ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಶಕ್ತಿ ಯೋಜನೆಯಡಿ 200 ಕೋಟಿ ಮಹಿಳೆಯರಿಂದ ಪ್ರಯಾಣ

4,836 ಕೋಟಿ ರೂ. ಮೌಲ್ಯದ ಟಿಕೆಟ್

Author2 by Author2
May 7, 2024
in Saaksha Special, ಎಸ್ ಸ್ಪೆಷಲ್, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ನ್ಯೂಸ್ ಬೀಟ್, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಇಲ್ಲಿಯವರೆಗೆ ಅಂದರೆ ಈ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿವೆ. ಈ ಅವಧಿಯಲ್ಲಿ ಬರೋಬ್ಬರಿ 200 ಕೋಟಿ ಮಹಿಳೆಯರು ಸಂಚಾರ ನಡೆಸಿದ್ದಾರೆ.

ಶಕ್ತಿ ಯೋಜನೆ ಜಾರಿಯಾದಾಗಿನಿಂದ ಏಪ್ರಿಲ್ ಅಂತ್ಯದವರೆಗೆ ಒಟ್ಟು 348.97 ಕೋಟಿ ಜನರು ಪ್ರಯಾಣಿಸಿದ್ದರು. ಇದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಿದೆ. ಒಟ್ಟು 4,836 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ 100 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರು. ಸದ್ಯ ಈ ಸಂಖ್ಯೆ 200 ಕೋಟಿಗೆ ಏರಿಕೆ ಕಂಡಿದೆ.

Related posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

February 25, 2026
ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

February 7, 2026

ಇತ್ತೀಚೆಗೆ ಬಿಸಿಲಿನ ತಾಪಮಾನದಿಂದಾಗಿ ಮಹಿಳೆಯರ ಪ್ರಯಾಣದ ಸಂಖ್ಯೆ ಕಡಿಮೆಯಾಗಿದೆ. ಬಿಎಂಟಿಸಿ ಬಸ್ ಗಳಲ್ಲಿಯೇ ಹೆಚ್ಚಿನ ಮಹಿಳೆಯರು ಪ್ರಯಾಣಿಸಿದ್ದಾರೆ. ಬಿಎಂಟಿಸಿಯಲ್ಲಿ ಇಲ್ಲಿಯವರೆಗೆ 64 ಕೋಟಿ ಮಹಿಳೆಯರು ಪ್ರಯಾಣಿ ನಡೆಸಿದ್ದಾರೆ. ಒಟ್ಟು 842 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಎಸ್ಆರ್ ಟಿಸಿ ಬಸ್ ನಲ್ಲಿ 61.03 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು 1,844 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಅಲ್ಲದೇ, ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿಯಲ್ಲಿ 47.2 ಕೋಟಿ ಮಹಿಳೆಯರು ಪ್ರಯಾಣಿಸಿದು, 1,844 ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ. ಕೆಕೆಆರ್ ಟಿಸಿಯಲ್ಲಿ 30 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, 1 ಸಾವಿರ ಕೋಟಿ ರೂ. ಮೌಲ್ಯದ ಟಿಕೆಟ್ ನೀಡಲಾಗಿದೆ.

Tags: Travel by 200 crore women under Shakti Yojana
ShareTweetSendShare
Join us on:

Related Posts

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್

by admin
February 7, 2026
0

*ಆಸ್ಟ್ರೇಲಿಯಾದ ಗುಡ್ನೆಸ್ ಗ್ರೂಪ್‌ನಲ್ಲಿ ಬಹುಪಾಲನ್ನು ಸ್ವಾಧೀನಪಡಿಸಿಕೊಂಡ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್*   • *ಪ್ಯಾಟ್ ಕಮ್ಮಿನ್ಸ್ ಲಿಂಕ್ಡ್ ಹೈಡ್ರೇಶನ್ ಬ್ರಾಂಡ್ ಪೇಸ್(PACE) ಭಾರತೀಯ ಮಾರುಕಟ್ಟೆಗೆ ಬರಲಿದೆ* •...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram