ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Top 10 News : ಹಿಜಬ್ – ಕೇಸರಿ ಸಂಘರ್ಷ , ಹೈ ಕೋರ್ಟ್ ಆದೇಶ ಸೇರಿದಂತೆ ದಿನದ ಪ್ರಮುಖ ಸುದ್ದಿಗಳು…

Namratha Rao by Namratha Rao
February 10, 2022
in Newsbeat, Saaksha Special, ಎಸ್ ಸ್ಪೆಷಲ್
Saakshatv jobs
Share on FacebookShare on TwitterShare on WhatsappShare on Telegram

ಹಿಜಬ್ – ಕೇಸರಿ ಸಂಘರ್ಷ ,  ಹೈಕೋರ್ಟ್ ವಿಚಾರಣೆ ಮುಂದೂಡಿದೆ..

ಹಿಜಬ್ – ಕೇಸರಿ ಶಾಲು ವಿವಾದದ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.. ಆದ್ರೆ  ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನೂ ಯಾವ ವಿದ್ಯಾರ್ಥಿಗಳು ಧರಿಸುವಂತಿಲ್ಲ ಎಂದು ಸೂಚಿಸಿದೆ..

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಹಿಜಾಬ್ – ಕೇಸರಿ ಸಂಘರ್ಷದ ಬಗ್ಗೆ ಮೋದಿ ಪ್ರತಿಕ್ರಿಯೆ

ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ. ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಕ್ಕೆ ಕಿಚ್ಚು ಹೊತ್ತಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದೇಶದಾದ್ಯಂತ ಹಬ್ಬಿದೆ. ಇದೀಗ ಈ ಕುರಿತು ಉತ್ತರ ಪ್ರದೇಶದಲ್ಲಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

PM Modi Saaksha Tv

2020 ರಲ್ಲಿ 106 ಹುಲಿಗಳ ಸಾವು, 2021 ರಲ್ಲಿ 127 ಕ್ಕೆ ಏರಿಕೆ

ವೃದ್ಧಾಪ್ಯ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಹುಲಿಗಳ ಸಾವು ಕಳೆದ ವರ್ಷಕ್ಕಿಂತ ಏರಿಕೆಯಾಗಿದೆ. ಕಳೆದ ವರ್ಷ ಸಂಖ್ಯೆ  106 ರಿಂದ 127 ಕ್ಕೆ ಏರಿಕೆಯಾಗಿದೆ  ಎಂದು ಕೆಂದ್ರ ಸರ್ಕಾರ  ರಾಜ್ಯಸಭೆಯಲ್ಲಿ  ತಿಳಿಸಿದೆ. 2019 ರಲ್ಲಿ ಹುಲಿಗಳ ಸಾವಿನ ಸಂಖ್ಯೆ 96 ರಷ್ಟಿತ್ತು ಎಂದು ಸರ್ಕಾರ ಹೇಳಿದೆ.

ದಲಿಪ್ ಸಿಂಗ್  ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ  ಸೇರ್ಪಡೆ…

ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (wwe ) ನ  ಸ್ಟಾರ್ ಆಟಗಾರ ಎಂದೆ ಗುರುತಿಸಿಕೊಂಡಿರುವ ದಲಿಪ್ ಸಿಂಗ್ ರಾಣಾ ಆಲಿಯಾಸ್  ದಿ ಗ್ರೇಟ್ ಖಲಿ  ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ..

ಲಖೀಂಪುರ ಖೇರಿ ಹಿಂಸಾಚಾರ : ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು 

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿ  ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ‘ತೇನಿ’ ಅವರ ಪುತ್ರ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಕೋವಿಡ್ ಅಪ್ ಡೇಟ್

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ಸಕ್ರಿಯ ಪ್ರಕರಣಗಳು 7,90,789 ಇದೆ. 1,67,882 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ 1,241 ಜನರು ಸಾವನ್ನಪ್ಪಿದ್ದಾರೆ.

‘ಮೋದಿ ಅವರ ಮಾತುಗಳನ್ನ ಕೇಳಿ ಭಯವಾಗ್ತಿಲ್ಲ ‘

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಮಾಡಿದ ಭಾಷಣಗಳು ಮತ್ತು ನಂತರ ರಾಷ್ಟ್ರೀಯ ಮಾಧ್ಯಮಕ್ಕೆ ಅವರು ನೀಡಿದ ವಿಶೇಷ ಸಂದರ್ಶನದ ಬಗ್ಗೆ ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದಾರೆ… ಈ ವೇಳೆ ಮೋದಿ ಅವರು ಕೇವಲ ಕಾಂಗ್ರೆಸ್ ಬಗ್ಗೆ ಮಾತನಾಡುವುದಕ್ಕಾಗಿಯೇ ತಮ್ಮ ಸಮಯ ವ್ಯರ್ಥ ಮಾಡಿದರು ಮೋದಿ ಅವರ ಮಾತುಗಳನ್ನ ಕೇಳಿ ನನಗೆ ಭಯವಾಗ್ತಿಲ್ಲ , ನಗು ಬರುತ್ತಿದೆ ಎಂದಿದ್ದಾರೆ..

ನಾಳೆ ಜೇಮ್ಸ್ ಟೀಸರ್… 

ನಾಳೆ  ಅಂದ್ರೆ ಫೆಬ್ರವರಿ 11 ಗಂಟೆ 11 ನಿಮಿಷಕ್ಕೆ ಸರಿಯಾಗಿ ಅಪ್ಪು ಅಭಿನಯದ ಜೇಮ್ಸ್ ಸಿನಿಮಾದ ಫಸ್ಟ್ ಟೀಸರ್ ರಿಲೀಸ್ ಆಗ್ತಿದೆ… ಈಗಿನಿಂದಲೇ ಅಪ್ಪು ಅಭಿಮಾನಿಗಳು ಕಾತರರಾಗಿದ್ದು , ಟೀಸರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿಬಿಟ್ಟಿದೆ…

ಮುಂದಿನ ಪಂದ್ಯಕ್ಕೆ ಶಿಖರ್ ಧವನ್  

‘‘ಮುಂದಿನ ಪಂದ್ಯಕ್ಕೆ ಶಿಖರ್ ಧವನ್ ಅಂತಿಮ ತಂಡದಲ್ಲಿರುತ್ತಾರೆ. ಕೆಲವು ಪಂದ್ಯಗಳಲ್ಲಿ ಸೋತರೂ ಪರವಾಗಿಲ್ಲ ಆದರೆ… ಕೆಲವು ಪ್ರಯೋಗಗಳನ್ನು ಮಾಡಬೇಕು ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಕೆ.ಎಲ್ ರಾಹುಲ್ ವಾಪಸ್ ಆದ್ರೂ. ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಪಂತ್ ಗೆ ಓಪನರ್ ಆಗಿ ಬಡ್ತಿ ನೀಡಲಾಗಿತ್ತು.

‘ರಿಷಬ್ ಪಂತ್  ಆರಂಭಿಕರಾಗಿದ್ದು ನನಗೆ ಇಷ್ಟು ಆಗಲಿಲ್ಲ’

ವೆಸ್ಟ್ ಇಂಡಿಸ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ರಿಷಬ್ ಪಂತ್ ಭಾರತದ ಪರ ಇನ್ನಿಂಗ್ಸ್ ಓಪನ್ ಮಾಡಿದ್ದರು. ಇದಕ್ಕೆ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು, ವಿಕೆಟ್ ಕೀಪರ್ ರಿಷಬ್ ಪಂತ್  ಆರಂಭಿಕರಾಗಿದ್ದು ನನಗೆ ಇಷ್ಟು ಆಗಲಿಲ್ಲ. ಅವರು ಆರು ಅಥವಾ ಏಳನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: #saakshatvCOVID-19live updatestop news
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram