ಮೈಸೂರು : ಲಾಕ್ಡೌನ್ ಸಡಿಲಿಕೆ ವಿಚಾರದಲ್ಲಿ ತೀರ್ಮಾನ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ. ಮೈಸೂರಿನಲ್ಲಿ ಕರೊನಾ ಕಂಟ್ರೋಲ್ಗೆ ಬರುತ್ತಿದೆ. ಆದರೆ ಲಾಕ್ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೆ ಚರ್ಚೆ ಆಗಬೇಕಿದೆ. ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದರು. ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕು. ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿಕೆ.
ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...








