ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ – ಹೊಸ ಎರಡು ತಂಡಗಳ ಬಿಡ್ಡಿಂಗ್ ಮೂಲ ಬೆಲೆ 1500 ಕೋಟಿ ರೂ…?

admin by admin
March 15, 2021
in IPL 2021, Newsbeat, ಐಪಿಎಲ್ 2021
IPL Auction
Share on FacebookShare on TwitterShare on WhatsappShare on Telegram

ಐಪಿಎಲ್ – ಹೊಸ ಎರಡು ತಂಡಗಳ ಬಿಡ್ಡಿಂಗ್ ಮೂಲ ಬೆಲೆ 1500 ಕೋಟಿ ರೂ…?

IPL 2022: Two new IPL teams to be auctioned in May, base price can exceed 1500 Cr ?

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ipl saakshatv bcciಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಐಪಿಎಲ್ ಫ್ರಾಂಚೈಸಿಗಳು ಸಕಲ ರೀತಿಯಲ್ಲೂ ತಯಾರಿ ನಡೆಸುತ್ತಿವೆ.
ಇದ್ರ ಬೆನ್ನಲ್ಲೇ ಬಿಸಿಸಿಐ 2022ರ ಐಪಿಎಲ್ ಟೂರ್ನಿಗೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ನೇತ್ವತ್ವದಲ್ಲಿ ಸಭೆ ಕೂಡ ನಡೆದಿದೆ.
ಅಂದ ಹಾಗೇ 15ನೇ ಆವೃತ್ತಿ ಅಂದ್ರೆ, 2022ರ ಐಪಿಎಲ್ ಟೂರ್ನಿಯಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿದೆ. ಈಗಿರುವ ಎಂಟು ತಂಡಗಳ ಜೊತೆ ಇನ್ನೆರಡು ಹೊಸ ತಂಡಗಳು ಸೇರ್ಪಡೆಯಾಗಲಿವೆ.
ಹೊಸದಾಗಿ ಸೇರ್ಪಡೆಯಾಗುವ ತಂಡಗಳ ಬಿಡ್ಡಿಂಗ್ ಪ್ರಕ್ರಿಯೆ ಮೇ ತಿಂಗಳಿನಲ್ಲಿ ನಡೆಯಲಿದೆ. ಬಿಡ್ಡಿಂಗ್ ಪ್ರಕ್ರಿಯೆಗೂ ಬಿಸಿಸಿಐ ಯೋಜನೆ ಹಾಕಿಕೊಂಡಿದೆ.
ಆದ್ರೆ ಹೊಸ ಐಪಿಎಲ್ ತಂಡಗಳನ್ನು ಖರೀದಿಸಲು ಅಷ್ಟೊಂದು ಸುಲಭವಿಲ್ಲ. ಭಾರೀ ಮೊತ್ತವನ್ನು ಬಿಸಿಸಿಐಗೆ ಪಾವತಿಸಬೇಕಿದೆ. ಸದ್ಯದ ಐಪಿಎಲ್ ಫ್ರಾಂಚೈಸಿಗಳ ಬ್ರ್ಯಾಂಡ್ ವ್ಯಾಲ್ಯೂ ಸಾವಿರ ಕೋಟಿಗೂ ಅಧಿಕವಿರುತ್ತದೆ. ಹೀಗಾಗಿ ಹೊಸ ತಂಡಗಳನ್ನು ಖರೀದಿ ಮಾಡಬೇಕಾದ್ರೆ ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಪಾವತಿಸಬೇಕು.
ಬಿಸಿಸಿಐ ಮೂಲಗಳ ಪ್ರಕಾರ ಹೊಸ ಎರಡು ತಂಡಗಳ ಬಿಡ್ಡಿಂಗ್ ನ ಮೂಲ ಬೆಲೆ 1500 ಕೋಟಿಗೂ ಅಧಿಕವಿರುತ್ತದೆ. ಅದಕ್ಕಿಂತ ಕಡಿಮೆಯಂತೂ ಇರಲ್ಲ. ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಮತ್ತು ಕಾರ್ಯದರ್ಶಿ ಬಿಸಿಸಿಐ ಸಭೆಯಲ್ಲಿ ಚರ್ಚೆ ಕೂಡ ಮಾಡಿದ್ದಾರೆ.
14 ವರ್ಷಗಳ ಹಿಂದೆ ಈಗಿರುವ ಎಂಟು ಫ್ರಾಂಚೈಸಿಗಳ ಮೊತ್ತ ನೋಡಿದ್ರೆ ತುಂಬಾನೇ ಕಮ್ಮಿ ಆದ್ರೆ ಈಗೀನ ಬ್ರ್ಯಾಂಡ್ ವ್ಯಾಲ್ಯೂ ಮಾತ್ರ ದುಪ್ಪಟ್ಟು ಆಗಿದೆ.

IPL 2021: Two new IPL teams to be auctioned in May, base price can exceed 1500 Cr ?

ipl saakshatv bcciಇನ್ನು ಹೊಸ ಎರಡು ತಂಡಗಳ ಖರೀದಿಗೆ ಭಾರೀ ಪೈಪೋಟಿಯನ್ನು ನಿರೀಕ್ಷೆ ಮಾಡಲಾಗಿದೆ. ಗುಜರಾತ್ ಮತ್ತು ಕೇರಳ ಫ್ರಾಂಚೈಸಿಗಳ ಖರೀದಿ ನಡೆಯಲಿದ್ದು ಯಾರು ಖರೀದಿ ಮಾಡುತ್ತಾರೆ ಅನ್ನೋದು ಸದ್ಯಕ್ಕಿರುವ ಕುತೂಹಲ. ಇನ್ನು ಗುಜರಾತು ತಂಡವನ್ನು ಅದಾನಿ ಗ್ರೂಪ್ ಪಡೆದುಕೊಳ್ಳುವ ಸಾಧ್ಯತೆ ಇದೆ. ಹಾಗೇ ಕೇರಳ ಫ್ರಾಂಚೈಸಿಯನ್ನು ನಟ ಮೋಹನ್ ಲಾಕ್ ಉತ್ಸುಕರಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲ, ಮುತ್ತೂಟ್ ಫಿನಾನ್ಸ್, ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಕೂಡ ಐಪಿಎಲ್ ಫ್ರಾಂಚೈಸಿಯನ್ನು ಖರೀದಿ ಮಾಡುವ ಉಮೇದಿನಲ್ಲಿದ್ದಾರೆ.

2008ರಲ್ಲಿ ಎಂಟು ಫ್ರಾಂಚೈಸಿಗಳ ಬೆಲೆ ಈ ರೀತಿಯಾಗಿದೆ.

ಮುಂಬೈ ಇಂಡಿಯನ್ಸ್ – 111.5 ಮಿಲಿಯನ್ ಡಾಲರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು – 111.6 ಮಿಲಿಯನ್ ಡಾಲರ್

ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್ ರೈಸರ್ಸ್ ಹೈದ್ರಬಾದ್ )- 107 ಮಿಲಿಯನ್ ಡಾಲರ್

ಚೆನ್ನೈ ಸೂಪರ್ ಕಿಂಗ್ಸ್ – 91ಮಿಲಿಯನ್ ಡಾಲರ್

ಕಿಂಗ್ಸ್ ಇಲೆವೆನ್ ಪಂಜಾಬ್ – 76ಮಿಲಿಯನ್ ಡಾಲರ್

ಕೊಲ್ಕತ್ತಾ ನೈಟ್ ರೈಡರ್ಸ್ – 75.09 ಮಿಲಿಯನ್ ಡಾಲರ್

ರಾಜಸ್ತಾನ ರಾಯಲ್ಸ್ -67 ಮಿಲಿಯನ್ ಡಾಲರ್

#IPL 2021 #IPL2022 #bcci #ipl #saakshatvsports

Tags: adani groupbcciBCCI president Sourav GangulyCricketIndian cricketIPLipl 2022saakshatvsportsSourav Ganguly
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram