ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Mahesh Babu-Vijay | ಪ್ರಿನ್ಸ್ ವರ್ಸಸ್ ದಳಪತಿ.. ಟ್ವಿಟ್ಟರ್ ನಲ್ಲಿ ಫ್ಯಾನ್ಸ್ ವಾರ್

Mahesh M Dhandu by Mahesh M Dhandu
February 11, 2022
in Cinema, Newsbeat, ಮನರಂಜನೆ
twitter-war-between-mahesh-babu-thalapathy-vijay-fans Saakshatv
Share on FacebookShare on TwitterShare on WhatsappShare on Telegram

Mahesh Babu-Vijay | ಪ್ರಿನ್ಸ್ ವರ್ಸಸ್ ದಳಪತಿ.. ಟ್ವಿಟ್ಟರ್ ನಲ್ಲಿ ಫ್ಯಾನ್ಸ್ ವಾರ್

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು, ಕಾಲಿವುಡ್ ಸ್ಟಾರ್ ಹೀರೋ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಟ್ವಿಟರ್ ವಾರ್ ಶುರುವಾಗಿದೆ. ಈ ಸ್ಟಾರ್ ಹೀರೋಗಳಿಗೆ ದಕ್ಷಿಣದಲ್ಲಿ ಒಳ್ಳೆಯ ಕ್ರೇಜ್ ಇದೆ.

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ತೆಲುಗಿನ ಜೊತೆಗೆ ತಮಿಳಿನಲ್ಲೂ ಮಹೇಶ್ ಗೆ ಒಳ್ಳೆಯ ಫಾಲೋಯಿಂಗ್ ಇದೆ. ಅವರ ಹಲವು ಚಿತ್ರಗಳು ತಮಿಳಿಗೆ ಡಬ್ ಆಗಿವೆ. ವಿಜಯ್ ಅವರು ಮಹೇಶ್ ಅಭಿನಯದ ಹಲವಾರು ಚಿತ್ರಗಳನ್ನು ತಮಿಳಿನಲ್ಲಿ ರೀಮೇಕ್ ಮಾಡಿ ಹಿಟ್ ಸಾಧಿಸಿದ್ದಾರೆ.

ಈ ಇಬ್ಬರು ನಾಯಕರ ನಡುವೆ ಉತ್ತಮ ಆತ್ಮೀಯತೆ ಇದೆ. ಸಿನಿಮಾ ಇಂಡಸ್ಟ್ರಿಯಲ್ಲಿ ಮಹೇಶ್, ವಿಜಯ್ ಒಳ್ಳೆಯ ಸ್ನೇಹಿತರು. ಆದರೆ ಈ ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಹೊಂದಾಣಿಕೆಯೇ ಇಲ್ಲದಂತಾಗಿದೆ.

ಹೌದು..! ಈ ಇಬ್ಬರು ಹೀರೋಗಳ ಅಭಿಮಾನಿಗಳ ಮಧ್ಯೆ ಟ್ವಿಟ್ಟರ್ ನಲ್ಲಿ ವಾರ್ ಶುರುವಾಗಿದೆ. ವಾಸ್ತವವಾಗಿ, ಈ ರೀತಿಯ ಅಭಿಮಾನಿಗಳ ಯುದ್ಧ ಹೊಸದೇನಲ್ಲ.

ಅನೇಕ ಸ್ಟಾರ್ ಹೀರೋಗಳ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಟ್ವೀಟ್ ವಾರ್ ನಡೆಸುತ್ತಲೇ ಇರುತ್ತಾರೆ. ಈಗ ಮಹೇಶ್ ಮತ್ತು ವಿಜಯ್ ಅಭಿಮಾನಿಗಳ ಸರದಿ ಬಂದಿದೆಯಷ್ಟೆ.

twitter-war-between-mahesh-babu-thalapathy-vijay-fans Saakshatv

ಇನ್ನು ಈ ವಾರ್ ಶುರುವಾಗಿದ್ದು ಯಾಕೆ ಅಂದ್ರೆ, ಮಹೇಶ್ ಬಾಬು ಅಭಿನಯದ ‘ಸರ್ಕಾರ್ ವಾರಿ ಪಾಟ’ ಚಿತ್ರದ ಮೊದಲ ಸಿಂಗಲ್ ಫೆಬ್ರವರಿ 14 ರಂದು ಬಿಡುಗಡೆಯಾಗಲಿದೆ.

ಅದೇ ದಿನ ವಿಜಯ್ ಅಭಿನಯದ ಬೀಸ್ಟ್ ಸಿಂಗಲ್ ಕೂಡ ಬಿಡುಗಡೆಯಾಗಲಿದೆ. ತಮ್ಮ ಹೀರೋಗಳ ಹಾಡುಗಳನ್ನು ಖುಷಿಯಿಂದ ಎಂಜಾಯ್ ಮಾಡಲು ರೆಡಿಯಾಗಿರುವ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ  ಒಬ್ಬರನ್ನೊಬ್ಬರು ಟೀಕಿಸಿಕೊಳ್ಳುತ್ತಿದ್ದಾರೆ.

ಯೂಟ್ಯೂಬ್‌ನಲ್ಲಿ  ‘ಬೀಸ್ಟ್’ ಟ್ರ್ಯಾಕ್ ಲೈಕ್ಸ್  ಹೆಚ್ಚಿಸಲು ವಿಜಯ್ ಅಭಿಮಾನಿಗಳು ಬಾಟ್ಸ್ ಗಳನ್ನು ಬಳಸುತ್ತಾರೆಂದು ಮಹೇಶ್ ಅಭಿಮಾನಿಗಳು ಆರೋಪಿಸಿದ್ದು ಇಲ್ಲಿಂದ ಜಗಳ ಶುರುವಾಗಿದೆ.

ಮಹೇಶ್ ಅಭಿಮಾನಿಗಳ ಟ್ವೀಟ್ ಗಳನ್ನು ನೋಡಿದ ವಿಜಯ್ ಅಭಿಮಾನಿಗಳು.. ಮಹೇಶ್ ಅಭಿಮಾನಿಗಳ ವಿರುದ್ಧ ಮುಗಿಬಿದ್ದಿದ್ದಾರೆ. ಪರಸ್ಪರ ಕಮೆಂಟ್ಸ್ ಗಳನ್ನ ಮಾಡುತ್ತಾ ಕಿತ್ತಾಡುತ್ತಿದ್ಧಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೋ ಕಾದು ನೋಡಬೇಕು.

Tags: #Saaksha TVbeastMahesh Babuvijay
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram