ಅಂತಿಮವಾಗಿ… ಆ ದಿನ ಬಂದೇ ಬಿಡ್ತು..3 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ‘ಪುಷ್ಪ 2: ದಿ ರೂಲ್’ ಚಿತ್ರ ತೆರೆಗೆ ಅಪ್ಪಳಿಸಿದೆ. ಅಲ್ಲು ಅರ್ಜುನ್ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಇದೆ. ಹೈದ್ರಾಬಾದ್ನ ಸಂಧ್ಯಾ ಥಿಯೇಟರ್ನ ಹೊರಗೆ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ (39) ಎಂಬ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ಸಿಪಿಆರ್ ಮಾಡಿದರೂ ಆಕೆಯನ್ನು ಬದುಕಿಸಲು ಸಾಧ್ಯವಾಗಲಿಲ್ಲ,ಮಹಿಳೆಯ ಮಗ ಶ್ರೀತೇಜ್ (9) ಗಂಭೀರವಾಗಿ ಗಾಯಗೊಂಡಿದ್ದು ಮಗಳು ಸಾನ್ವಿ (7) ಕೂಡ ತೀವ್ರ ಅಸ್ವಸ್ಥಳಾಗಿದ್ದಾಳೆ.
‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...








