ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

VIRAT | ವಿರಾಟ್ ಮೇಲೆ ಮುಗಿಬೀಳುತ್ತಿದ್ದಾರೆ “ಡಿ ಬಾಸ್” ಫ್ಯಾನ್ಸ್

Mahesh M Dhandu by Mahesh M Dhandu
May 5, 2022
in Newsbeat, Sports, ಕ್ರೀಡೆ
trolls-virat-kohli-aggressive-celebration saaksha tv

trolls-virat-kohli-aggressive-celebration saaksha tv

Share on FacebookShare on TwitterShare on WhatsappShare on Telegram

VIRAT | ವಿರಾಟ್ ಮೇಲೆ ಮುಗಿಬೀಳುತ್ತಿದ್ದಾರೆ “ಡಿ ಬಾಸ್” ಫ್ಯಾನ್ಸ್

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೇಲೆ ಧೋನಿ ಅಭಿಮಾನಿಗಳು ಯದ್ವಾತದ್ವಾ ಮುಗಿಬೀಳುತ್ತಿದ್ದಾರೆ.  ನಿನ್ನ ಸ್ಥಾನ ಏನು..? ಎಂಬದನ್ನ ತಿಳಿದುಕೋ ಎಂಬಂತೆ ಏಕವಚನದಲ್ಲಿ ಟೀಕೆ ಮಾಡುತ್ತಿದ್ದಾರೆ.  

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಹೌದು..!! ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು  ಬ್ಯಾಟಿಂಗ್ ಮಾಡಿದ ಬೆಂಗಳೂರು, ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತ್ತು. ಆರ್ ಸಿಬಿ ಪರ ವಿರಾಟ್ ಕೊಹ್ಲಿ 33 ಎಸೆತಗಳನ್ನು ಎದುರಿಸಿ 30 ರನ್ ಗಳಿಸಿ ಮೊಯಿನ್ ಅಲಿ ಬೌಲಿಂಗ್ ನಲ್ಲಿ ಬೌಲ್ಡ್ ಆದರು.

ಇನ್ನು ಆರ್ ಸಿಬಿ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ರುತುರಾಜ್ ಗಾಯಕ್ವಾಡ್ (28) ಮತ್ತು ಡೆವೊನ್ ಕಾನ್ವೆ (56) ಚೆನ್ನೈಗೆ ಉತ್ತಮ ಆರಂಭ ನೀಡಿದರು. ಉತ್ತಪ್ಪ (1) ಮತ್ತು ಅಂಬಟಿ ರಾಯುಡು (10) ರನ್ ಗಳಿಸಿ ಸಂಪೂರ್ಣ ನಿರಾಸೆ ಮೂಡಿಸಿದರು. ಮೊಯಿನ್ ಅಲಿ 34 ರನ್ ಗಳಿಸಿದರೆ, ಜಡೇಜಾ 3 ರನ್ ಗಳಿಸಿ ಔಟಾದರು. ಏಳನೇ ಕ್ರಮಾಂಕದಲ್ಲಿ ಬಂದ ಧೋನಿ 19ನೇ ಓವರ್‌ನ ಮೊದಲ ಎಸೆತದಲ್ಲಿ ಜೋಶ್ ಹ್ಯಾಜಲ್‌ವುಡ್ ಬೌಲಿಂಗ್‌ನಲ್ಲಿ  ರಜತ್ ಪಟಿದಾರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು.

trolls-virat-kohli-aggressive-celebration saaksha tv
trolls-virat-kohli-aggressive-celebration saaksha tv

ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ಗೆದ್ದಂತೆ ಸಂಭ್ರಮಿಸಿದರು. ಇದು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಧೋನಿ ಇದ್ದರೇ ಎಲ್ಲವೂ ಸಾಧ್ಯ,  ಎಂತಹ ಪಂದ್ಯವನ್ನಾದ್ರೂ ಧೋನಿ ತಮ್ಮ ಬ್ಯಾಟಿಂಗ್ ಮೂಲಕ ಪಂದ್ಯ ಗತಿಯನ್ನ ಬದಲಿಸುತ್ತಾರೆ. ಧೋನಿ ಕ್ರೀಸ್ ನಲ್ಲಿರುವವರೆಗೂ ಆರ್ ಸಿಬಿಗೆ ಸೋಲಿನ ಭೀತಿ ಇದ್ದೇ ಇತ್ತು. ಹೀಗಾಗಿ ಧೋನಿ ವಿಕೆಟ್ ಪಡೆಯುತ್ತಿದ್ದಂತೆ ವಿರಾಟ್ ತಮ್ಮದೇಯಾದ ರೀತಿಯಲ್ಲಿ ಸಂಭ್ರಮಿಸಿದರು. ಆದ್ರೆ ಇಲ್ಲಿ ವಿರಾಟ್ ಕೊಹ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಾರಂತೆ ಎಂದು ಧೋನಿ ಅಭಿಮಾನಿಗಳು ಕ್ರೋಧಗೊಂಡಿದ್ದಾರೆ.  

ನಿನ್ನ ಕ್ಯಾಪ್ಟನ್ ಗೆ ನೀನು ಕೊಡೋ ಗೌರವ ಇದಾ..? ಇಷ್ಟು ಕೆಳಮಟ್ಟದಲ್ಲಿ ಸಂಭ್ರಮಿಸುತ್ತೀಯಾ..? ಎಂದು ನೆಟ್ಟಿಗರು ಕೊಹ್ಲಿ ವಿರುದ್ಧ ಕಿಡಿಕಾರುತ್ತಿದ್ದಾರೆ.  https://twitter.com/Iamrahul8787/status/1521932914182672385?ref_src=twsrc%5Etfw%7Ctwcamp%5Etweetembed%7Ctwterm%5E1521932914182672385%7Ctwgr%5E%7Ctwcon%5Es1_c10&ref_url=https%3A%2F%2Fwww.sakshi.com%2Ftelugu-news%2Fsports%2Fipl-2022-trolls-virat-kohli-aggressive-celebration-ms-dhoni-dismissal-1453885

trolls-virat-kohli-aggressive-celebration

Tags: #Saaksha TVcskM.S Dhonivirat kohli
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram