ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ – ಹೊಸ ಎರಡು ತಂಡಗಳ ಬಿಡ್ಡಿಂಗ್ ಮೂಲ ಬೆಲೆ 1500 ಕೋಟಿ ರೂ…?

admin by admin
March 15, 2021
in IPL 2021, Newsbeat, ಐಪಿಎಲ್ 2021
IPL Auction
Share on FacebookShare on TwitterShare on WhatsappShare on Telegram

ಐಪಿಎಲ್ – ಹೊಸ ಎರಡು ತಂಡಗಳ ಬಿಡ್ಡಿಂಗ್ ಮೂಲ ಬೆಲೆ 1500 ಕೋಟಿ ರೂ…?

IPL 2022: Two new IPL teams to be auctioned in May, base price can exceed 1500 Cr ?

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ipl saakshatv bcciಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಐಪಿಎಲ್ ಫ್ರಾಂಚೈಸಿಗಳು ಸಕಲ ರೀತಿಯಲ್ಲೂ ತಯಾರಿ ನಡೆಸುತ್ತಿವೆ.
ಇದ್ರ ಬೆನ್ನಲ್ಲೇ ಬಿಸಿಸಿಐ 2022ರ ಐಪಿಎಲ್ ಟೂರ್ನಿಗೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ನೇತ್ವತ್ವದಲ್ಲಿ ಸಭೆ ಕೂಡ ನಡೆದಿದೆ.
ಅಂದ ಹಾಗೇ 15ನೇ ಆವೃತ್ತಿ ಅಂದ್ರೆ, 2022ರ ಐಪಿಎಲ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿದೆ. ಈಗಿರುವ ಎಂಟು ತಂಡಗಳ ಜೊತೆ ಇನ್ನೆರಡು ಹೊಸ ತಂಡಗಳು ಸೇರ್ಪಡೆಯಾಗಲಿವೆ.
ಹೊಸದಾಗಿ ಸೇರ್ಪಡೆಯಾಗುವ ತಂಡಗಳ ಬಿಡ್ಡಿಂಗ್ ಪ್ರಕ್ರಿಯೆ ಮೇ ತಿಂಗಳಿನಲ್ಲಿ ನಡೆಯಲಿದೆ. ಬಿಡ್ಡಿಂಗ್ ಪ್ರಕ್ರಿಯೆಗೂ ಬಿಸಿಸಿಐ ಯೋಜನೆ ಹಾಕಿಕೊಂಡಿದೆ.
ಆದ್ರೆ ಹೊಸ ಐಪಿಎಲ್ ತಂಡಗಳನ್ನು ಖರೀದಿಸಲು ಅಷ್ಟೊಂದು ಸುಲಭವಿಲ್ಲ. ಭಾರೀ ಮೊತ್ತವನ್ನು ಬಿಸಿಸಿಐಗೆ ಪಾವತಿಸಬೇಕಿದೆ. ಸದ್ಯದ ಐಪಿಎಲ್ ಫ್ರಾಂಚೈಸಿಗಳ ಬ್ರ್ಯಾಂಡ್ ವ್ಯಾಲ್ಯೂ ಸಾವಿರ ಕೋಟಿಗೂ ಅಧಿಕವಿರುತ್ತದೆ. ಹೀಗಾಗಿ ಹೊಸ ತಂಡಗಳನ್ನು ಖರೀದಿ ಮಾಡಬೇಕಾದ್ರೆ ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಪಾವತಿಸಬೇಕು.
ಬಿಸಿಸಿಐ ಮೂಲಗಳ ಪ್ರಕಾರ ಹೊಸ ಎರಡು ತಂಡಗಳ ಬಿಡ್ಡಿಂಗ್ ನ ಮೂಲ ಬೆಲೆ 1500 ಕೋಟಿಗೂ ಅಧಿಕವಿರುತ್ತದೆ. ಅದಕ್ಕಿಂತ ಕಡಿಮೆಯಂತೂ ಇರಲ್ಲ. ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಬಿಸಿಸಿಐ ಸಭೆಯಲ್ಲಿ ಚರ್ಚೆ ಕೂಡ ಮಾಡಿದ್ದಾರೆ.
14 ವರ್ಷಗಳ ಹಿಂದೆ ಈಗಿರುವ ಎಂಟು ಫ್ರಾಂಚೈಸಿಗಳ ಮೊತ್ತ ನೋಡಿದ್ರೆ ತುಂಬಾನೇ ಕಮ್ಮಿ ಆದ್ರೆ ಈಗೀನ ಬ್ರ್ಯಾಂಡ್ ವ್ಯಾಲ್ಯೂ ಮಾತ್ರ ದುಪ್ಪಟ್ಟು ಆಗಿದೆ.

IPL 2021: Two new IPL teams to be auctioned in May, base price can exceed 1500 Cr ?

ipl saakshatv bcciಇನ್ನು ಹೊಸ ಎರಡು ತಂಡಗಳ ಖರೀದಿಗೆ ಭಾರೀ ಪೈಪೋಟಿಯನ್ನು ನಿರೀಕ್ಷೆ ಮಾಡಲಾಗಿದೆ. ಗುಜರಾತ್ ಮತ್ತು ಕೇರಳ ಫ್ರಾಂಚೈಸಿಗಳ ಖರೀದಿ ನಡೆಯಲಿದ್ದು ಯಾರು ಖರೀದಿ ಮಾಡುತ್ತಾರೆ ಅನ್ನೋದು ಸದ್ಯಕ್ಕಿರುವ ಕುತೂಹಲ. ಇನ್ನು ಗುಜರಾತು ತಂಡವನ್ನು ಅದಾನಿ ಗ್ರೂಪ್ ಪಡೆದುಕೊಳ್ಳುವ ಸಾಧ್ಯತೆ ಇದೆ. ಹಾಗೇ ಕೇರಳ ಫ್ರಾಂಚೈಸಿಯನ್ನು ನಟ ಮೋಹನ್ ಲಾಕ್ ಉತ್ಸುಕರಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲ, ಮುತ್ತೂಟ್ ಫಿನಾನ್ಸ್, ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಕೂಡ ಐಪಿಎಲ್ ಫ್ರಾಂಚೈಸಿಯನ್ನು ಖರೀದಿ ಮಾಡುವ ಉಮೇದಿನಲ್ಲಿದ್ದಾರೆ.

2008ರಲ್ಲಿ ಎಂಟು ಫ್ರಾಂಚೈಸಿಗಳ ಬೆಲೆ ಈ ರೀತಿಯಾಗಿದೆ.

ಮುಂಬೈ ಇಂಡಿಯನ್ಸ್ – 111.5 ಮಿಲಿಯನ್ ಡಾಲರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು – 111.6 ಮಿಲಿಯನ್ ಡಾಲರ್

ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್ ರೈಸರ್ಸ್ ಹೈದ್ರಬಾದ್ )- 107 ಮಿಲಿಯನ್ ಡಾಲರ್

ಚೆನ್ನೈ ಸೂಪರ್ ಕಿಂಗ್ಸ್ – 91ಮಿಲಿಯನ್ ಡಾಲರ್

ಕಿಂಗ್ಸ್ ಇಲೆವೆನ್ ಪಂಜಾಬ್ – 76ಮಿಲಿಯನ್ ಡಾಲರ್

ಕೊಲ್ಕತ್ತಾ ನೈಟ್ ರೈಡರ್ಸ್ – 75.09 ಮಿಲಿಯನ್ ಡಾಲರ್

ರಾಜಸ್ತಾನ ರಾಯಲ್ಸ್ -67 ಮಿಲಿಯನ್ ಡಾಲರ್

#IPL 2021 #IPL2022 #bcci #ipl #saakshatvsports

Tags: adani groupbcciBCCI president Sourav GangulyCricketIndian cricketIPLipl 2022saakshatvsportsSourav Ganguly
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram