ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: ಸೀಬೆ ಹಣ್ಣು ಕೀಳಲು ಹೋಗಿ ಇಬ್ಬರು ಬಾಲಕಿಯರ ಸಾವು

Vivek Biradar by Vivek Biradar
May 4, 2022
in Crime, Newsbeat, ಅಪರಾಧ
Gundlupete Police Station Saaksha Tv
Share on FacebookShare on TwitterShare on WhatsappShare on Telegram

ಸೀಬೆ ಹಣ್ಣು ಕೀಳಲು ಹೋಗಿ ಇಬ್ಬರು ಬಾಲಕಿಯರ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಸೀಬೆ ಹಣ್ಣು ಕೀಳಲು ಹೋಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.

Related posts

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

August 3, 2026
jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

August 3, 2026

ಪೂಜಾ (10) ಪುಣ್ಯ (15) ಮೃತ ಬಾಲಕಿಯರು. ಸೀಬೆ ಹಣ್ಣು ಕೀಳಲು ಹೋಗಿ ಪೂಜಾ ಮತ್ತು ಪುಣ್ಯ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಈ ಇಬ್ಬರು ರೇಚಣ್ಣ ಎಂಬವರ ಪುತ್ರಿಯರಾಗಿದ್ದಾರೆ. ಇಂದು ಬೆಳಗ್ಗೆ ತಿಂಡಿ ತಿಂದು ಬಳಿಕ ಸೀಬೆ ಹಣ್ಣು ಕೀಳಲೆಂದು ಜಮೀನಿಗೆ ತೆರಳಿದ್ದಾರೆ. ಅಲ್ಲದೆ ಸೀಬೆ ಮರ ಹತ್ತಿ ಹಣ್ಣು ಕೀಳುತ್ತಿರುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags: #Saaksha TVCrimepolice
ShareTweetSendShare
Join us on:

Related Posts

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

siima-awards-2026-dates-announced-bengaluru-press-meet-srimurali

 SIIMA 2026 – ಸೆಪ್ಟೆಂಬರ್ 11, 12ಕ್ಕೆ ಸೈಮಾ ಹಬ್ಬ

by admin
August 3, 2026
0

  ಬೆಂಗಳೂರು: ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ 'ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್' (SIIMA 2026) ಮತ್ತೆ ಬಂದಿದೆ....

actor-karthi-director-mohan-raja-new-movie-prince-pictures-announced 📝 2. SEO Title

film – ನಟ ಕಾರ್ತಿ – ನಿರ್ದೇಶಕ ಮೋಹನ್ ರಾಜ ಜೋಡಿಯ ಹೊಸ ಸಿನಿಮಾ ಘೋಷಣೆ: ಪ್ರಿನ್ಸ್ ಪಿಕ್ಚರ್ಸ್ ನಿರ್ಮಾಣದ ಬಿಗ್ ಬಜೆಟ್ ಕೌಟುಂಬಿಕ ಚಿತ್ರ!

by admin
August 3, 2026
0

ನಟ ಕಾರ್ತಿ - ನಿರ್ದೇಶಕ ಮೋಹನ್ ರಾಜ ಜೋಡಿಯ ಹೊಸ ಸಿನಿಮಾ ಘೋಷಣೆ: ಪ್ರಿನ್ಸ್ ಪಿಕ್ಚರ್ಸ್ ನಿರ್ಮಾಣದ ಬಿಗ್ ಬಜೆಟ್ ಕೌಟುಂಬಿಕ ಚಿತ್ರ! ತಮಿಳು ಚಿತ್ರರಂಗದಲ್ಲಿ ಹಲವು...

ರಿಲಯನ್ಸ್ ಜಿಯೋ ಕರ್ನಾಟಕದಾದ್ಯಂತ ₹400 ರಿಂದ ಪ್ರಾರಂಭವಾಗುವ ಜಿಯೋ ಹೋಮ್ ವೈಫೈ, 1000+ ಲೈವ್ ಟಿವಿ ಚಾನೆಲ್ ಹಾಗೂ 12+ ಒಟಿಟಿ ಪ್ಯಾಕ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಜಿಯೋ ಹೋಮ್: ಕರ್ನಾಟಕದಲ್ಲಿ 3 ಹೊಸ ಪ್ಯಾಕ್ ಬಿಡುಗಡೆ

by admin
August 3, 2026
0

ಜಿಯೋ ಹೋಮ್: ಕರ್ನಾಟಕದಲ್ಲಿ 3 ಹೊಸ ಪ್ಯಾಕ್ ಬಿಡುಗಡೆ ಬೆಂಗಳೂರು: ರಿಲಯನ್ಸ್ ಜಿಯೋ ತನ್ನ ಸಮಗ್ರ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಮತ್ತು ಹೋಮ್ ಎಂಟರ್ ಟೈನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram