ಕೇಂದ್ರ ಸರ್ಕಾರದ ಖಡಕ್ ಸೂಚನೆಗೆ ಬೆಚ್ಚಿಬಿದ್ದ ಟ್ವಿಟ್ಟರ್ – 700 ಕ್ಕೂ ಅಧಿಕ ಅಕೌಂಟ್ ಗಳು ಬ್ಲಾಕ್
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ 70 ಕ್ಕೂ ಹೆಚ್ಚು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ರೈತರು ಹೋರಾಟ ನಡೆಸ್ತಾಯಿದ್ದಾರೆ. ಈ ಹಿನ್ನೆಲ ಸಾಮಾಜಿಕ ಜಾಲತಾಣಗಳ ಮೂಲಕ , ಪ್ರತಿಭಟನೆ , ಹಿಂಚಾಚಾರಕ್ಕೆ ಪ್ರೋಚದನೆಯ ಪ್ರಯತ್ನ ಮಾಡಲಾಗ್ತಿದೆ ಎಂದು ಕೇಂದ್ರ ಸರ್ಕಾರ ಟ್ವಿಟ್ಟರ್ ಗೆ ಸುಮಾರು 1400 ಖಾತೆಗಳನ್ನು ಬ್ಲಾಕ್ ಮಾಡುವಂತೆ ಸೂಚಿಸಿತ್ತು. ಆದರೆ ಟ್ವಿಟ್ಟರ್, ಸರ್ಕಾರದ ಸೂಚನೆಯನ್ನು ನಿರ್ಲಕ್ಷ್ಯ ಮಾಡಿದ್ದು, ಸರ್ಕಾರ ನೀಡಿದ್ದ ಪಟ್ಟಿಯಂತೆ ಟ್ವಿಟ್ಟರ್ ಖಾತೆಗಳನ್ನು ಈವರೆಗೆ ಬ್ಲಾಕ್ ಮಾಡಲು ಮುಂದಾಗಿರಲಿಲ್ಲ. ಹೀಗಾಗಿ ಟ್ವಿಟ್ಟರ್ ವಿರುದ್ದ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾದ ಬೆನ್ನಲ್ಲೇ ಇದೀಗ 700 ಕ್ಕೂ ಅಧಿಕ ಟ್ವಿಟ್ಟರ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಈ ಮೊದಲು ಸರ್ಕಾರದ ಸೂಚನೆ ಕುರಿತಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರೊಂದಿಗೆ ಮಾತುಕತೆ ನಡೆಸಲು ಟ್ವಿಟ್ಟರ್ ಸಂಸ್ಥೆ ಅಧಿಕಾರಿಗಳು ನಿರ್ಧರಿಸಿದ್ದರು. ಆದರೆ ರವಿಶಂಕರ್ ಭೇಟಿಗೆ ನಿರಾಕರಿಸುತ್ತಿದ್ದಂತೆಯೇ ಬೆಚ್ಚಿಬಿದ್ದ ಟ್ವಿಟ್ಟರ್ ಸಂಸ್ಥೆ ಈಗ ದೇಶ ವಿರೋಧಿ ಟ್ವಿಟ್ಟರ್ ಖಾತೆಗಳ ವಿರುದ್ದ ಕ್ರಮಕ್ಕೆ ಮುಂದಾಗಿದೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ : ದುರಂತಕ್ಕೆ ವಿಕಿರಣ ಕಾರಣ..? ಸ್ಥಳೀಯರ ಶಂಕೆ
ಉತ್ತರಕಾಂಡ್ ನಲ್ಲಿ ಹಿಮಕುಸಿತ : ಬೇಸರ ವ್ಯಕ್ತಪಡಿಸಿದ ಅಮೆರಿಕಾ..!
ಉತ್ತರಕಾಂಡ್ ನಲ್ಲಿ ಹಿಮಕುಸಿತ: 32 ಮೃತದೇಹ ಪತ್ತೆ, 206 ಮಂದಿ ನಾಪತ್ತೆ..!
ಉತ್ತರರಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಸಿಬ್ಬಂದಿಗಳಿಂದ ಹರಸಾಹಸ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel