ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Ukraine : ಉಕ್ರೇನ್ ನಲ್ಲಿ ಸಿಲುಕಿರುವ ವಿಜಯಪುರದ ವಿದ್ಯಾರ್ಥಿ

Namratha Rao by Namratha Rao
February 25, 2022
in International, Newsbeat, ದೇಶ - ವಿದೇಶ
Russia Ukraine War Saaksha Tv
Share on FacebookShare on TwitterShare on WhatsappShare on Telegram

Ukraine : ಉಕ್ರೇನ್ ನಲ್ಲಿ ಸಿಲುಕಿರುವ ವಿಜಯಪುರದ ವಿದ್ಯಾರ್ಥಿ

ವಿಜಯಪುರ : ರಷ್ಯಾ-ಉಕ್ರೇನ್ ಯುಧ್ಧ ನಡೆಯುತ್ತಿದ್ದು , ಸಂಘರ್ಷದಿಂದಾಗಿ ಉಕ್ರೇನ್ ಕಾದ ಕೆಂಡದಂತಾಗಿದೆ..

Related posts

fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

July 17, 2026
ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

July 17, 2026

ಆದ್ರೆ ಅಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಹೇಳಲು ಅಸಾಧ್ಯವಾಗಿದೆ..

ಭಾರತ ಸರ್ಕಾರ ನಮ್ಮ ದೇಶದವರನ್ನ ವಾಪಸ್ ಕರೆಸಿಕೊಳ್ಳುವ ಕಾರ್ಯತಂತ್ರದಲ್ಲಿ ತೊಡಗಿದೆ..

ಉಕ್ರೇನ್ ನಲ್ಲಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಸಿಲುಕಿದ್ದಾಳೆ.

ಎಂಬಿಬಿಎಸ್ ವ್ಯಾಸಾಂಗ ಮಾಡಲು ಕಳೆದ ಒಂದೂವರೆ ವರ್ಷದ ಹಿಂದೆ ಉಕ್ರೇನ್ ನಲ್ಲಿ ವಾಸವಾಗಿದ್ದಾಲೆ..

ಸುಚಿತ್ರಾ ಮಲ್ಲನಗೌಡ ಕವಡಿಮಟ್ಟಿ ಉಕ್ರೇನ್ ನಲ್ಲಿರೋ ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿಯಾಗಿದ್ದಾರೆ.

ಇವರು ಮೂಲತಃ ತಮದಡ್ಡಿ ಗ್ರಾಮದವರು.

ಸುಚಿತ್ರಾ ಪೋಷಕರು ವಿಜಯಪುರ ನಗರದಲ್ಲಿ ವಾಸವಿದ್ದಾರೆ. ಸುಚಿತ್ರಾ ತಂದೆ ಮಲ್ಲನಗೌಡ ಕವಡಿಮಟ್ಟಿ ಡಿಸಿಸಿ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.

ಡಿಸಿಸಿ ಬ್ಯಾಂಕ್ ನಲ್ಲಿ ಫೀಲ್ಡ್ ಆಫೀಸರ್ ಆಗಿದ್ದಾರೆ.

ತಾಯಿ ಕಮಲಾ ಕವಡಿಮಟ್ಟಿ ಗೃಹಿಣಿಯಾಗಿದ್ದಾರೆ.

ಉಕ್ರೇನ್ ರಷ್ಯಾ ಮದ್ಯೆ ನಡೆಯುತ್ತಿರೋ ಯುದ್ಧವಿರೊದ್ರಿಂದ ಸುಚಿತ್ರಾ ಮನೆಯವರಲ್ಲಿ ಆತಂಕ ಮನೆ ಮಾಡಿದೆ.

Tags: #saakshatvkarnatakaUkraineVijayapura
ShareTweetSendShare
Join us on:

Related Posts

fifa world cup trophy

fifaworldcup -ಕ್ರೀಡಾಪತ್ರಕರ್ತ ಬಿತ್ತಿದ್ದ ಫಿಫಾ ಬೀಜ..! ಫಿಫಾ ವಿಶ್ವಕಪ್ ಟ್ರೋಫಿಯ ಮೂಲಕ ಹೆಮ್ಮರವಾಗಿ ಬೆಳೆಸಿದ್ದ ವಕೀಲ..! ಫುಟ್‍ಬಾಲ್ ಕ್ರೀಡೆಯ ಇತಿಹಾಸವನ್ನೇ ಬದಲಾಯಿಸಿದ್ದ #229ರ ರೋಚಕ ಕಥೆ..!

by admin
July 17, 2026
0

  fifa founders first meeting # 229...! ಇದು ಪ್ಯಾರಿಸ್ ನಗರದ ಐತಿಹಾಸಿಕ ರೂ ಸೇಂಟ್ - ಹೋನೋರೆ ರಸ್ತೆಯಲ್ಲಿರುವ ಹೆಸರಿಲ್ಲದ ಹಳೆಯ ಕಟ್ಟಡದ ಡೋರ್...

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

by Shwetha
July 17, 2026
0

ಬೆಂಗಳೂರು ದಕ್ಷಿಣದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿರುವ ಕಾವೇರಿ ಪೈಪ್ ಲೈನ್ ರಸ್ತೆ ಇಂದು ಅಭಿವೃದ್ಧಿಯ ಸಂಕೇತವಾಗುವ ಬದಲು, ಅನಾರೋಗ್ಯದ ಅಗರವಾಗಿ ಮಾರ್ಪಟ್ಟಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ...

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

by Shwetha
July 17, 2026
0

ಸದ್ಯ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದೆ. ಮತದಾನದ ಹಕ್ಕನ್ನು ಪಡೆಯಲು ಅಥವಾ ತಿದ್ದುಪಡಿ ಮಾಡಲು ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram