ADVERTISEMENT
Sunday, March 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಟ್ರ್ಯಾಕ್ಟರ್ ಪರೇಡ್ ವೇಳೆ ಪ್ರದರ್ಶನಗೊಳ್ಳಲಿದೆ ರೈತರ ಬದುಕು

Namratha Rao by Namratha Rao
January 25, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟ್ರ್ಯಾಕ್ಟರ್ ಪರೇಡ್ ವೇಳೆ ಪ್ರದರ್ಶನಗೊಳ್ಳಲಿದೆ ರೈತರ ಬದುಕು

ನವದೆಹಲಿ : ನಾಳೆ ರಾಷ್ಟ್ರರಾಜಧಾನಿಯಲ್ಲಿ ಟ್ರ್ಯಾಕ್ಟರ್ ಗಳು ಘರ್ಜಿಸಲಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನ ವಿರೋಧಿಸಿ ಅನ್ನದಾತ ಟ್ರ್ಯಾಕ್ಟರ್ ಪರೇಡ್ ನಡೆಸಲಿದ್ದಾರೆ. ಇದಕ್ಕೆ ಷರತ್ತುಬದ್ಧ ಅನುಮತಿ ಕೂಡ ಸಿಕ್ಕಿದೆ. ಈ ಮಹಾ ರ್ಯಾಲಿಯಲ್ಲಿ ಭಾಗವಹಿಸಲು ಪಂಜಾಬಿನಿಂದ ಮನೆಗೊಂದರಂತೆ ಟ್ರ್ಯಾಕ್ಟರ್ ಗಳು ಈಗಾಗಲೇ ದೆಹಲಿಗೆ ತಲುಪಿವೆ. ದೇಶದಾದ್ಯಂತ ಸುಮಾರು 1 ಲಕ್ಷಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಈ ರ್ಯಾಲಿಯಲ್ಲಿ ಭಾಗವಹಿಸಿಲಿವೆ. ಈ ಪೈಕಿ ಶೇಕಡಾ 20ರಲ್ಲಿ ರೈತರ ಬದುಕು ಕೇಂದ್ರತ ವಿವಿಧ ಥೀಮ್ ಗಳ ಸ್ತಬ್ಧಚಿತ್ರ ಪ್ರದರ್ಶಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

tractor mega rally

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

 

ಸ್ತಬ್ಧಚಿತ್ರಗಳ ಥೀಮ್ ಹೀಗಿದೆ

* ರೈತರ ಚಳವಳಿಯ ಇತಿಹಾಸ
* ಕೃಷಿಯಲ್ಲಿ ಮಹಿಳೆಯರ ಪಾತ್ರ
* ಕೃಷಿ ಅಭ್ಯಾಸಗಳು
* ರೈತರ ಸಂಕಷ್ಟಗಳು
* ಹಿಮಾಚಲ, ಜಮ್ಮು-ಕಾಶ್ಮೀರ, ಉತ್ತರಾಖಂಡದಲ್ಲಿ ಹಣ್ಣು ಹಂಪಲು
*ಪಂಜಾಬ್, ಹರಿಯಾಣದವರ ಸಾಂಪ್ರದಾಯಿಕ ಕೃಷಿ, ಆಧುನಿಕ ಕೃಷಿ ತಂತ್ರಜ್ಞಾನ ಪ್ರದರ್ಶನ.

ಇವುಗಳ ಜೊತೆಗೆ ಪ್ರತಿಯೊಂದು ಟ್ರ್ಯಾಕ್ಟರ್ ಗಳಲ್ಲೂ ತಿರಂಗಾ ರಾರಾಜಿಸಲಿದೆ, ಜಾನಪದ ದೇಶಭಕ್ತಿಗೀತೆಗಳು ಮೊಳಗಲಿವೆ.

ಟ್ರ್ಯಾಕ್ಟರ್ ಪರೇಡ್ ವಿಶೇಷವೇನು..?

ಈ ಮೆಗಾ ರ್ಯಾಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಪತ್ರಿ ಟ್ರ್ಯಾಕ್ಟರ್ ನಲ್ಲಿ ಐವರು ಮಾತ್ರ ಕುಳಿತುಕೊಳ್ಳುತ್ತಾರೆ. ನಿವೃತ್ತ ಯೋಧರು ಭಾಗವಹಿಸಲಿದ್ದಾರೆ, ಇವರು ಸುರಕ್ಷತೆ ಗಮನಿಸಲಿದ್ದಾರೆ. ಟ್ರ್ಯಾಕ್ಟರ್ ದುರಸ್ಥಿಗೆ ಮೆಕ್ಯಾನಿಕ್ ಗಳ ತಂಡ ಜೊತೆಗಿರಲಿದೆ.

ಇನ್ನು ಪೊಲೀಸರು ಈ ರ್ಯಾಲಿಗೆ ಒಂದಿಷ್ಟು ಷರತ್ತು ಮತ್ತು ಸೂಚನೆಗಳುನ್ನು ನೀಡಿದ್ದಾರೆ.

tractor mega rally

ಅವು ಹೀಗಿವೆ : ಗಣರಾಜೋತ್ಸವ ಪರೇಡ್ ಗೆ ಅಡ್ಡಿಪಡಿಸಬಾರದು. ಚಳಿಯಿಂದ ರಕ್ಷಣೆಗಾಗಿ ಬೇಕಾದ ಬ್ಲಾಂಕೆಟ್ ಅನ್ನು ರೈತರು ಹೊಂದಿರಬೇಕು. ಪರೇಡ್ ಮುಗಿಯುತ್ತಿದ್ದಂತೆ ಪ್ರತಿಯೊಬ್ಬರು ಹೊರಟ ಸ್ಥಳಕ್ಕೆ ಮರಳಬೇಕು.
ದೆಹಲಿಯಲ್ಲಿ ಯಾವುದೇ ಶಾಂತಿ-ಸುವ್ಯವಸ್ಥೆ ಕದಡದಂತೆ ನಡೆದುಕೊಳ್ಳಬೇಕು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಈ ಎಲ್ಲದರ ಮಧ್ಯೆ ಪಾಕಿಸ್ತಾನ ಮೂಲದ 308 ಟ್ವಿಟ್ಟರ್ ಖಾತೆಗಳು ರೈತರನ್ನು ಪ್ರಚೋದಿಸುವ ಕೆಲಸ ಮಾಡುತ್ತಿವೆ ಎಂಬ ಮಾಹಿತಿಯನ್ನ ಪೊಲೀಸರು ನೀಡಿದ್ದಾರೆ. ಅಲ್ಲದೆ ಈ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಹರಿಯಾಣ ಪೊಲೀಸರ ಜೊತೆ ನಾವು ಸಂಪರ್ಕದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದಲ್ಲದೇ ನಾಳೆ ದೇಶದ ಪ್ರಮುಖ ನಗರಗಳಲ್ಲಿ ಟ್ರ್ಯಾಕ್ಟರ್ ಗಳು ಘರ್ಜಿಸಲಿವೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: PROTESTtractor mega rally
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram