದು ತೋರಿಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲ ಮಾತನಾಡಿದ ಅವರು, ನಾನು ನಾಯಕನಾಗಿದ್ದ ದಿನದಿಂದಲೂ ಈ ದಿನಕ್ಕಾಗಿ ಕಾಯುತ್ತಿದ್ದೇನೆ. ಆಸೀಸ್‌ ತಂಡದ ಫಾರ್ಮ್‌ ಬಗ್ಗೆ ಚಿಂತೆಯಿಲ್ಲ. ನಮ್ಮ ಶಕ್ತಿ ಏನೆಂಬುವುದು ಎಲ್ಲರಿಗೂ ನಾಳೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

Related posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

December 4, 2023
ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

December 4, 2023

ನಾವು ಮನಸ್ಥಿತಿ ಮತ್ತು ಪಾತ್ರಗಳನ್ನು ಸ್ಪಷ್ಟವಾಗಿ ಇರಿಸಿಕೊಳ್ಳಲು ನಮ್ಮಿಂದಾದ ಎಲ್ಲಾ ರೀತಿಯ ಪ್ರಯತ್ನಗಳನ್ನ ಮಾಡಿದ್ದೇವೆ. ಇಲ್ಲಿಯವರೆಗೆ ಎಲ್ಲವೂ ಸುಸೂತ್ರವಾಗಿ ನಡೆದಿದೆ. ನಾಳೆಯೂ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ. ನನಗೆ ಹಿಂದಿನ ಗೆಲುವುಗಳಿಂದ ಪಂದ್ಯ ಗೆಲ್ಲುತ್ತೇವೆ ಎಂಬ ನಂಬಿಕೆಯಿಲ್ಲ, ಆ ದಿನ ಏನು ಮಾಡುತ್ತೇವೆ ಅನ್ನೋದು ಮುಖ್ಯ. ಆ ಕುರಿತು ನನಗೆ ವಿಶ್ವಾಸವಿದೆ ಎದು ಹೇಳಿದ್ದಾರೆ.

Tags: Tomorrow we will show you what; Rohit Sharma
ShareTweetSendShare
Join us on:

Related Posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

by Honnappa Lakkammanavar
December 4, 2023
0

ಇಂಫಾಲ: ಮಣಿಪುರದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಲೀತು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

by Honnappa Lakkammanavar
December 4, 2023
0

ಇಸ್ಲಾಮಾಬಾದ್‌: ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ ನೀಡಿರುವ ಘಟನೆಯೊಂದು ಪಾಕ್ ನಲ್ಲಿ ನಡೆದಿದೆ. ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರನೊಬ್ಬನಿಗೆ ಪಾಕ್ ಜೈಲಿನಲ್ಲಿ ವಿಷ ಪ್ರಾಶನ...

ಕಾಡನೆ ದಾಳಿಗೆ ಕ್ಯಾಪ್ಟನ್ ಅರ್ಜುನ ವೀರಮರಣ!

ಕಾಡನೆ ದಾಳಿಗೆ ಕ್ಯಾಪ್ಟನ್ ಅರ್ಜುನ ವೀರಮರಣ!

by Honnappa Lakkammanavar
December 4, 2023
0

ಹಾಸನ: ಕಾಡನೆ ದಾಳಿಗೆ ಅಂಬಾರಿ ಹೊರುವ ಕ್ಯಾಪ್ಟನ್ ಅರ್ಜುನ (Arjuna) ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಹತ್ತಿರ ಈ ಘಟನೆ ನಡೆದಿದೆ....

ಗೆದ್ದ ಮರು ದಿನವೇ ರಸ್ತೆ ಬದಿ ನಾನ್ ವೆಜ್ ಅಂಗಡಿ ತೆರೆಯುವಂತೆ ಆದೇಶ

ಗೆದ್ದ ಮರು ದಿನವೇ ರಸ್ತೆ ಬದಿ ನಾನ್ ವೆಜ್ ಅಂಗಡಿ ತೆರೆಯುವಂತೆ ಆದೇಶ

by Honnappa Lakkammanavar
December 4, 2023
0

ಜೈಪುರ: ಬಿಜೆಪಿಯಿಂದ ಆಯ್ಕೆಯಾಗಿರುವ ಶಾಸಕ ಬಲ್ಮುಕುಂದ್ ಆಚಾರ್ಯ (Balmukundachary) ಆದೇಶ ಹೊರಡಿಸಿದ್ದು, ನಾನ್ ವೆಜ್ ಮಾರುವ ವಾಹನ, ಅಂಗಡಿಗಳನ್ನು ತೆಗೆದು ಹಾಕುವಂತೆ ಆದೇಶ ನೀಡಿದ್ದಾರೆ. ರಾಜಧಾನಿ ಜೈಪುರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಯಿಯ ಮೇಲೆ ಅತ್ಯಾಚಾರ ನಡೆಸಿ, ಮಹಡಿ ಮನೆಯಿಂದ ತಳ್ಳಿದ ಕಾಮುಕ

ಸಿಕ್ಕ ಸಿಕ್ಕವರ ಮೇಲೆ ನಾಯಿಗಳ ಅಟ್ಟಹಾಸ

December 4, 2023
ನಾಯಿ ಬೊಗಳಿದ ವಿಚಾರ; ಆಸಿಡ್ ಎರಚಿದ ದಂಪತಿ

ನಾಯಿ ಬೊಗಳಿದ ವಿಚಾರ; ಆಸಿಡ್ ಎರಚಿದ ದಂಪತಿ

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram