ADVERTISEMENT
Wednesday, June 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಂಡ ಉಡುಪಿ ಡಿಸಿ ಜಗದೀಶ್

Shwetha by Shwetha
April 20, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Udupi DC Jagadeesh
Share on FacebookShare on TwitterShare on WhatsappShare on Telegram

ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ಕ್ರಮ ಕೈಗೊಂಡ ಉಡುಪಿ ಡಿಸಿ ಜಗದೀಶ್

ಉಡುಪಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಮವಾರ ಅಂಗಡಿಗಳು ಮತ್ತು ಬಸ್ಸುಗಳ ತಪಾಸಣೆ ನಡೆಸಿದರು.

Related posts

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

June 24, 2025
ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

June 24, 2025

ತಪಾಸಣೆಯ ಸಂದರ್ಭದಲ್ಲಿ, ಕುಂದಾಪುರದ ಕಡೆಗೆ ಪ್ರಯಾಣಿಸುವ ಒಂದು ಬಸ್ ಅನುಮತಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸುತ್ತಿರುವುದನ್ನು ಡಿಸಿ ಗಮನಿಸಿದರು. ಅಷ್ಟೇ ಅಲ್ಲ, ಬಸ್ ಸಿಬ್ಬಂದಿ ಮಾಸ್ಕ್ ಗಳಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರು.
Udupi DC Jagadeesh

ಬಸ್ ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಡಿಸಿ ಆದೇಶಿಸಿದರು. ಕೊರೋನವೈರಸ್ ನಿಯಮಗಳನ್ನು ಉಲ್ಲಂಘಿಸಿದ ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ದಂಡವನ್ನು ವಿಧಿಸಲಾಯಿತು.
ಇದೇ ರೀತಿಯ ಉಲ್ಲಂಘನೆಗಳು ಮುಂದುವರಿದರೆ, ಬಸ್ ಮಾಲೀಕರು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿಸಿ ಎಚ್ಚರಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್ ಬ್ಯಾಂಕುಗಳಲ್ಲಿ ಕೂಡ ತಪಾಸಣೆ ನಡೆಸಿದರು. ಅಲ್ಲಿ ಮಾಸ್ಕ್ ಗಳಿಲ್ಲದೆ ಕೆಲಸ ಮಾಡುವ ಸಿಬ್ಬಂದಿಗೆ ದಂಡ ವಿಧಿಸಲಾಯಿತು. ಕೊರೋನವೈರಸ್ ನಿಯಮವನ್ನು ಉಲ್ಲಂಘಿಸುವ ಬ್ಯಾಂಕುಗಳಿಗೆ 5,000 ರೂ.ದಂಡ ವಿಧಿಸಲಾಗುತ್ತದೆ.
Udupi DC Jagadeesh

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿ, ಬಸ್ ನಿರ್ವಾಹಕರು ಅನುಸರಿಸಲು ಕಟ್ಟುನಿಟ್ಟಾದ ಮಾರ್ಗಸೂಚಿಗಳಿದ್ದರೂ, ಅನೇಕರು ಆದೇಶಗಳನ್ನು ಉಲ್ಲಂಘಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಉಲ್ಲಂಘನೆಗಾಗಿ ಐದು ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊರೋನವೈರಸ್ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ಸೋಂಕುಗಳ ಹರಡುವಿಕೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ.ನವೀನ್ ಭಟ್ ಮತ್ತು ಇತರ ಪುರಸಭೆ ಅಧಿಕಾರಿಗಳು ತಪಾಸಣೆ ವೇಳೆ ಉಪಸ್ಥಿತರಿದ್ದರು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ‌‌ಇಲ್ಲಿದೆ ಇಮ್ಯುನಿಟಿ ಬೂಸ್ಟರ್ ಡ್ರಿಂಕ್ಸ್#Saakshatv #healthtips #ImmunityBoosterDrinks https://t.co/T9iVoNZHuW

— Saaksha TV (@SaakshaTv) April 16, 2021

ಬೂದುಕುಂಬಳಕಾಯಿ ಮಜ್ಜಿಗೆ ಹುಳಿ#Saakshatv #cookingrecipe #Boodukumbalakayi #majjigehuli https://t.co/HGcFk6L8E7

— Saaksha TV (@SaakshaTv) April 16, 2021

ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ – ಮುಂಬೈ ತೊರೆದು ಬೆಂಗಳೂರಿಗೆ ಹಾರಿದ ದೀಪಿಕಾ – ರಣವೀರ್ ಜೋಡಿ#Maharashtracurfew #DeepikaPadukone https://t.co/kxvhIRddmi

— Saaksha TV (@SaakshaTv) April 16, 2021

ಆವತೀಯತೆ ಆರಂಭದ ಮುಂದುವರೆದ ಭಾಗ..#Saakshatv #aavathiyathe #ವಿಪ್ರಭಾ #ಆವತೀಯತೆ https://t.co/Sr9ri1vMtx

— Saaksha TV (@SaakshaTv) April 19, 2021

#UdupiDC #surpriseraid #covidregulations

Tags: Covid regulationUdupi DC Jagadeesh
ShareTweetSendShare
Join us on:

Related Posts

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 24, 2025
0

Haveri Zilla Panchayat Recruitment 2025 : ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ...

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಎಮ್ಎಲ್ಸಿ

by Shwetha
June 24, 2025
0

ಕರ್ನಾಟಕ ಸರ್ಕಾರದ ವಿರುದ್ಧ ಭಾರೀ ವಾಗ್ದಾಳಿ ನಡೆಸಿರುವ ಬಿಜೆಪಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ...

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತನಿಂದ ತನಿಖೆಗಾಗಿ ಮನವಿ

by Shwetha
June 24, 2025
0

ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಬಡವರಿಗೆ ಮನೆ ಹಂಚಿಕೆ ಮಾಡುವ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಸಾಮಾಜಿಕ...

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

ವಿಜಯೇಂದ್ರ ಮುಂದುವರಿದರೆ BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ – ಶಾಸಕ ಯತ್ನಾಳ್

by Shwetha
June 24, 2025
0

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ತಾವು BJPಗೆ ವಾಪಸ್ಸು ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರು ಈ ಹೇಳಿಕೆಯಿಂದ,...

ಮಲೆನಾಡಿನ ಮಜ್ಜಿಗೆ ಹುಳಿ ರೆಸಿಪಿ ಒಮ್ಮೆ Try ಮಾಡಿ

ಮಲೆನಾಡಿನ ಮಜ್ಜಿಗೆ ಹುಳಿ ರೆಸಿಪಿ ಒಮ್ಮೆ Try ಮಾಡಿ

by Shwetha
June 24, 2025
0

ಮಲೆನಾಡಿನ ಮಜ್ಜಿಗೆ ಹುಳಿ ಅತ್ಯಂತ ರುಚಿಕರವಾದ ಮತ್ತು ಆರೋಗ್ಯಕರವಾದ ಒಂದು ತಿನಿಸು. ಮಲೆನಾಡಿನ ಹಸಿರು ವಾತಾವರಣದಲ್ಲಿ ಬೆಳೆಯುವ ತರಕಾರಿಗಳು ಮತ್ತು ಸಾಂಬಾರ ಪದಾರ್ಥಗಳು ಈ ಮಜ್ಜಿಗೆ ಹುಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram